ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ರಾಮ ಮಂದಿರದ ಹನುಮ ರಥಕ್ಕೆ ಸ್ವಾಗತ

ಬೆಳ್ತಂಗಡಿ: ಆಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಶ್ರೀ ರಾಮನು ಪ್ರತಿಷ್ಠಾಪನೆ ಗೊಳ್ಳಲ್ಲಿರುವ ಈ ಸುಸಂದರ್ಭದಲ್ಲಿ ನಮೋ ಬ್ರಿಗೇಡ್ ಆಶ್ರಯದಲ್ಲಿ ರಾಜ್ಯ ವ್ಯಾಪ್ತಿ ರಾಮ ಮಂದಿರದ ಹನುಮ ರಥ ಸಂಚರಿಸುತ್ತಿದ್ದು, ಈ ರಥವು ಡಿ.26ರಂದು ಸಂಜೆ 7ಗಂಟೆಗೆ ಬೆಳ್ತಂಗಡಿ ಬಸ್ ನಿಲ್ದಾಣಕ್ಕೆ ಆಗಮಿಸಿತು.

ಬೆಳ್ತಂಗಡಿಗೆ ಆಗಮಿಸಿದ ಈ ರಥವನ್ನು ರಾಮ ಭಕ್ತರು ಆದ್ದೂರಿಯಿಂದ ಸ್ವಾಗತಿಸಿದರು.

Related posts

ಬೆಳಾಲು ಶ್ರೀ ಧ.ಮಂ.ಪ್ರೌ. ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವದ ಅಂಗವಾಗಿ ಲಗೋರಿ ಪಂದ್ಯಾಟ

Suddi Udaya

ಪುದುವೆಟ್ಟು-ಬೊಲ್ಮನಾರು ಸಂತ ಮರಿಯಮ್ಮನವರ ದೇವಾಲಯ ವತಿಯಿಂದ “ಬೆಸ್ಟ್ ಎಂಎಲ್ಎ” ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ

Suddi Udaya

ಮಹಿಳಾ ಐಟಿಐಗೆ ಶೇಕಡಾ ನೂರು ಫಲಿತಾಂಶ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ.ಯೋ. ಕಣಿಯೂರು ವಲಯದ ಮೈರೋಳ್ತಡ್ಕ ಒಕ್ಕೂಟದ ವತಿಯಿಂದ ಕುರಾಯ ಶ್ರೀ ಸದಾಶಿವ ದೇವರ ಸನ್ನಿಧಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಉಜಿರೆಯ ಮಾನಸ ಜಿ ಶೆಟ್ಟಿ ರವರಿಗೆ ಪಿಎಚ್‌ಡಿ ಪದವಿ ಪ್ರಧಾನ

Suddi Udaya

ನಿಡ್ಲೆ: ಸತ್ಯಭಾಮೆಯಮ್ಮ ನಿಧನ

Suddi Udaya
error: Content is protected !!