22.6 C
ಪುತ್ತೂರು, ಬೆಳ್ತಂಗಡಿ
July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪೆರಾಲ್ದರಕಟ್ಟೆ ಎಸ್.ಕೆ.ಎಸ್.ಎಸ್.ಎಫ್ ಶಾಖೆಯ ಪದಾಧಿಕಾರಿಗಳ ಆಯ್ಕೆ

ತೆಂಕಕಾರಂದೂರು: ಪೆರಾಲ್ದರಕಟ್ಟೆ ಬದ್ರಿಯಾ ಜುಮಾ ಮಸೀದಿ ಇದರ ಅಂಗ ಸಂಸ್ಥೆಯಾದ ಎಸ್.ಕೆ.ಎಸ್.ಎಸ್.ಎಫ್ ಪೆರಾಲ್ದರಕಟ್ಟೆ ಶಾಖೆ ಇದರ 2024-2026 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಯು ನಡೆಯಿತು.

ಗೌರವ ಅಧ್ಯಕ್ಷರಾಗಿ ಹಸೈನಾರ್ ಮುಸ್ಲಿಯಾರ್, ಅಧ್ಯಕ್ಷರಾಗಿ ಸುಲೈಮಾನ್ ಕಟ್ಟೆ, ಉಪಾಧ್ಯಕ್ಷರಾಗಿ ಅಶ್ರಫ್ ಕಟ್ಟೆ, ಹಮೀದ್ ಬಾವಿಬಳಿ, ಪ್ರದಾನ ಕಾರ್ಯದರ್ಶಿಯಾಗಿ ಸಿದ್ದಿಕ್ ಮಸೀದಿಬಳಿ, ಕೋಶಾಧಿಕಾರಿಯಾಗಿ ಶಮೀರ್ ಮಸೀದಿಬಳಿ, ವರ್ಕಿಂಗ್ ಕಾರ್ಯದರ್ಶಿಯಾಗಿ ಸ್ವಾದಿಕ್ ಮಸೀದಿ ಬಳಿ, ಕಾರ್ಯದರ್ಶಿ ಗಳಾಗಿ ಮುಹಮ್ಮದ್ ಅಫೀಝ್, ಮುಹಮ್ಮದ್ ಫಾದಿಲ್, ವಿಖಾಯ ಸುಲೈಮಾನ್ ಅಬ್ಬು ಗಿಂಡಾಡಿ, ಸಹಚಾರಿಯಾಗಿ ಯಾಸೀರ್ ಮಸೀದಿಬಳಿ, ಇಬಾದ್ ಇಬ್ರಾಹಿಂ ಪೈಝಿ, ಟ್ರೆಂಡ್ ಮುಹಮ್ಮದ್ ರಾಹಿದ್, ಸ್ವರ್ಗಲಾಯರಾಗಿ ಮಿಸ್ಬಾಹ್ ಮಂಜೊಟ್ಟಿ, ಕ್ಯಾಂಪಸ್ ಅನೀಝ್ ಕಟ್ಟೆ, ಎಜುಕೇರ್ ಮುಸ್ತಫಾ ಜುನ್ನಿ ಗಿಂಡಾಡಿ, ಮನ್ಸೂರ್ ಗಿಂಡಾಡಿ ಆಯ್ಕೆಯಾದರು.

Related posts

ಜೆಸಿಐ ಕೊಕ್ಕಡ ಕಪಿಲ ಘಟಕದ ಆಶ್ರಯದಲ್ಲಿ ಸಿರಿತನದ ಹಾದಿ 2025- ಹಣಕಾಸು ಜಾಗೃತಿ ತರಬೇತಿ ಕಾರ್ಯಕ್ರಮ

Suddi Udaya

ಮೇ 14-22: ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆ

Suddi Udaya

ಬಿಜೆಪಿ ಚುನಾವಣಾ ಪ್ರಚಾರದ ಅಂಗವಾಗಿ ನಾರಾವಿ ಶಕ್ತಿ ಕೇಂದ್ರದಲ್ಲಿ ಪೂರ್ವಭಾವಿ ಸಭೆ

Suddi Udaya

ಮೂಡುಕೋಡಿ ಹಾ.ಉ.ಸ. ಸಂಘ: ಅಧ್ಯಕ್ಷರಾಗಿ ಪುರುಷೋತ್ತಮ ರಾವ್, ಉಪಾಧ್ಯಕ್ಷರಾಗಿ ರಾಕೇಶ್ ಕುಮಾರ್

Suddi Udaya

ಬೆಳ್ತಂಗಡಿ : ತಿಥಿ ಕಾರ್ಯಕ್ರಮ ಪದಾಥ೯ಕ್ಕೆ ಬಡಿಸಲು ನಾಲ್ಕು ಆಮೆಗಳ ಬೇಟೆ: ನಾಲ್ಕು ಮಂದಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಬೆಳ್ತಂಗಡಿ: ವಾಣಿ ಪ.ಪೂ. ಕಾಲೇಜಿನಲ್ಲಿ ಪ್ರೇರಣಾ ಕಾರ್ಯಕ್ರಮ

Suddi Udaya
error: Content is protected !!