33.3 C
ಪುತ್ತೂರು, ಬೆಳ್ತಂಗಡಿ
May 15, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಹಾಡುಹಗಲೇ ಚರ್ಚ್ ರೋಡ್ ಬಳಿ ನಿಲ್ಲಿಸಿದ್ದ ಬೈಕ್ ನಾಪತ್ತೆ

ಬೆಳ್ತಂಗಡಿ : ರಿಪೇರಿಗಾಗಿ ತಂದು ನಿಲ್ಲಿಸಿ ಬೈಕ್ ನಾಪತ್ತೆಯಾಗಿರುವ ಘಟನೆ ಬೆಳ್ತಂಗಡಿಯ ಚರ್ಚ್ ರೋಡ್ ನಲ್ಲಿ ಇಂದು ಸಂಜೆ ನಡೆದಿದೆ‌.

ಮುಂಡೂರು ಗ್ರಾಮದ ಪರಂಬುಡೆ ನಿವಾಸಿ ಕೆ.ಜಗನ್ನಾಥ್ ಅಚಾರ್ಯ ಎಂಬವರಿಗೆ ಸೇರಿದ KA-21-E-7225 ನಂಬರಿನ ಸ್ಲೇಂಡರ್ ಬೈಕ್ ಹಲವು ಸಮಯಗಳಿಂದ ಉಪಯೋಗಿಸದೆ ಮನೆಯಲ್ಲಿ ನಿಲ್ಲಿಸಿದ್ದಲ್ಲಿಯೇ ಇತ್ತು. ಬೈಕ್ ಉಪಯೋಗಿಸದೆ ಇತ್ತಿಚೆಗೆ ಸರಿಯಾಗಿ ಚಲಾಯಿಸಲು ಅಗುತ್ತಿರಲ್ಲಿಲ್ಲ‌. ಬೈಕ್ ಸಂಪೂರ್ಣ ರಿಪೇರಿ ಮಾಡಲು ತಮ್ಮ ರಮೇಶ್ ಅಚಾರ್ಯನಿಗೆ ತಿಳಿಸಿದಂತೆ ಡಿ.26 ರಂದು ಬೆಳಗ್ಗೆ ಮನೆಯಿಂದ ತಂದು ಚರ್ಚ್ ರೋಡ್ ಬಳಿ ಪಾರ್ಕ್ ಮಾಡಿ ರಮೇಶ್ ಅಚಾರ್ಯ ಚಿನ್ನದ ಕೆಲಸಕ್ಕಾಗಿ ಪುತ್ತೂರಿಗೆ ಹೋಗಿ ಸಂಜೆ ಬಂದು ನಿಲ್ಲಿಸಿದ ಸ್ಥಳದಲ್ಲಿ ನೋಡಿದಾಗ ಬೈಕ್ ನಾಪತ್ತೆಯಾಗಿತ್ತು.

ಈ ಬಗ್ಗೆ ರಮೇಶ್ ಅಚಾರ್ಯ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಬೈಕ್ ನಾಪತ್ತೆಯಾಗಿರುವ ಬಗ್ಗೆ ದೂರು ನೀಡಿದ್ದಾರೆ.

Related posts

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ತಂಡದವರಿಂದ ಎರಡು ಕುಟುಂಬಕ್ಕೆ ಸಹಾಯಹಸ್ತ

Suddi Udaya

ಮದ್ದಡ್ಕ ಕಿನ್ನಿಗೋಳಿ ಬಳಿ ನೇಣು ಬಿಗಿದ ಸ್ಥಿತಿಯಲ್ಲಿಮಹಿಳೆ ಶವಪತ್ತೆ

Suddi Udaya

ಬೆಳ್ತಂಗಡಿ ಆನ್ಸ್ ಕ್ಲಬ್ ನೂತನ ಪದಾಧಿಕಾರಿಗಳ‌ ಪದಗ್ರಹಣ ಸಮಾರಂಭ: ನೂತನ ಅಧ್ಯಕ್ಷೆಯಾಗಿ ಗಾಯತ್ರಿ ಶ್ರೀಧರ್ ಹಾಗೂ ಕಾರ್ಯದರ್ಶಿಯಾಗಿ ಡಾ.ವಿನಯಾ ಕಿಶೋರ್ ಅಧಿಕಾರ ಸ್ವೀಕಾರ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಬೆಳ್ತಂಗಡಿ:ಮುಳಿಯ ಜುವೆಲ್ಸ್ ನಲ್ಲಿ ‘ಮುಳಿಯ ಚಿನ್ನೋತ್ಸವ’ ಸಂಭ್ರಮ: ವಿವಿಧ ಬಗೆಯ ವೆರೈಟಿ ಚಿನ್ನಾಭರಣಗಳಿಗೆ ಮುಳಿಯ ಸಂಸ್ಥೆ ಹೆಸರುವಾಸಿಯಾಗಿದೆ

Suddi Udaya

ಸಿನಿಮಾ ರಂಗದ ಸಂಗೀತ ಕ್ಷೇತ್ರದಲ್ಲಿ ಮಿಂಚುತ್ತಿರುವ ಬಾರ್ಯದ ಕಲ್ಲಾಜೆಯ ನಿವಾಸಿ ಯುವ ಸಂಗೀತ ನಿರ್ದೇಶಕ ಪ್ರಸಾದ್ ಕೆ ಶೆಟ್ಟಿ

Suddi Udaya
error: Content is protected !!