July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಹಾಡುಹಗಲೇ ಚರ್ಚ್ ರೋಡ್ ಬಳಿ ನಿಲ್ಲಿಸಿದ್ದ ಬೈಕ್ ನಾಪತ್ತೆ

ಬೆಳ್ತಂಗಡಿ : ರಿಪೇರಿಗಾಗಿ ತಂದು ನಿಲ್ಲಿಸಿ ಬೈಕ್ ನಾಪತ್ತೆಯಾಗಿರುವ ಘಟನೆ ಬೆಳ್ತಂಗಡಿಯ ಚರ್ಚ್ ರೋಡ್ ನಲ್ಲಿ ಇಂದು ಸಂಜೆ ನಡೆದಿದೆ‌.

ಮುಂಡೂರು ಗ್ರಾಮದ ಪರಂಬುಡೆ ನಿವಾಸಿ ಕೆ.ಜಗನ್ನಾಥ್ ಅಚಾರ್ಯ ಎಂಬವರಿಗೆ ಸೇರಿದ KA-21-E-7225 ನಂಬರಿನ ಸ್ಲೇಂಡರ್ ಬೈಕ್ ಹಲವು ಸಮಯಗಳಿಂದ ಉಪಯೋಗಿಸದೆ ಮನೆಯಲ್ಲಿ ನಿಲ್ಲಿಸಿದ್ದಲ್ಲಿಯೇ ಇತ್ತು. ಬೈಕ್ ಉಪಯೋಗಿಸದೆ ಇತ್ತಿಚೆಗೆ ಸರಿಯಾಗಿ ಚಲಾಯಿಸಲು ಅಗುತ್ತಿರಲ್ಲಿಲ್ಲ‌. ಬೈಕ್ ಸಂಪೂರ್ಣ ರಿಪೇರಿ ಮಾಡಲು ತಮ್ಮ ರಮೇಶ್ ಅಚಾರ್ಯನಿಗೆ ತಿಳಿಸಿದಂತೆ ಡಿ.26 ರಂದು ಬೆಳಗ್ಗೆ ಮನೆಯಿಂದ ತಂದು ಚರ್ಚ್ ರೋಡ್ ಬಳಿ ಪಾರ್ಕ್ ಮಾಡಿ ರಮೇಶ್ ಅಚಾರ್ಯ ಚಿನ್ನದ ಕೆಲಸಕ್ಕಾಗಿ ಪುತ್ತೂರಿಗೆ ಹೋಗಿ ಸಂಜೆ ಬಂದು ನಿಲ್ಲಿಸಿದ ಸ್ಥಳದಲ್ಲಿ ನೋಡಿದಾಗ ಬೈಕ್ ನಾಪತ್ತೆಯಾಗಿತ್ತು.

ಈ ಬಗ್ಗೆ ರಮೇಶ್ ಅಚಾರ್ಯ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಬೈಕ್ ನಾಪತ್ತೆಯಾಗಿರುವ ಬಗ್ಗೆ ದೂರು ನೀಡಿದ್ದಾರೆ.

Related posts

ಕಲ್ಲೇರಿ: ಕಾರು ಮತ್ತು ಸ್ಕೂಟಿಯ ನಡುವೆ ಭೀಕರ ರಸ್ತೆ ಅಪಘಾತ: ಓರ್ವ ಮೃತ್ಯು

Suddi Udaya

ತೆಕ್ಕಾರು: ಗಾಂಜಾ ನಶೆಯಲ್ಲಿ ಅನುಚಿತ ವರ್ತನೆ: ಇಬ್ಬರು ಯುವಕರು ಪೊಲೀಸರ ವಶಕ್ಕೆ

Suddi Udaya

ಧರ್ಮಸ್ಥಳ ಶ್ರೀ ಧ.ಮಂ. ಭಜನಾ ಪರಿಷತ್ ಇದರ ಅಧ್ಯಕ್ಷರಾಗಿ ಆಯ್ಕೆಯಾದ ಚಂದ್ರಶೇಖರ್ ಸಾಲ್ಯಾನ್ ಕೊಯ್ಯೂರು ರವರಿಗೆ ತಾಲೂಕು ಭಜನಾ ಪರಿಷತ್ ವತಿಯಿಂದ ಅಭಿನಂದನೆ

Suddi Udaya

ಬಳಂಜ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬಳಂಜ- ನಾಲ್ಕೂರು-ತೆಂಕಕಾರಂದೂರು: 36ನೇ ವರ್ಷದ ಆಚರಣಾ ಸಮಿತಿ ಅಧ್ಯಕ್ಷರಾಗಿ ಯುವ ಉದ್ಯಮಿ ರಾಕೇಶ್ ಹೆಗ್ಡೆ ಬಳಂಜ ಆಯ್ಕೆ

Suddi Udaya

ಕಳಿಯ : ಎರುಕಡಪ್ಪು ಅಂಗನವಾಡಿ ಕೇಂದ್ರದಲ್ಲಿ ಮಾವಿನಕಾಯಿಯನ್ನು ಹೋಲುವ ಕೋಳಿ ಮೊಟ್ಟೆ

Suddi Udaya

ಎಸ್‌ಡಿಎಂ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಸೈಬರ್ ಅಪರಾಧಗಳ ತಡೆಗಟ್ಟುವಿಕೆ ಕುರಿತು ಮಾಹಿತಿ ಕಾರ್ಯಾಗಾರ

Suddi Udaya
error: Content is protected !!