25.5 C
ಪುತ್ತೂರು, ಬೆಳ್ತಂಗಡಿ
April 24, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪೆರಾಲ್ದರಕಟ್ಟೆ ಎಸ್.ಕೆ.ಎಸ್.ಎಸ್.ಎಫ್ ಶಾಖೆಯ ಪದಾಧಿಕಾರಿಗಳ ಆಯ್ಕೆ

ತೆಂಕಕಾರಂದೂರು: ಪೆರಾಲ್ದರಕಟ್ಟೆ ಬದ್ರಿಯಾ ಜುಮಾ ಮಸೀದಿ ಇದರ ಅಂಗ ಸಂಸ್ಥೆಯಾದ ಎಸ್.ಕೆ.ಎಸ್.ಎಸ್.ಎಫ್ ಪೆರಾಲ್ದರಕಟ್ಟೆ ಶಾಖೆ ಇದರ 2024-2026 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಯು ನಡೆಯಿತು.

ಗೌರವ ಅಧ್ಯಕ್ಷರಾಗಿ ಹಸೈನಾರ್ ಮುಸ್ಲಿಯಾರ್, ಅಧ್ಯಕ್ಷರಾಗಿ ಸುಲೈಮಾನ್ ಕಟ್ಟೆ, ಉಪಾಧ್ಯಕ್ಷರಾಗಿ ಅಶ್ರಫ್ ಕಟ್ಟೆ, ಹಮೀದ್ ಬಾವಿಬಳಿ, ಪ್ರದಾನ ಕಾರ್ಯದರ್ಶಿಯಾಗಿ ಸಿದ್ದಿಕ್ ಮಸೀದಿಬಳಿ, ಕೋಶಾಧಿಕಾರಿಯಾಗಿ ಶಮೀರ್ ಮಸೀದಿಬಳಿ, ವರ್ಕಿಂಗ್ ಕಾರ್ಯದರ್ಶಿಯಾಗಿ ಸ್ವಾದಿಕ್ ಮಸೀದಿ ಬಳಿ, ಕಾರ್ಯದರ್ಶಿ ಗಳಾಗಿ ಮುಹಮ್ಮದ್ ಅಫೀಝ್, ಮುಹಮ್ಮದ್ ಫಾದಿಲ್, ವಿಖಾಯ ಸುಲೈಮಾನ್ ಅಬ್ಬು ಗಿಂಡಾಡಿ, ಸಹಚಾರಿಯಾಗಿ ಯಾಸೀರ್ ಮಸೀದಿಬಳಿ, ಇಬಾದ್ ಇಬ್ರಾಹಿಂ ಪೈಝಿ, ಟ್ರೆಂಡ್ ಮುಹಮ್ಮದ್ ರಾಹಿದ್, ಸ್ವರ್ಗಲಾಯರಾಗಿ ಮಿಸ್ಬಾಹ್ ಮಂಜೊಟ್ಟಿ, ಕ್ಯಾಂಪಸ್ ಅನೀಝ್ ಕಟ್ಟೆ, ಎಜುಕೇರ್ ಮುಸ್ತಫಾ ಜುನ್ನಿ ಗಿಂಡಾಡಿ, ಮನ್ಸೂರ್ ಗಿಂಡಾಡಿ ಆಯ್ಕೆಯಾದರು.

Related posts

ಚುನಾವಣಾ ನೀತಿ ಸಂಹಿತೆ ಹಿನ್ನೆಲೆ: ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ಪ್ರತಿಭಟನೆಗೆ ಪೊಲೀಸರ ನಿರ್ಬಂಧ

Suddi Udaya

ಲಾಯಿಲ ಗ್ರಾಮಸಭೆಯಲ್ಲಿ ಗ್ರಾ.ಪಂ ಮತ್ತು ಅಧಿಕಾರಿಗಳ ನಿದ್ರಾವಸ್ಥೆಯನ್ನು ಖಂಡಿಸಿ ಶೇಖರ್ ಲಾಯಿಲ ಪಂಚಾಯತ್ ಸಭಾಭವನದ ಎದುರು ನಿದ್ದೆ ಮಾಡುವ ಮೂಲಕ ಆಕ್ರೋಶ

Suddi Udaya

ಪುಂಜಾಲಕಟ್ಟೆ: ಪಿಲಾತಬೆಟ್ಟು ನಿವಾಸಿ ಶ್ರೀಮತಿ ಶಶಿಕಲಾ ನಿಧನ

Suddi Udaya

ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ : ನಡ ಸ. ಪ. ಪೂ ಕಾಲೇಜಿನ ವಿದ್ಯಾರ್ಥಿನಿ ಕು. ಸವಿತಾ ದ್ವಿತೀಯ ಸ್ಥಾನ

Suddi Udaya

ಬೆಳ್ತಂಗಡಿ ಸ್ಪಂದನ ಬಂಟರ ಸೇವಾ ತಂಡದ 25ನೇ ಸೇವಾ ಕಾರ್ಯಕ್ರಮ: 25 ಕುಟುಂಬಗಳಿಗೆ ಸಹಾಯಧನ ವಿತರಣೆ

Suddi Udaya

ಇಂದಬೆಟ್ಟು: ಬಲ್ಲಾಳ್ ಬಸ್ಸಿನ ಚಾಲಕ ಸಂತೋಷ್ ಗೌಡ ಹೃದಯಾಘಾತದಿಂದ ನಿಧನ

Suddi Udaya
error: Content is protected !!