July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಹಾಡುಹಗಲೇ ಚರ್ಚ್ ರೋಡ್ ಬಳಿ ನಿಲ್ಲಿಸಿದ್ದ ಬೈಕ್ ನಾಪತ್ತೆ

ಬೆಳ್ತಂಗಡಿ : ರಿಪೇರಿಗಾಗಿ ತಂದು ನಿಲ್ಲಿಸಿ ಬೈಕ್ ನಾಪತ್ತೆಯಾಗಿರುವ ಘಟನೆ ಬೆಳ್ತಂಗಡಿಯ ಚರ್ಚ್ ರೋಡ್ ನಲ್ಲಿ ಇಂದು ಸಂಜೆ ನಡೆದಿದೆ‌.

ಮುಂಡೂರು ಗ್ರಾಮದ ಪರಂಬುಡೆ ನಿವಾಸಿ ಕೆ.ಜಗನ್ನಾಥ್ ಅಚಾರ್ಯ ಎಂಬವರಿಗೆ ಸೇರಿದ KA-21-E-7225 ನಂಬರಿನ ಸ್ಲೇಂಡರ್ ಬೈಕ್ ಹಲವು ಸಮಯಗಳಿಂದ ಉಪಯೋಗಿಸದೆ ಮನೆಯಲ್ಲಿ ನಿಲ್ಲಿಸಿದ್ದಲ್ಲಿಯೇ ಇತ್ತು. ಬೈಕ್ ಉಪಯೋಗಿಸದೆ ಇತ್ತಿಚೆಗೆ ಸರಿಯಾಗಿ ಚಲಾಯಿಸಲು ಅಗುತ್ತಿರಲ್ಲಿಲ್ಲ‌. ಬೈಕ್ ಸಂಪೂರ್ಣ ರಿಪೇರಿ ಮಾಡಲು ತಮ್ಮ ರಮೇಶ್ ಅಚಾರ್ಯನಿಗೆ ತಿಳಿಸಿದಂತೆ ಡಿ.26 ರಂದು ಬೆಳಗ್ಗೆ ಮನೆಯಿಂದ ತಂದು ಚರ್ಚ್ ರೋಡ್ ಬಳಿ ಪಾರ್ಕ್ ಮಾಡಿ ರಮೇಶ್ ಅಚಾರ್ಯ ಚಿನ್ನದ ಕೆಲಸಕ್ಕಾಗಿ ಪುತ್ತೂರಿಗೆ ಹೋಗಿ ಸಂಜೆ ಬಂದು ನಿಲ್ಲಿಸಿದ ಸ್ಥಳದಲ್ಲಿ ನೋಡಿದಾಗ ಬೈಕ್ ನಾಪತ್ತೆಯಾಗಿತ್ತು.

ಈ ಬಗ್ಗೆ ರಮೇಶ್ ಅಚಾರ್ಯ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಬೈಕ್ ನಾಪತ್ತೆಯಾಗಿರುವ ಬಗ್ಗೆ ದೂರು ನೀಡಿದ್ದಾರೆ.

Related posts

ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ: ಮಲವಂತಿಗೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿಯಿಂದ ಮುಖ್ಯಮಂತ್ರಿಗೆ ಸಿದ್ಧರಾಮಯ್ಯರಿಗೆ ಮನವಿ

Suddi Udaya

ಬೆಳ್ತಂಗಡಿ ತಾಲೂಕು ಚಿತ್ಪಾವನ ಸಂಘದ ವತಿಯಿಂದ ಅಂತರ್ ‍ಜಿಲ್ಲಾ ಚಿತ್ಪಾವನಿ ಭಾಷಾ ಕವಿಗೋಷ್ಠಿಯ ಸಮಾರೋಪ

Suddi Udaya

ಬಿಜೆಪಿಯಿಂದ ಹಣ ಹಂಚಿಕೆ ಆರೋಪ : ಮಾಜಿ ಶಾಸಕರಿಂದ ಠಾಣೆಗೆ ದೂರು: ಫ್ಲೈಯಿಂಗ್ ಸ್ಕ್ಯಾಡ್‌ನಿಂದ ಕಾರಿನ ಪರಿಶೀಲನೆ : ಮುಂದುವರಿದ ತನಿಖೆ

Suddi Udaya

ಇಂದು ಶ್ರೀ ಕ್ಷೇ.ಧ.ಗ್ರಾ.ಯೋಜನೆ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಎಲ್. ಎಚ್. ಮಂಜುನಾಥ್ ರವರಿಗೆ ಬೀಳ್ಕೊಡುಗೆ

Suddi Udaya

ಬಂದಾರು: ಮೈರೋಳ್ತಡ್ಕ ಶಾಲಾ ಪ್ರಾರಂಭೋತ್ಸವ ಹಾಗೂ ಉಚಿತ ಬ್ಯಾಗು, ಕೊಡೆ ವಿತರಣೆ

Suddi Udaya

ಶಿಬಾಜೆ: ನಾರಾಯಣ ಗುರು ಮಂದಿರಕ್ಕೆ ರಕ್ಷಿತ್ ಶಿವರಾಂ ರವರಿಂದ ಮರದ ಬಾಗಿಲು ಹಸ್ತಾಂತರ

Suddi Udaya
error: Content is protected !!