31.8 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ ಪ್ರೌಢಶಾಲೆಯಲ್ಲಿ ಹಿರಿಯ ವಿದ್ಯಾರ್ಥಿಗಳ ಸ್ನೇಹ ಮಿಲನ ಕಾರ್ಯಕ್ರಮ

ಮುಂಡಾಜೆ: ಪ್ರೌಢಶಾಲೆ ಮುಂಡಾಜೆ ಇದರ 1989-90 ಸಾಲಿನ ಹಿರಿಯ ವಿದ್ಯಾರ್ಥಿಗಳ ಸ್ನೇಹ ಮಿಲನ ಕಾರ್ಯಕ್ರಮವು ಹಿರಿಯ ವಿದ್ಯಾರ್ಥಿ ಸಂಘ ಮುಂಡಾಜೆ ಇದರ ಸಹಭಾಗಿತ್ವದಲ್ಲಿ ಡಿ.24 ರಂದು ವಿವೇಕಾನಂದ ಶಿಕ್ಷಣ ಸಂಸ್ಥೆ ಮುಂಡಾಜೆ ಇದರ ಸಭಾಂಗಣದಲ್ಲಿ ನಡೆಯಿತು.

ಹಿರಿಯ ವಿದ್ಯಾರ್ಥಿ ಮುರಳಿಧರ ನಾಯಕ್ ಇವರ ನೇತೃತ್ವದಲ್ಲಿ ಕಾರ್ಯಕ್ರಮವನ್ನು ಸಂಘಟಿಸಲಾಯಿತು. ಆ ಸಾಲಿನ ವಿದ್ಯಾರ್ಥಿಗಳಾದ ಶೇಖರ ನಾಯ್ಕ, ಜಯಾನಂದ ಗೌಡ, ರಾಜೇಶ್ ಗೌಡ, ಚಂದ್ರಮೋಹನ ಮರಾಠ, ಪುರುಷೋತ್ತಮ ಶೆಟ್ಟಿ ಅಗರಿ, ಸುಜಯ ನಾಗೇಂದ್ರ ಅಡೂರ್, ಪ್ರದರ್ಶ ಪರಾಂಜಪೆ, ಭಾಸ್ಕರ ಗೌಡ ದೇವಸ್ಯ, ಮುರಳಿಧರ ನಾಯಕ್, ಟಾಗೂ‌ರ್ ನಾಥ್ ಶೆಟ್ಟಿ ಹುರ್ತಾಜೆ, ಪ್ರಸನ್ನ ಕೆ ಎಂ, ಸುಧೀರ್ ಪರಾಂಜಪೆ, ಜಯರಾಮ ಶೆಟ್ಟಿ ನೆಯಾಲ್, ಪ್ರಸನ್ನ ತಾಮನ್ಮರ್, ಜಲಜ ಚಾರ್ಮಾಡಿ, ಅನಿತಾ, ರಕ್ಷಾ,ಲತಾ, ಸಾವಿತ್ರಿ ಇವರುಗಳು ಸ್ನೇಹ ಮಿಲನ ಕಾರ್ಯಕ್ರಮದಲ್ಲಿ ಭಾಗವಹಿಸಿ, ತಾವು ಬೆಳೆದು ಬಂದ ದಾರಿ ಹಾಗೂ ಇನ್ನಿತರ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.

ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಕಜೆ ವೆಂಕಟೇಶ್ ಭಟ್, ವಿವೇಕಾನಂದ ಶಿಕ್ಷಣ ಸಂಸ್ಥೆಗಳು ಮುಂಡಾಜೆ ಇದರ ಅಧ್ಯಕ್ಷರಾದ ವಿನಯ ಚಂದ್ರ, ಸದಸ್ಯರಾದ ನಾರಾಯಣ ಪಢಕೆ ಇವರು ಹಿರಿಯ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

Related posts

ಸುಲ್ಕೇರಿ: ಇರಂತೊಟ್ಟು ಹೊಸಮನೆ ನಿವಾಸಿ ಶ್ರೀಮತಿ ಕಮಲ ನಿಧನ

Suddi Udaya

ಪುಂಜಾಲಕಟ್ಟೆ ಸ.ಪ್ರ.ದ. ಕಾಲೇಜಿನಲ್ಲಿ ಬೆಂಕಿ ರಹಿತ ಅಡುಗೆ ಸ್ಪರ್ಧೆ

Suddi Udaya

ನ್ಯಾಯತರ್ಪು ಕಲಾಯಿದೊಟ್ಟು ನಲ್ಲಿ ಧರೆ ಕುಸಿತ: ಇನ್ನಷ್ಟು ಧರೆ ಕುಸಿಯುವ ಭೀತಿ

Suddi Udaya

ಇಂದಬೆಟ್ಟು: ಸ. ಹಿ. ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ನಾಲ್ಕೂರು ಕುದ್ರೋಟ್ಟು ಪರಿಸರದಲ್ಲಿ ಗುಡ್ಡ ಕುಸಿತ, ರಸ್ತೆ ಬಂದ್

Suddi Udaya

ಸುಪ್ರೀಂ ಕೋರ್ಟ್ ಹಿರಿಯ ವಕೀಲರಾಗಿ ಶೇಖರ್ ಗೌಡ ದೇವಸ ಸವಣಾಲು ನೇಮಕ

Suddi Udaya
error: Content is protected !!