July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ ಪ್ರಾ.ಕೃ.ಪ. ಸಹಕಾರಿ ಸಂಘದ ಅಧ್ಯಕ್ಷರಾಗಿ ಮುಗುಳಿ ನಾರಾಯಣ ಭಟ್, ಉಪಾಧ್ಯಕ್ಷರಾಗಿ ವಡಿವೇಲು

ಗುರುವಾಯನಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಂದಿನ ಐದು ವರ್ಷಗಳ ಅವಧಿಗೆ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯು ಡಿ.26 ರಂದು ಸಂಘದ ಕಚೇರಿಯಲ್ಲಿ ನಡೆಯಿತು.
ಅಧ್ಯಕ್ಷರಾಗಿ ಮುಗುಳಿ ನಾರಾಯಣ್ ಭಟ್, ಉಪಾಧ್ಯಕ್ಷರಾಗಿ ವಡಿವೇಲು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ನಿರ್ದೇಶಕರಾಗಿ ಮಾಜಿ ಅಧ್ಯಕ್ಷರಾದ ಭಗಿರಥ್ ಜಿ., ಮಾಜಿ ಉಪಾಧ್ಯಕ್ಷರಾದ ಸುಜೀತ ವಿ. ಬಂಗೇರ, ಅನಂತ್ ರಾಜ್ ಜೈನ್, ಸಚಿನ್ ಕುಮಾರ್ ನೂಜೋಡಿ, ಪುರಂದರ ಶೆಟ್ಟಿ ಪಾಡ್ಯರು, ಶಶಿ ರಾಜ್ ಶೆಟ್ಟಿ, ಅರುಣ್ ಕುಮಾರ್, ನಾರಾಯಣ ಪೂಜಾರಿ, ಜಯಂತಿ , ಮೋಹನ್ ನಾಯ್ಕ ಆಯ್ಕೆಯಾಗಿರುತ್ತಾರೆ.

ಚುನಾವಣಾ ಪ್ರಕ್ರಿಯೆಯನ್ನು ಚುನಾವಣಾ ರಿಟರ್ನಿಂಗ್ ಅಧಿಕಾರಿ ಪ್ರತಿಮಾ ಬಿವಿ ಸಹಕಾರ ಅಭಿವೃದ್ಧಿ ಅಧಿಕಾರಿಯವರು ನೆರವೇರಿಸಿಕೊಟ್ಟರು.
ಈ ಸಂಘದಲ್ಲಿ ಕಳೆದ 10 ವರ್ಷಗಳಿಂದ ಕಾಂಗ್ರೆಸ್ ಬೆಂಬಲಿತ ಆಡಳಿತವಿದ್ದು, ಇದೀಗ ಬಿಜೆಪಿ ಬೆಂಬಲಿತ ಸಹಕಾರಿ ಭಾರತಿಯ ಪಾಲಾಗಿದೆ.

Related posts

ಉದ್ಯಮಿ ಸುದೀಪ್ ರೈ ಆತ್ಮಹತ್ಯೆ ಪ್ರಕರಣ: ಪತ್ನಿ ಸೌಮ್ಯ ಶೆಟ್ಟಿಯನ್ನು ಬಂಧಿಸಿದ ಕಾರ್ಕಳ ಪೊಲೀಸರು

Suddi Udaya

ಬೆಳ್ತಂಗಡಿ: ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ನಾಯಕರ ಆಯ್ಕೆ

Suddi Udaya

ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಕಡಿರುದ್ಯಾವರ: ಮಿತ್ತಕಟ್ಟಾಜೆ, ಜೋಡು ನೇರಳೆ ಪರಿಸರದಲ್ಲಿ ಒಂಟಿ ಸಲಗ ಸಂಚಾರ

Suddi Udaya

ಇಂದಬೆಟ್ಟು ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನಕ್ಕೆ ನುಗ್ಗಿದ್ದ ಕಳ್ಳ

Suddi Udaya

ಪಡಂಗಡಿ:ಎಡೆಬಿಡದೆ ಸುರಿಯುತ್ತಿರುವ ಗಾಳಿ ಮಳೆ, ಮನೆಗೆ ಗುಡ್ಡ ಕುಸಿತ, ಹಾನಿ

Suddi Udaya
error: Content is protected !!