23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ಅಯೋಧ್ಯೆಯ ಶ್ರೀ ರಾಮ ಮಂದಿರದ ಉದ್ಘಾಟನೆಯ ಆಹ್ವಾನ ಪತ್ರಿಕೆ

ಧರ್ಮಸ್ಥಳ: ಅಯೋಧ್ಯೆಯ ಶ್ರೀ ರಾಮ ಮಂದಿರದ ಉದ್ಘಾಟನೆಯ ಆಮಂತ್ರಣ ಪತ್ರಿಕೆಯನ್ನು ಧರ್ಮಸ್ಥಳದ ಡಾ. ಡಿ. ವೀರೇಂದ್ರ ಹೆಗ್ಗಡೆಯವರೆಗೆ ನೀಡಿ ಅವರನ್ನು ಆಮಂತ್ರಿಸಲಾಯಿತು.
ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ತಿನ ಕರ್ನಾಟಕ ಪ್ರಾಂತ ಕಾರ್ಯಾಧ್ಯಕ್ಷ ಪ್ರೋ. ಎಂ. ಬಿ. ಪುರಾಣಿಕ್, ಪ್ರಾಂತ ಉಪಾಧ್ಯಕ್ಷ ಯು. ಪೂವಪ್ಪ , ವಿಭಾಗ ಕಾರ್ಯದರ್ಶಿ ದೇವಿ ಪ್ರಸಾದ್ ಶೆಟ್ಟಿ , ವಿಭಾಗ ಸಾಮರಸ್ಯ ಪ್ರಮುಖ್ ಭಾಸ್ಕರ ಧರ್ಮಸ್ಥಳ, ಜಿಲ್ಲಾಧ್ಯಕ್ಷ ಡಾ.ಕೃಷ್ಣ ಪ್ರಸನ್ನ ಮತ್ತಿತರರು ಉಪಸ್ಥಿತರಿದ್ದರು.

Related posts

ಬಂದಾರು ಗ್ರಾಮ ಪಂಚಾಯತ್ ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಬೆಳ್ತಂಗಡಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ರವರಿಂದ ಮತದಾನ

Suddi Udaya

ಶಿಶಿಲ ಹೇವಾಜೆ ನಿವಾಸಿ ತನಿಯಪ್ಪ ಮುಗೇರ ನಿಧನ

Suddi Udaya

ದ್ವಿಚಕ್ರ ವಾಹನಗಳ ಅಪಘಾತ: ಮೂವರಿಗೆ ಗಂಭೀರ ಗಾಯ

Suddi Udaya

ಬಂದಾರು: ಚಂದ್ರಶೇಖರ್ ನಾಯಕ್ ರವರ ತೋಟಕ್ಕೆ ಕಾಡಾನೆ ದಾಳಿ-ಅಪಾರ ನಷ್ಟ

Suddi Udaya

ಕಲ್ಲಾಜೆ ನವ ಭಾರತ್ ಗೆಳೆಯರ ಬಳಗದ ವಾರ್ಷಿಕ ಮಹಾಸಭೆ ಹಾಗೂ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!