25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನವೋದಯ ಶಾಲಾ ಬಳಿ ದ್ವಿಚಕ್ರ ವಾಹನ ಹಾಗೂ ಬಸ್ ನಡುವೆ ಅಪಘಾತ: ಇಬ್ಬರಿಗೆ ಗಾಯ

ಬೆಳ್ತಂಗಡಿ: ಮುಂಡಾಜೆ-ದಿಡುಪೆ ರಸ್ತೆಯ ನವೋದಯ ಶಾಲೆ ಬಳಿ ದ್ವಿಚಕ್ರ ವಾಹನ ಹಾಗೂ ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ತೋಟತ್ತಾಡಿಯ ಬಾಬು ಗೌಡ (54ವ) ಮತ್ತು ಶ್ರೀಮತಿ ಕಲ್ಯಾಣಿ (52ವ) ಎಂಬವರು ಗಾಯಗೊಂಡ ಘಟನೆ ಮಂಗಳವಾರ ಸಂಜೆ ನಡೆದಿದೆ.

ಗಾಯಾಳು ಮಹಿಳೆಯನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ.ಬೆಳ್ತಂಗಡಿ ಟ್ರಾಫಿಕ್ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

Related posts

ಬೆಳ್ತಂಗಡಿ ಅಂಬುಲೆನ್ಸ್ ನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ತಾಯಿ

Suddi Udaya

ವೇಣೂರು ದ್ವಿಚಕ್ರ ವಾಹನಗಳ ಹೋಂಡಾ ಶೋರೂಮ್ ಉದ್ಘಾಟನೆ

Suddi Udaya

ಪೆರಿಂಜೆ : ಪಡ್ಡಾಯಿಬೆಟ್ಟು ನಿವಾಸಿ ಕೃಷಿಕ ವಿಠಲ ಹೆಗ್ಡೆ ನಿಧನ

Suddi Udaya

ಅರಸಿನಮಕ್ಕಿ ಪರಿಸರದಲ್ಲಿ ತೋಟಗಳಿಗೆ ಕಾಡಾನೆ ದಾಳಿ: ಕೃಷಿ ಸೋತ್ತುಗಳ ನಾಶ.

Suddi Udaya

ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವೈದ್ಯರ ದಿನಾಚರಣೆ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ನಿಂದ ಲಿಂಗ ಸಮಾನತೆ ಬಗ್ಗೆ ತರಬೇತಿ

Suddi Udaya
error: Content is protected !!