39.7 C
ಪುತ್ತೂರು, ಬೆಳ್ತಂಗಡಿ
April 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ರಾಮ ಮಂದಿರದ ಹನುಮ ರಥಕ್ಕೆ ಸ್ವಾಗತ

ಬೆಳ್ತಂಗಡಿ: ಆಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಶ್ರೀ ರಾಮನು ಪ್ರತಿಷ್ಠಾಪನೆ ಗೊಳ್ಳಲ್ಲಿರುವ ಈ ಸುಸಂದರ್ಭದಲ್ಲಿ ನಮೋ ಬ್ರಿಗೇಡ್ ಆಶ್ರಯದಲ್ಲಿ ರಾಜ್ಯ ವ್ಯಾಪ್ತಿ ರಾಮ ಮಂದಿರದ ಹನುಮ ರಥ ಸಂಚರಿಸುತ್ತಿದ್ದು, ಈ ರಥವು ಡಿ.26ರಂದು ಸಂಜೆ 7ಗಂಟೆಗೆ ಬೆಳ್ತಂಗಡಿ ಬಸ್ ನಿಲ್ದಾಣಕ್ಕೆ ಆಗಮಿಸಿತು.

ಬೆಳ್ತಂಗಡಿಗೆ ಆಗಮಿಸಿದ ಈ ರಥವನ್ನು ರಾಮ ಭಕ್ತರು ಆದ್ದೂರಿಯಿಂದ ಸ್ವಾಗತಿಸಿದರು.

Related posts

ಪಟ್ರಮೆ ದಡಂತಮಲೆ ಅರಣ್ಯದಲ್ಲಿ ಅಕ್ರಮವಾಗಿ ಕಡವೆ ಭೇಟೆ – ಕೊವಿ ಸಹಿತ ಮೂವರನ್ನು ವಶಕ್ಕೆ ಪಡೆದ ಉಪ್ಪಿನಂಗಡಿ ಅರಣ್ಯ ಇಲಾಖೆ

Suddi Udaya

ಧರ್ಮಸ್ಥಳದಿಂದ ಚಿತ್ರದುರ್ಗಕ್ಕೆ ಹೋಗುತ್ತಿದ್ದ ಒಮ್ನಿ ಕಾರಿಗೆ ಲಾರಿ ಡಿಕ್ಕಿ : ಸ್ಥಳದಲ್ಲೇ ನಾಲ್ಕು ಮಂದಿ ಸಾವು

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಟಿಡೊಂಜಿ ದಿನ

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವಕ್ಕೆ ಮಾಜಿ ಶಾಸಕರಾದ ಪ್ರಭಾಕರ ಬಂಗೇರ ಭೇಟಿ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಯಶಸ್ವಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆ

Suddi Udaya

ಬೆಳ್ತಂಗಡಿಯಲ್ಲಿ ನಡೆದ ಮಂಗಳೂರು ವಿಭಾಗದ ಜಿನಭಜನಾ ಸ್ಪರ್ಧೆ: ಕಾರ್ಯಕರ್ತರಿಗೆ ಅಭಿನಂದನೆ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ