25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ರಾಮ ಮಂದಿರದ ಹನುಮ ರಥಕ್ಕೆ ಸ್ವಾಗತ

ಬೆಳ್ತಂಗಡಿ: ಆಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಶ್ರೀ ರಾಮನು ಪ್ರತಿಷ್ಠಾಪನೆ ಗೊಳ್ಳಲ್ಲಿರುವ ಈ ಸುಸಂದರ್ಭದಲ್ಲಿ ನಮೋ ಬ್ರಿಗೇಡ್ ಆಶ್ರಯದಲ್ಲಿ ರಾಜ್ಯ ವ್ಯಾಪ್ತಿ ರಾಮ ಮಂದಿರದ ಹನುಮ ರಥ ಸಂಚರಿಸುತ್ತಿದ್ದು, ಈ ರಥವು ಡಿ.26ರಂದು ಸಂಜೆ 7ಗಂಟೆಗೆ ಬೆಳ್ತಂಗಡಿ ಬಸ್ ನಿಲ್ದಾಣಕ್ಕೆ ಆಗಮಿಸಿತು.

ಬೆಳ್ತಂಗಡಿಗೆ ಆಗಮಿಸಿದ ಈ ರಥವನ್ನು ರಾಮ ಭಕ್ತರು ಆದ್ದೂರಿಯಿಂದ ಸ್ವಾಗತಿಸಿದರು.

Related posts

ಡಿ.3: ಬಂಟರಯಾನೆ ನಾಡವರ ಸಂಘ ಬೆಳ್ತಂಗಡಿ ಆಶ್ರಯದಲ್ಲಿ ಬಂಟೋತ್ಸವ: ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ

Suddi Udaya

ಮಂಜೊಟ್ಟಿ: ಸ್ಟಾರ್ ಲೈನ್ ಆಂ.ಮಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕಳೆಂಜ ನಂದಗೋಕುಲ ಗೋಶಾಲೆಗೆ ಕಿರಣ್ ಚಂದ್ರ ಪುಷ್ಪಗಿರಿ ರವರಿಂದ ಜನರೇಟರ್ ಹಸ್ತಾಂತರ

Suddi Udaya

ಉಜಿರೆ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯ ಹರಿಣಿ ಎಸ್. ಭಟ್ ಗೆ 607 ಅಂಕ

Suddi Udaya

ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಎಸ್ ಎಸ್ ಎಲ್ ಸಿ ಯ ಅಗ್ರಸಾಧಕಿ ರಾಜ್ಯಕ್ಕೆ 2ನೇ‍ ರ‍್ಯಾಂಕ್ ಗಳಿಸಿದ ವಿದ್ಯಾರ್ಥಿನಿ ಕು.ಪ್ರಾ‍‍‍ಥ೯ನಾ ‍ಎಚ್.ಕೆ ಗೆ ಸನ್ಮಾನ

Suddi Udaya

ನಾವೂರಿನಲ್ಲಿ 78ನೇ ವರ್ಷದ ಸ್ವಾತಂತ್ರ್ಯೋತ್ಸವ

Suddi Udaya
error: Content is protected !!