July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ರಾಮ ಮಂದಿರದ ಹನುಮ ರಥಕ್ಕೆ ಸ್ವಾಗತ

ಬೆಳ್ತಂಗಡಿ: ಆಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಶ್ರೀ ರಾಮನು ಪ್ರತಿಷ್ಠಾಪನೆ ಗೊಳ್ಳಲ್ಲಿರುವ ಈ ಸುಸಂದರ್ಭದಲ್ಲಿ ನಮೋ ಬ್ರಿಗೇಡ್ ಆಶ್ರಯದಲ್ಲಿ ರಾಜ್ಯ ವ್ಯಾಪ್ತಿ ರಾಮ ಮಂದಿರದ ಹನುಮ ರಥ ಸಂಚರಿಸುತ್ತಿದ್ದು, ಈ ರಥವು ಡಿ.26ರಂದು ಸಂಜೆ 7ಗಂಟೆಗೆ ಬೆಳ್ತಂಗಡಿ ಬಸ್ ನಿಲ್ದಾಣಕ್ಕೆ ಆಗಮಿಸಿತು.

ಬೆಳ್ತಂಗಡಿಗೆ ಆಗಮಿಸಿದ ಈ ರಥವನ್ನು ರಾಮ ಭಕ್ತರು ಆದ್ದೂರಿಯಿಂದ ಸ್ವಾಗತಿಸಿದರು.

Related posts

ರಕ್ಷಿತ್ ಶಿವರಾಂ ಮನವಿಗೆ ಶಿಕ್ಷಣ ಇಲಾಖೆಯ ಅಧಿಕಾರಿಗಳ ಸ್ಪಂದನೆ : ಅರಸಿನಮಕ್ಕಿ ಶಾಲೆಗೆ ಶಿಕ್ಷಕರ ನೇಮಕ

Suddi Udaya

ತೆಕ್ಕಾರು : ಪತ್ನಿಗೆ ಚೂರಿಯಿಂದ ಇರಿದು ಹತ್ಯೆ ಮಾಡಿದ ಪತಿ

Suddi Udaya

ಎಸ್.ಡಿ.ಎಂ ಕಾಲೇಜಿನ ರಾಜ್ಯ ಶಾಸ್ತ್ರ ವಿದ್ಯಾರ್ಥಿಗಳಿಂದ ಗ್ರಾಮ ಸ್ವರಾಜ್ ಕಾರ್ಯಕ್ರಮ

Suddi Udaya

ಮುಗ್ಗ ಗುತ್ತುವಿನಲ್ಲಿ ಪೀತಾಂಬರ ಹೇರಾಜೆಯವರ 75 ನೇ ವರ್ಷದ ಹುಟ್ಟುಹಬ್ಬ ಆಚರಣೆ

Suddi Udaya

ಕುಕ್ಕೇಡಿ: ಕುಂಡದಬೆಟ್ಟು ಮಂಜುಶ್ರೀ ಭಜನಾ ಮಂಡಳಿ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಕನ್ಯಾಡಿ II ಸ.ಉ.ಹಿ.ಪ್ರಾ. ಶಾಲೆಯಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

Suddi Udaya
error: Content is protected !!