25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ ಪ್ರಾ.ಕೃ.ಪ. ಸಹಕಾರಿ ಸಂಘದ ಅಧ್ಯಕ್ಷರಾಗಿ ಮುಗುಳಿ ನಾರಾಯಣ ಭಟ್, ಉಪಾಧ್ಯಕ್ಷರಾಗಿ ವಡಿವೇಲು

ಗುರುವಾಯನಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಂದಿನ ಐದು ವರ್ಷಗಳ ಅವಧಿಗೆ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯು ಡಿ.26 ರಂದು ಸಂಘದ ಕಚೇರಿಯಲ್ಲಿ ನಡೆಯಿತು.
ಅಧ್ಯಕ್ಷರಾಗಿ ಮುಗುಳಿ ನಾರಾಯಣ್ ಭಟ್, ಉಪಾಧ್ಯಕ್ಷರಾಗಿ ವಡಿವೇಲು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ನಿರ್ದೇಶಕರಾಗಿ ಮಾಜಿ ಅಧ್ಯಕ್ಷರಾದ ಭಗಿರಥ್ ಜಿ., ಮಾಜಿ ಉಪಾಧ್ಯಕ್ಷರಾದ ಸುಜೀತ ವಿ. ಬಂಗೇರ, ಅನಂತ್ ರಾಜ್ ಜೈನ್, ಸಚಿನ್ ಕುಮಾರ್ ನೂಜೋಡಿ, ಪುರಂದರ ಶೆಟ್ಟಿ ಪಾಡ್ಯರು, ಶಶಿ ರಾಜ್ ಶೆಟ್ಟಿ, ಅರುಣ್ ಕುಮಾರ್, ನಾರಾಯಣ ಪೂಜಾರಿ, ಜಯಂತಿ , ಮೋಹನ್ ನಾಯ್ಕ ಆಯ್ಕೆಯಾಗಿರುತ್ತಾರೆ.

ಚುನಾವಣಾ ಪ್ರಕ್ರಿಯೆಯನ್ನು ಚುನಾವಣಾ ರಿಟರ್ನಿಂಗ್ ಅಧಿಕಾರಿ ಪ್ರತಿಮಾ ಬಿವಿ ಸಹಕಾರ ಅಭಿವೃದ್ಧಿ ಅಧಿಕಾರಿಯವರು ನೆರವೇರಿಸಿಕೊಟ್ಟರು.
ಈ ಸಂಘದಲ್ಲಿ ಕಳೆದ 10 ವರ್ಷಗಳಿಂದ ಕಾಂಗ್ರೆಸ್ ಬೆಂಬಲಿತ ಆಡಳಿತವಿದ್ದು, ಇದೀಗ ಬಿಜೆಪಿ ಬೆಂಬಲಿತ ಸಹಕಾರಿ ಭಾರತಿಯ ಪಾಲಾಗಿದೆ.

Related posts

ಮಾ.18-23: ಮಣ್ಣಿನ ಹರಕೆಯ ಪ್ರಖ್ಯಾತ ಕ್ಷೇತ್ರ ಸುರ್ಯ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಹಾಡುಹಗಲೇ ಚರ್ಚ್ ರೋಡ್ ಬಳಿ ನಿಲ್ಲಿಸಿದ್ದ ಬೈಕ್ ನಾಪತ್ತೆ

Suddi Udaya

ಬೆಳ್ತಂಗಡಿ ಎಸ್.ಡಿ.ಎಂ ಶಾಲೆಯಲ್ಲಿ ಆಟಿದ ಗಮ್ಮತ್

Suddi Udaya

ಚಾರ್ಮಾಡಿ: ಚಾಲಕನ ನಿಯಂತ್ರಣ ತಪ್ಪಿ ವಾಹನಗಳು ಪಲ್ಟಿ: ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

Suddi Udaya

ಶಿಶಿಲ ಸ.ಉ.ಹಿ.ಪ್ರಾ. ಶಾಲೆಗೆ ಯೂತ್ ಫಾರ್ ಸೇವಾ ಎನ್.ಜಿ ಒ ಸಂಸ್ಥೆಯ ವತಿಯಿಂದ ಡಿಜಿಟಲ್ ಸ್ಮಾರ್ಟ್ ಕ್ಲಾಸ್ ಅಳವಡಿಕೆ

Suddi Udaya

ಕಣಿಯೂರು ವಲಯದ ಇಳಂತಿಲ ಮತ್ತು ಅಂಡೆತ್ತಡ್ಕ ಒಕ್ಕೂಟದ ಪದಗ್ರಹಣ ಸಮಾರಂಭ

Suddi Udaya
error: Content is protected !!