ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ರಾಮ ಮಂದಿರದ ಹನುಮ ರಥಕ್ಕೆ ಸ್ವಾಗತ

ಬೆಳ್ತಂಗಡಿ: ಆಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಶ್ರೀ ರಾಮನು ಪ್ರತಿಷ್ಠಾಪನೆ ಗೊಳ್ಳಲ್ಲಿರುವ ಈ ಸುಸಂದರ್ಭದಲ್ಲಿ ನಮೋ ಬ್ರಿಗೇಡ್ ಆಶ್ರಯದಲ್ಲಿ ರಾಜ್ಯ ವ್ಯಾಪ್ತಿ ರಾಮ ಮಂದಿರದ ಹನುಮ ರಥ ಸಂಚರಿಸುತ್ತಿದ್ದು, ಈ ರಥವು ಡಿ.26ರಂದು ಸಂಜೆ 7ಗಂಟೆಗೆ ಬೆಳ್ತಂಗಡಿ ಬಸ್ ನಿಲ್ದಾಣಕ್ಕೆ ಆಗಮಿಸಿತು.

ಬೆಳ್ತಂಗಡಿಗೆ ಆಗಮಿಸಿದ ಈ ರಥವನ್ನು ರಾಮ ಭಕ್ತರು ಆದ್ದೂರಿಯಿಂದ ಸ್ವಾಗತಿಸಿದರು.

Related posts

ಧರ್ಮಸ್ಥಳ: ಬೊಳಿಯಾರ್ ನಲ್ಲಿ ಒಂಟಿ ಸಲಗ ಪ್ರತ್ಯಕ್ಷ: ಅಪಾಯದಿಂದ ಪಾರಾದ ಮಕ್ಕಳು

Suddi Udaya

ಉಜಿರೆ ಕಾಲೇಜು ವಿದ್ಯಾರ್ಥಿ ವರ್ಷಿತ್ ಹೆಚ್.ಎಂ. ನಾಪತ್ತೆ

Suddi Udaya

ಸೆ.12 : ಬೆಳ್ತಂಗಡಿ ಅಂಬೇಡ್ಕರ್ ಭವನದಲ್ಲಿ ನಿರುದ್ಯೋಗಿ ವಿಕಲಚೇತನರ ಉದ್ಯೋಗ ಪೂರ್ವ ಕೌಶಲ್ಯ ಶಿಬಿರ- ಉದ್ಯೋಗ ಆಯ್ಕೆ

Suddi Udaya

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಉತ್ತಮ ಸೇವೆ: ಶಾಸಕ ಹರೀಶ್ ಪೂಂಜ: ಮಾಜಿ ಶಾಸಕ ವಸಂತ ಬಂಗೇರ ನಡೆ ವಿರುದ್ಧ ಹಾಲಿ ಶಾಸಕರ ಕ್ರಮ ಎಚ್ಚರಿಕೆ: ಜನರಿಂದ ಆಯ್ಕೆಯಾದ ಜನಪ್ರತಿನಿಧಿಗಳ ಹಕ್ಕುಗಳಿಗೆ ಚ್ಯುತಿಯಾದ ಸಂದರ್ಭ ಹಕ್ಕುಚ್ಯುತಿ ಕ್ರಮ ಕೈಗೊಳ್ಳಲು ಹಿಂದೇಟು ಹಾಕುವುದಿಲ್ಲ

Suddi Udaya

ಎ.30 ಉಜಿರೆಯಲ್ಲಿ‌ ಬೃಹತ್ ರಕ್ತದಾನ ಶಿಬಿರ

Suddi Udaya

ಉಜಿರೆಯ ರವೀಂದ್ರ ನಾಯಕ್ ನಿಧನ

Suddi Udaya
error: Content is protected !!