23.5 C
ಪುತ್ತೂರು, ಬೆಳ್ತಂಗಡಿ
June 8, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪೆರಾಲ್ದರಕಟ್ಟೆ ಎಸ್.ಕೆ.ಎಸ್.ಎಸ್.ಎಫ್ ಶಾಖೆಯ ಪದಾಧಿಕಾರಿಗಳ ಆಯ್ಕೆ

ತೆಂಕಕಾರಂದೂರು: ಪೆರಾಲ್ದರಕಟ್ಟೆ ಬದ್ರಿಯಾ ಜುಮಾ ಮಸೀದಿ ಇದರ ಅಂಗ ಸಂಸ್ಥೆಯಾದ ಎಸ್.ಕೆ.ಎಸ್.ಎಸ್.ಎಫ್ ಪೆರಾಲ್ದರಕಟ್ಟೆ ಶಾಖೆ ಇದರ 2024-2026 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಯು ನಡೆಯಿತು.

ಗೌರವ ಅಧ್ಯಕ್ಷರಾಗಿ ಹಸೈನಾರ್ ಮುಸ್ಲಿಯಾರ್, ಅಧ್ಯಕ್ಷರಾಗಿ ಸುಲೈಮಾನ್ ಕಟ್ಟೆ, ಉಪಾಧ್ಯಕ್ಷರಾಗಿ ಅಶ್ರಫ್ ಕಟ್ಟೆ, ಹಮೀದ್ ಬಾವಿಬಳಿ, ಪ್ರದಾನ ಕಾರ್ಯದರ್ಶಿಯಾಗಿ ಸಿದ್ದಿಕ್ ಮಸೀದಿಬಳಿ, ಕೋಶಾಧಿಕಾರಿಯಾಗಿ ಶಮೀರ್ ಮಸೀದಿಬಳಿ, ವರ್ಕಿಂಗ್ ಕಾರ್ಯದರ್ಶಿಯಾಗಿ ಸ್ವಾದಿಕ್ ಮಸೀದಿ ಬಳಿ, ಕಾರ್ಯದರ್ಶಿ ಗಳಾಗಿ ಮುಹಮ್ಮದ್ ಅಫೀಝ್, ಮುಹಮ್ಮದ್ ಫಾದಿಲ್, ವಿಖಾಯ ಸುಲೈಮಾನ್ ಅಬ್ಬು ಗಿಂಡಾಡಿ, ಸಹಚಾರಿಯಾಗಿ ಯಾಸೀರ್ ಮಸೀದಿಬಳಿ, ಇಬಾದ್ ಇಬ್ರಾಹಿಂ ಪೈಝಿ, ಟ್ರೆಂಡ್ ಮುಹಮ್ಮದ್ ರಾಹಿದ್, ಸ್ವರ್ಗಲಾಯರಾಗಿ ಮಿಸ್ಬಾಹ್ ಮಂಜೊಟ್ಟಿ, ಕ್ಯಾಂಪಸ್ ಅನೀಝ್ ಕಟ್ಟೆ, ಎಜುಕೇರ್ ಮುಸ್ತಫಾ ಜುನ್ನಿ ಗಿಂಡಾಡಿ, ಮನ್ಸೂರ್ ಗಿಂಡಾಡಿ ಆಯ್ಕೆಯಾದರು.

Related posts

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ

Suddi Udaya

ಶಿರ್ಲಾಲು ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ಉಜಿರೆ ಶ್ರೀ. ಕ್ಷೇ. ಧ. ಗ್ರಾ. ಯೋಜನೆ ಒಕ್ಕೂಟ ವತಿಯಿಂದ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಬಿಜೆಪಿ ಬಜಿರೆ ಗ್ರಾಮದ ಬೂತ್ ಸಂಖ್ಯೆ 140 ರ ಅಧ್ಯಕ್ಷರಾಗಿ ವಸಂತ ಶೆಟ್ಟಿ, ಕಾರ್ಯದರ್ಶಿಯಾಗಿ ಮೋನಪ್ಪ ಗೌಡ ಆಯ್ಕೆ

Suddi Udaya

ಉಜಿರೆ ಎಸ್.ಡಿ ಎಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಚಿಂತನಾ ದಿನಾಚರಣೆ

Suddi Udaya

ರಾಜ ಕೇಸರಿ ಸಂಘಟನೆಯ 541ನೇ ಸೇವಾ ಯೋಜನೆ: ಉಜಿರೆ ದೊಂಪದ ಪಲ್ಕೆ ಕೋಟಪ್ಪ ಪೂಜಾರಿಯವರಿಗೆ ಸಿಟಿ ಸ್ಕ್ಯಾನಿಂಗ್ ಮಾಡಿಸಲು ಸಹಾಯ ಹಸ್ತ

Suddi Udaya
error: Content is protected !!