ಧರ್ಮಸ್ಥಳ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ಅಯೋಧ್ಯೆಯ ಶ್ರೀ ರಾಮ ಮಂದಿರದ ಉದ್ಘಾಟನೆಯ ಆಹ್ವಾನ ಪತ್ರಿಕೆ

Suddi Udaya

ಧರ್ಮಸ್ಥಳ: ಅಯೋಧ್ಯೆಯ ಶ್ರೀ ರಾಮ ಮಂದಿರದ ಉದ್ಘಾಟನೆಯ ಆಮಂತ್ರಣ ಪತ್ರಿಕೆಯನ್ನು ಧರ್ಮಸ್ಥಳದ ಡಾ. ಡಿ. ವೀರೇಂದ್ರ ಹೆಗ್ಗಡೆಯವರೆಗೆ ನೀಡಿ ಅವರನ್ನು ಆಮಂತ್ರಿಸಲಾಯಿತು.
ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ತಿನ ಕರ್ನಾಟಕ ಪ್ರಾಂತ ಕಾರ್ಯಾಧ್ಯಕ್ಷ ಪ್ರೋ. ಎಂ. ಬಿ. ಪುರಾಣಿಕ್, ಪ್ರಾಂತ ಉಪಾಧ್ಯಕ್ಷ ಯು. ಪೂವಪ್ಪ , ವಿಭಾಗ ಕಾರ್ಯದರ್ಶಿ ದೇವಿ ಪ್ರಸಾದ್ ಶೆಟ್ಟಿ , ವಿಭಾಗ ಸಾಮರಸ್ಯ ಪ್ರಮುಖ್ ಭಾಸ್ಕರ ಧರ್ಮಸ್ಥಳ, ಜಿಲ್ಲಾಧ್ಯಕ್ಷ ಡಾ.ಕೃಷ್ಣ ಪ್ರಸನ್ನ ಮತ್ತಿತರರು ಉಪಸ್ಥಿತರಿದ್ದರು.

Leave a Comment

error: Content is protected !!