July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ ಪ್ರೌಢಶಾಲೆಯಲ್ಲಿ ಹಿರಿಯ ವಿದ್ಯಾರ್ಥಿಗಳ ಸ್ನೇಹ ಮಿಲನ ಕಾರ್ಯಕ್ರಮ

ಮುಂಡಾಜೆ: ಪ್ರೌಢಶಾಲೆ ಮುಂಡಾಜೆ ಇದರ 1989-90 ಸಾಲಿನ ಹಿರಿಯ ವಿದ್ಯಾರ್ಥಿಗಳ ಸ್ನೇಹ ಮಿಲನ ಕಾರ್ಯಕ್ರಮವು ಹಿರಿಯ ವಿದ್ಯಾರ್ಥಿ ಸಂಘ ಮುಂಡಾಜೆ ಇದರ ಸಹಭಾಗಿತ್ವದಲ್ಲಿ ಡಿ.24 ರಂದು ವಿವೇಕಾನಂದ ಶಿಕ್ಷಣ ಸಂಸ್ಥೆ ಮುಂಡಾಜೆ ಇದರ ಸಭಾಂಗಣದಲ್ಲಿ ನಡೆಯಿತು.

ಹಿರಿಯ ವಿದ್ಯಾರ್ಥಿ ಮುರಳಿಧರ ನಾಯಕ್ ಇವರ ನೇತೃತ್ವದಲ್ಲಿ ಕಾರ್ಯಕ್ರಮವನ್ನು ಸಂಘಟಿಸಲಾಯಿತು. ಆ ಸಾಲಿನ ವಿದ್ಯಾರ್ಥಿಗಳಾದ ಶೇಖರ ನಾಯ್ಕ, ಜಯಾನಂದ ಗೌಡ, ರಾಜೇಶ್ ಗೌಡ, ಚಂದ್ರಮೋಹನ ಮರಾಠ, ಪುರುಷೋತ್ತಮ ಶೆಟ್ಟಿ ಅಗರಿ, ಸುಜಯ ನಾಗೇಂದ್ರ ಅಡೂರ್, ಪ್ರದರ್ಶ ಪರಾಂಜಪೆ, ಭಾಸ್ಕರ ಗೌಡ ದೇವಸ್ಯ, ಮುರಳಿಧರ ನಾಯಕ್, ಟಾಗೂ‌ರ್ ನಾಥ್ ಶೆಟ್ಟಿ ಹುರ್ತಾಜೆ, ಪ್ರಸನ್ನ ಕೆ ಎಂ, ಸುಧೀರ್ ಪರಾಂಜಪೆ, ಜಯರಾಮ ಶೆಟ್ಟಿ ನೆಯಾಲ್, ಪ್ರಸನ್ನ ತಾಮನ್ಮರ್, ಜಲಜ ಚಾರ್ಮಾಡಿ, ಅನಿತಾ, ರಕ್ಷಾ,ಲತಾ, ಸಾವಿತ್ರಿ ಇವರುಗಳು ಸ್ನೇಹ ಮಿಲನ ಕಾರ್ಯಕ್ರಮದಲ್ಲಿ ಭಾಗವಹಿಸಿ, ತಾವು ಬೆಳೆದು ಬಂದ ದಾರಿ ಹಾಗೂ ಇನ್ನಿತರ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.

ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಕಜೆ ವೆಂಕಟೇಶ್ ಭಟ್, ವಿವೇಕಾನಂದ ಶಿಕ್ಷಣ ಸಂಸ್ಥೆಗಳು ಮುಂಡಾಜೆ ಇದರ ಅಧ್ಯಕ್ಷರಾದ ವಿನಯ ಚಂದ್ರ, ಸದಸ್ಯರಾದ ನಾರಾಯಣ ಪಢಕೆ ಇವರು ಹಿರಿಯ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

Related posts

ಕುಸಿಯುವ ಹಂತದಲ್ಲಿರುವ ವೇಣೂರು ಸರಕಾರಿ ಪ್ರೌಢಶಾಲೆಗೆ ಶಾಸಕ ಹರೀಶ್ ಪೂಂಜ ಭೇಟಿ, ತಕ್ಷಣ ಸ್ಪಂದನೆ

Suddi Udaya

ಅತ್ಯುತ್ತಮ ಪ್ರವಾಸಿ ತಾಣಗಳ ಸ್ಪರ್ಧೆಯಲ್ಲಿ ಕುತ್ಲೂರಿನ ಹರೀಶ್ ಡಾಕಯ್ಯ ಮತ್ತು ಶಿವರಾಜ್ ಅಂಚನ್ ರವರಿಗೆ ಪ್ರಶಸ್ತಿ: ದ.ಕ. ಮತ್ತು ಉಡುಪಿ ಜಿಲ್ಲಾ ಪ್ರವಾಸೋದ್ಯಮ ಇಲಾಖೆಯಿಂದ ಗೌರರ್ವಾಪಣೆ

Suddi Udaya

ಉಜಿರೆ: ರತ್ನಮಾನಸದಲ್ಲಿ ಮಾತೃ, ಪಿತೃ ,ಪೋಷಕರ ಸಭೆ ಹಾಗೂ ಗುರು ವಂದನ ಕಾರ್ಯಕ್ರಮ

Suddi Udaya

ಕಳೆಂಜ ಗ್ರಾ.ಪಂ.ನಲ್ಲಿ 68 ಫಲಾನುಭವಿಗಳಿಗೆ ನೀರಿನ ಬ್ಯಾರಲ್ ವಿತರಣೆ

Suddi Udaya

ಮಾದಕವಸ್ತು ಪ್ರಕರಣದಲ್ಲಿ ಆರೋಪಿಗೆ ಐದು ವರ್ಷ ಶಿಕ್ಷೆ ; ಆರೋಪಿಯನ್ನು 16 ವರ್ಷಗಳ ಬಳಿಕ ಬಂಧಿಸಿದ್ದ ಸಿ.ಎಸ್.ಪಿ ಅಧಿಕಾರಿಗಳು

Suddi Udaya

ಕುಂಟಿನಿ ಎಸ್.ಬಿ.ಎಸ್ ಚುನಾವಣೆ: ಅಧ್ಯಕ್ಷರಾಗಿ ಮುಹಮ್ಮದ್ ಉವೈಸ್ ಆಯ್ಕೆ

Suddi Udaya
error: Content is protected !!