25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ ಪ್ರೌಢಶಾಲೆಯಲ್ಲಿ ಹಿರಿಯ ವಿದ್ಯಾರ್ಥಿಗಳ ಸ್ನೇಹ ಮಿಲನ ಕಾರ್ಯಕ್ರಮ

ಮುಂಡಾಜೆ: ಪ್ರೌಢಶಾಲೆ ಮುಂಡಾಜೆ ಇದರ 1989-90 ಸಾಲಿನ ಹಿರಿಯ ವಿದ್ಯಾರ್ಥಿಗಳ ಸ್ನೇಹ ಮಿಲನ ಕಾರ್ಯಕ್ರಮವು ಹಿರಿಯ ವಿದ್ಯಾರ್ಥಿ ಸಂಘ ಮುಂಡಾಜೆ ಇದರ ಸಹಭಾಗಿತ್ವದಲ್ಲಿ ಡಿ.24 ರಂದು ವಿವೇಕಾನಂದ ಶಿಕ್ಷಣ ಸಂಸ್ಥೆ ಮುಂಡಾಜೆ ಇದರ ಸಭಾಂಗಣದಲ್ಲಿ ನಡೆಯಿತು.

ಹಿರಿಯ ವಿದ್ಯಾರ್ಥಿ ಮುರಳಿಧರ ನಾಯಕ್ ಇವರ ನೇತೃತ್ವದಲ್ಲಿ ಕಾರ್ಯಕ್ರಮವನ್ನು ಸಂಘಟಿಸಲಾಯಿತು. ಆ ಸಾಲಿನ ವಿದ್ಯಾರ್ಥಿಗಳಾದ ಶೇಖರ ನಾಯ್ಕ, ಜಯಾನಂದ ಗೌಡ, ರಾಜೇಶ್ ಗೌಡ, ಚಂದ್ರಮೋಹನ ಮರಾಠ, ಪುರುಷೋತ್ತಮ ಶೆಟ್ಟಿ ಅಗರಿ, ಸುಜಯ ನಾಗೇಂದ್ರ ಅಡೂರ್, ಪ್ರದರ್ಶ ಪರಾಂಜಪೆ, ಭಾಸ್ಕರ ಗೌಡ ದೇವಸ್ಯ, ಮುರಳಿಧರ ನಾಯಕ್, ಟಾಗೂ‌ರ್ ನಾಥ್ ಶೆಟ್ಟಿ ಹುರ್ತಾಜೆ, ಪ್ರಸನ್ನ ಕೆ ಎಂ, ಸುಧೀರ್ ಪರಾಂಜಪೆ, ಜಯರಾಮ ಶೆಟ್ಟಿ ನೆಯಾಲ್, ಪ್ರಸನ್ನ ತಾಮನ್ಮರ್, ಜಲಜ ಚಾರ್ಮಾಡಿ, ಅನಿತಾ, ರಕ್ಷಾ,ಲತಾ, ಸಾವಿತ್ರಿ ಇವರುಗಳು ಸ್ನೇಹ ಮಿಲನ ಕಾರ್ಯಕ್ರಮದಲ್ಲಿ ಭಾಗವಹಿಸಿ, ತಾವು ಬೆಳೆದು ಬಂದ ದಾರಿ ಹಾಗೂ ಇನ್ನಿತರ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.

ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಕಜೆ ವೆಂಕಟೇಶ್ ಭಟ್, ವಿವೇಕಾನಂದ ಶಿಕ್ಷಣ ಸಂಸ್ಥೆಗಳು ಮುಂಡಾಜೆ ಇದರ ಅಧ್ಯಕ್ಷರಾದ ವಿನಯ ಚಂದ್ರ, ಸದಸ್ಯರಾದ ನಾರಾಯಣ ಪಢಕೆ ಇವರು ಹಿರಿಯ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

Related posts

ರಾಜ್ಯಮಟ್ಟದ ಎಸ್ ಡಿ ಎಂ ಬಿ.ವೊಕ್ ಉತ್ಸವ : ವಾಣಿ ಪ. ಪೂ. ಕಾಲೇಜಿಗೆ ದ್ವಿತೀಯ ಸ್ಥಾನ

Suddi Udaya

ಆ.28 : ಎಸ್.ಡಿ.ಪಿ.ಐ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ಸಮಿತಿಯ ಕ್ಷೇತ್ರ ಪ್ರತಿನಿಧಿ (ARC) ಸಭೆ

Suddi Udaya

ಮುಂಡೂರು: ದುರ್ಗಾ ನಗರ ನಿವಾಸಿ ಕಾರ್ತಿಕ್ ಹೆಗ್ಡೆ ನಿಧನ

Suddi Udaya

ರಕ್ಷಿತ್ ಶಿವರಾಂ ನೇತೃತ್ವದಲ್ಲಿ ಜ. 8ರಂದು ನಡೆಯುವ ಹೋರಾಟಕ್ಕೆ ನನ್ನ ಬೆಂಬಲ ಇಲ್ಲ : ಮಾಜಿ ಶಾಸಕ
ವಸಂತ ಬಂಗೇರ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಜನಮಂಗಲ ಕಾರ್ಯಕ್ರಮದಡಿಯಲ್ಲಿ ವಿಲ್ ಚೇರ್ ವಿತರಣೆ

Suddi Udaya

ಕರಾಯ ಕಲ್ಲೇರಿಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಆಟ : ಉಪ್ಪಿನಂಗಡಿ ಪೊಲೀಸರ ದಾಳಿ‌ ನಗದು ಸಹಿತ ಐವರು ವಶಕ್ಕೆ

Suddi Udaya
error: Content is protected !!