July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನವೋದಯ ಶಾಲಾ ಬಳಿ ದ್ವಿಚಕ್ರ ವಾಹನ ಹಾಗೂ ಬಸ್ ನಡುವೆ ಅಪಘಾತ: ಇಬ್ಬರಿಗೆ ಗಾಯ

ಬೆಳ್ತಂಗಡಿ: ಮುಂಡಾಜೆ-ದಿಡುಪೆ ರಸ್ತೆಯ ನವೋದಯ ಶಾಲೆ ಬಳಿ ದ್ವಿಚಕ್ರ ವಾಹನ ಹಾಗೂ ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ತೋಟತ್ತಾಡಿಯ ಬಾಬು ಗೌಡ (54ವ) ಮತ್ತು ಶ್ರೀಮತಿ ಕಲ್ಯಾಣಿ (52ವ) ಎಂಬವರು ಗಾಯಗೊಂಡ ಘಟನೆ ಮಂಗಳವಾರ ಸಂಜೆ ನಡೆದಿದೆ.

ಗಾಯಾಳು ಮಹಿಳೆಯನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ.ಬೆಳ್ತಂಗಡಿ ಟ್ರಾಫಿಕ್ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

Related posts

ಸರ್ಕಾರದ ಹಿಂದೂ ವಿರೋಧಿ ‘ದ್ವೇಷ ಭಾಷಣ ತಡೆ ಕಾಯಿದೆ’ ಮತ್ತು ಬಾಂಗ್ಲಾದೇಶದ ಹಿಂದೂ ಹತ್ಯಾಕಾಂಡದ ವಿರುದ್ಧ ಬೆಳ್ತಂಗಡಿ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ತಹಶೀಲ್ದಾರರ ಮೂಲಕ ಸರಕಾರಕ್ಕೆ ಮನವಿ

Suddi Udaya

ಧರ್ಮಸ್ಥಳ ಲಕ್ಷದೀಪೋತ್ಸವ: 13ನೇ ವರ್ಷದ ಪಾದಯಾತ್ರೆ ಸಂಪನ್ನ ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ ಶೀಘ್ರದಲ್ಲೇ ನಸಿ೯ಂಗ್‌ ಕಾಲೇಜು ಹಾಗೂ ಕೃಷಿ ಕಾಲೇಜು ಆರಂಭಿಸಲು ಯೋಜನೆ: ಡಾ.ಹೆಗ್ಗಡೆ

Suddi Udaya

ಮಂಗಳೂರು ವಿ. ವಿ. ಅಂತರ್ ಕಾಲೇಜು ಪುರುಷರ ಕ್ರಿಕೆಟ್: ಸೇಕ್ರೆಡ್ ಹಾರ್ಟ್ ಕಾಲೇಜು ಮಡಂತ್ಯಾರು ಸತತ ಮೂರನೇ ಬಾರಿಗೆ ಚಾಂಪಿಯನ್

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ ಆಚರಣೆ

Suddi Udaya

ಅರಸಿನಮಕ್ಕಿ: ಮಕ್ಕಳ ಸಂಸ್ಕಾರ ಶಿಬಿರದ ಮಾಹಿತಿ ಕರಪತ್ರ ಬಿಡುಗಡೆ

Suddi Udaya

ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

Suddi Udaya
error: Content is protected !!