25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ಅಯೋಧ್ಯೆಯ ಶ್ರೀ ರಾಮ ಮಂದಿರದ ಉದ್ಘಾಟನೆಯ ಆಹ್ವಾನ ಪತ್ರಿಕೆ

ಧರ್ಮಸ್ಥಳ: ಅಯೋಧ್ಯೆಯ ಶ್ರೀ ರಾಮ ಮಂದಿರದ ಉದ್ಘಾಟನೆಯ ಆಮಂತ್ರಣ ಪತ್ರಿಕೆಯನ್ನು ಧರ್ಮಸ್ಥಳದ ಡಾ. ಡಿ. ವೀರೇಂದ್ರ ಹೆಗ್ಗಡೆಯವರೆಗೆ ನೀಡಿ ಅವರನ್ನು ಆಮಂತ್ರಿಸಲಾಯಿತು.
ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ತಿನ ಕರ್ನಾಟಕ ಪ್ರಾಂತ ಕಾರ್ಯಾಧ್ಯಕ್ಷ ಪ್ರೋ. ಎಂ. ಬಿ. ಪುರಾಣಿಕ್, ಪ್ರಾಂತ ಉಪಾಧ್ಯಕ್ಷ ಯು. ಪೂವಪ್ಪ , ವಿಭಾಗ ಕಾರ್ಯದರ್ಶಿ ದೇವಿ ಪ್ರಸಾದ್ ಶೆಟ್ಟಿ , ವಿಭಾಗ ಸಾಮರಸ್ಯ ಪ್ರಮುಖ್ ಭಾಸ್ಕರ ಧರ್ಮಸ್ಥಳ, ಜಿಲ್ಲಾಧ್ಯಕ್ಷ ಡಾ.ಕೃಷ್ಣ ಪ್ರಸನ್ನ ಮತ್ತಿತರರು ಉಪಸ್ಥಿತರಿದ್ದರು.

Related posts

ಸವಣಾಲು : ನೊಣಯ್ಯ ನಾಯ್ಕರವರ ಮನೆ ಹಿಂಭಾಗ ಗುಡ್ಡ ಕುಸಿತ: ಗ್ರಾ.ಪಂ. ನಿಂದ ಅಪಾಯಕಾರಿ ಮರ ತೆರವು

Suddi Udaya

ಧರ್ಮಸ್ಥಳ: ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಸ್ಕಾರ್ಫ್ ಡೇ, ಕಾರ್ಗಿಲ್ ದಿನಾಚರಣೆ ಹಾಗೂ ಆಶಾ ಕಾರ್ಯಕರ್ತೆಯರಿಗೆ ಸನ್ಮಾನ

Suddi Udaya

ಆದಿ ಪಜಿರಡ್ಕದಲ್ಲಿ ಜಾತ್ರಾ ಮಹೋತ್ಸವ

Suddi Udaya

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವ್ಯಾಪಾರ ಮೇಳ

Suddi Udaya

ನ.29: ಹಿರಿಯ ಆರೋಗ್ಯ ಸುರಕ್ಷಣಾಧಿಕಾರಿ ಹೆಚ್.ಬಿ ಲೀಲಾವತಿ ಸೇವಾ ನಿವೃತ್ತಿ

Suddi Udaya

ಅಂಡಿಂಜೆ : ಸಂಕಪ್ಪ ದೇವಾಡಿಗ ನಿಧನ

Suddi Udaya
error: Content is protected !!