July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ ಪ್ರಾ.ಕೃ.ಪ. ಸಹಕಾರಿ ಸಂಘದ ಅಧ್ಯಕ್ಷರಾಗಿ ಮುಗುಳಿ ನಾರಾಯಣ ಭಟ್, ಉಪಾಧ್ಯಕ್ಷರಾಗಿ ವಡಿವೇಲು

ಗುರುವಾಯನಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಂದಿನ ಐದು ವರ್ಷಗಳ ಅವಧಿಗೆ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯು ಡಿ.26 ರಂದು ಸಂಘದ ಕಚೇರಿಯಲ್ಲಿ ನಡೆಯಿತು.
ಅಧ್ಯಕ್ಷರಾಗಿ ಮುಗುಳಿ ನಾರಾಯಣ್ ಭಟ್, ಉಪಾಧ್ಯಕ್ಷರಾಗಿ ವಡಿವೇಲು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ನಿರ್ದೇಶಕರಾಗಿ ಮಾಜಿ ಅಧ್ಯಕ್ಷರಾದ ಭಗಿರಥ್ ಜಿ., ಮಾಜಿ ಉಪಾಧ್ಯಕ್ಷರಾದ ಸುಜೀತ ವಿ. ಬಂಗೇರ, ಅನಂತ್ ರಾಜ್ ಜೈನ್, ಸಚಿನ್ ಕುಮಾರ್ ನೂಜೋಡಿ, ಪುರಂದರ ಶೆಟ್ಟಿ ಪಾಡ್ಯರು, ಶಶಿ ರಾಜ್ ಶೆಟ್ಟಿ, ಅರುಣ್ ಕುಮಾರ್, ನಾರಾಯಣ ಪೂಜಾರಿ, ಜಯಂತಿ , ಮೋಹನ್ ನಾಯ್ಕ ಆಯ್ಕೆಯಾಗಿರುತ್ತಾರೆ.

ಚುನಾವಣಾ ಪ್ರಕ್ರಿಯೆಯನ್ನು ಚುನಾವಣಾ ರಿಟರ್ನಿಂಗ್ ಅಧಿಕಾರಿ ಪ್ರತಿಮಾ ಬಿವಿ ಸಹಕಾರ ಅಭಿವೃದ್ಧಿ ಅಧಿಕಾರಿಯವರು ನೆರವೇರಿಸಿಕೊಟ್ಟರು.
ಈ ಸಂಘದಲ್ಲಿ ಕಳೆದ 10 ವರ್ಷಗಳಿಂದ ಕಾಂಗ್ರೆಸ್ ಬೆಂಬಲಿತ ಆಡಳಿತವಿದ್ದು, ಇದೀಗ ಬಿಜೆಪಿ ಬೆಂಬಲಿತ ಸಹಕಾರಿ ಭಾರತಿಯ ಪಾಲಾಗಿದೆ.

Related posts

ಗುರುವಾಯನಕೆರೆ: ಮಳೆಯ ಆರ್ಭಟ, ಚರಂಡಿ ಮುಚ್ಚಿದ ಪರಿಣಾಮ ರಸ್ತೆಯಲ್ಲೆ ಹರಿಯುತ್ತಿದೆ ನೀರು,ಬಂಟರ ಭವನ, ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ ನುಗ್ಗಿದ ನೀರು, ಶೀಘ್ರ ದುರಸ್ಥಿಗೆ ಒತ್ತಾಯ

Suddi Udaya

ಕಳಿಯ ಗ್ರಾಮ ಪಂಚಾಯತ್ ನ ಸಾಮಾನ್ಯ ಸಭೆ

Suddi Udaya

ಮಾ.9: ಬಂಗಾಡಿ ಕೊಲ್ಲಿಯಲ್ಲಿ ಯುವ ನಾಯಕ ರಂಜನ್ ಜಿ ಗೌಡರವರ ಸಾರಥ್ಯದಲ್ಲಿ 26ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ ಕಂಬಳ

Suddi Udaya

ಬೆಳ್ತಂಗಡಿ : ಗ್ರಾಮ ಪಂಚಾಯತ್ ನೌಕರರ ಶ್ರೇಯೋಭಿವೃದ್ಧಿ ಸಂಘದ ತಾಲೂಕು ಸಮಿತಿ ಸಮಾಲೋಚನಾ ಸಭೆ

Suddi Udaya

ಕಕ್ಕಿಂಜೆ ಮುಹ್ಯುದ್ದೀನ್ ಜುಮ್ಮಾ ಮಸ್ಜಿದ್ ಆಡಳಿತ ಸಮಿತಿಗೆ ಆಯ್ಕೆ

Suddi Udaya

ಭೀಮಾ ಕೋರೆಗಾಂವ್ ವಿಜಯೋತ್ಸವದ ದಿನಾಚರಣೆ ಪ್ರಯುಕ್ತ ಸ್ವಾಭಿಮಾನಿ ದಿಗ್ವಿಜಯ ಹಾಗೂ ಬಿವಿಎಫ್ ಪದಗ್ರಹಣ

Suddi Udaya
error: Content is protected !!