September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ ಪ್ರಾ.ಕೃ.ಪ. ಸಹಕಾರಿ ಸಂಘದ ಅಧ್ಯಕ್ಷರಾಗಿ ಮುಗುಳಿ ನಾರಾಯಣ ಭಟ್, ಉಪಾಧ್ಯಕ್ಷರಾಗಿ ವಡಿವೇಲು

ಗುರುವಾಯನಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಂದಿನ ಐದು ವರ್ಷಗಳ ಅವಧಿಗೆ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯು ಡಿ.26 ರಂದು ಸಂಘದ ಕಚೇರಿಯಲ್ಲಿ ನಡೆಯಿತು.
ಅಧ್ಯಕ್ಷರಾಗಿ ಮುಗುಳಿ ನಾರಾಯಣ್ ಭಟ್, ಉಪಾಧ್ಯಕ್ಷರಾಗಿ ವಡಿವೇಲು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ನಿರ್ದೇಶಕರಾಗಿ ಮಾಜಿ ಅಧ್ಯಕ್ಷರಾದ ಭಗಿರಥ್ ಜಿ., ಮಾಜಿ ಉಪಾಧ್ಯಕ್ಷರಾದ ಸುಜೀತ ವಿ. ಬಂಗೇರ, ಅನಂತ್ ರಾಜ್ ಜೈನ್, ಸಚಿನ್ ಕುಮಾರ್ ನೂಜೋಡಿ, ಪುರಂದರ ಶೆಟ್ಟಿ ಪಾಡ್ಯರು, ಶಶಿ ರಾಜ್ ಶೆಟ್ಟಿ, ಅರುಣ್ ಕುಮಾರ್, ನಾರಾಯಣ ಪೂಜಾರಿ, ಜಯಂತಿ , ಮೋಹನ್ ನಾಯ್ಕ ಆಯ್ಕೆಯಾಗಿರುತ್ತಾರೆ.

ಚುನಾವಣಾ ಪ್ರಕ್ರಿಯೆಯನ್ನು ಚುನಾವಣಾ ರಿಟರ್ನಿಂಗ್ ಅಧಿಕಾರಿ ಪ್ರತಿಮಾ ಬಿವಿ ಸಹಕಾರ ಅಭಿವೃದ್ಧಿ ಅಧಿಕಾರಿಯವರು ನೆರವೇರಿಸಿಕೊಟ್ಟರು.
ಈ ಸಂಘದಲ್ಲಿ ಕಳೆದ 10 ವರ್ಷಗಳಿಂದ ಕಾಂಗ್ರೆಸ್ ಬೆಂಬಲಿತ ಆಡಳಿತವಿದ್ದು, ಇದೀಗ ಬಿಜೆಪಿ ಬೆಂಬಲಿತ ಸಹಕಾರಿ ಭಾರತಿಯ ಪಾಲಾಗಿದೆ.

Related posts

ಭಾರತೀಯ ಬಾಹ್ಯಾಕಾಶ ವಿಜ್ಞಾನ ಸಂಸ್ಥೆಯಾದ ಇಸ್ರೊ ಕೈಗೊಂಡ ಚಂದ್ರಯಾನ-3 ಯಶಸ್ವಿ: ಕೇದಾರನಾಥ ಯಾತ್ರೆ ಕೈಗೊಂಡಿದ್ದ ಬೆಳ್ತಂಗಡಿಯ ಯುವಕರು ಹರಿದ್ವಾರದಲ್ಲಿ ಸಂಭ್ರಮಾಚರಣೆ

Suddi Udaya

ಧರ್ಮಸ್ಥಳ: ಯುಗಾದಿ ಬಳಗದ ಸ್ನೇಹ ಪರ್ವ-2 ಕಾರ್ಯಕ್ರಮ

Suddi Udaya

ದೇಯಿಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭೇಟಿ

Suddi Udaya

ಬದ್ಯಾರ್: ರಸ್ತೆಯಲ್ಲಿ ಬಾಯಿ ತೆರದ ಗುಂಡಿ: ಅಪಾಯದ ಸೂಚನೆ

Suddi Udaya

ಬೆಳ್ತಂಗಡಿ: ಕಾಲೇಜು ವಿದ್ಯಾರ್ಥಿ ನಾಪತ್ತೆ : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕಳೆಂಜ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶತಮಾನೋತ್ಸವ ಶಾಸಕ ಹರೀಶ್ ಪೂಂಜರಿಂದ ವಿಜ್ಞಾಪನಾ ಪತ್ರ ಬಿಡುಗಡೆ

Suddi Udaya
error: Content is protected !!