September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪೆರಾಲ್ದರಕಟ್ಟೆ ಎಸ್.ಕೆ.ಎಸ್.ಎಸ್.ಎಫ್ ಶಾಖೆಯ ಪದಾಧಿಕಾರಿಗಳ ಆಯ್ಕೆ

ತೆಂಕಕಾರಂದೂರು: ಪೆರಾಲ್ದರಕಟ್ಟೆ ಬದ್ರಿಯಾ ಜುಮಾ ಮಸೀದಿ ಇದರ ಅಂಗ ಸಂಸ್ಥೆಯಾದ ಎಸ್.ಕೆ.ಎಸ್.ಎಸ್.ಎಫ್ ಪೆರಾಲ್ದರಕಟ್ಟೆ ಶಾಖೆ ಇದರ 2024-2026 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಯು ನಡೆಯಿತು.

ಗೌರವ ಅಧ್ಯಕ್ಷರಾಗಿ ಹಸೈನಾರ್ ಮುಸ್ಲಿಯಾರ್, ಅಧ್ಯಕ್ಷರಾಗಿ ಸುಲೈಮಾನ್ ಕಟ್ಟೆ, ಉಪಾಧ್ಯಕ್ಷರಾಗಿ ಅಶ್ರಫ್ ಕಟ್ಟೆ, ಹಮೀದ್ ಬಾವಿಬಳಿ, ಪ್ರದಾನ ಕಾರ್ಯದರ್ಶಿಯಾಗಿ ಸಿದ್ದಿಕ್ ಮಸೀದಿಬಳಿ, ಕೋಶಾಧಿಕಾರಿಯಾಗಿ ಶಮೀರ್ ಮಸೀದಿಬಳಿ, ವರ್ಕಿಂಗ್ ಕಾರ್ಯದರ್ಶಿಯಾಗಿ ಸ್ವಾದಿಕ್ ಮಸೀದಿ ಬಳಿ, ಕಾರ್ಯದರ್ಶಿ ಗಳಾಗಿ ಮುಹಮ್ಮದ್ ಅಫೀಝ್, ಮುಹಮ್ಮದ್ ಫಾದಿಲ್, ವಿಖಾಯ ಸುಲೈಮಾನ್ ಅಬ್ಬು ಗಿಂಡಾಡಿ, ಸಹಚಾರಿಯಾಗಿ ಯಾಸೀರ್ ಮಸೀದಿಬಳಿ, ಇಬಾದ್ ಇಬ್ರಾಹಿಂ ಪೈಝಿ, ಟ್ರೆಂಡ್ ಮುಹಮ್ಮದ್ ರಾಹಿದ್, ಸ್ವರ್ಗಲಾಯರಾಗಿ ಮಿಸ್ಬಾಹ್ ಮಂಜೊಟ್ಟಿ, ಕ್ಯಾಂಪಸ್ ಅನೀಝ್ ಕಟ್ಟೆ, ಎಜುಕೇರ್ ಮುಸ್ತಫಾ ಜುನ್ನಿ ಗಿಂಡಾಡಿ, ಮನ್ಸೂರ್ ಗಿಂಡಾಡಿ ಆಯ್ಕೆಯಾದರು.

Related posts

ಪೆರ್ಮುಡ ಸ.ಹಿ.ಪ್ರಾ ಶಾಲೆಯಲ್ಲಿ ಗಿಡ ನಾಟಿ ಕಾರ್ಯಕ್ರಮ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಅಧಿಕಾರಿಯಾಗಿ ಶ್ರವಣ್ ನೇಮಕ

Suddi Udaya

ಸಿರಿ ಗ್ರಾಮೋದ್ಯೋಗ ಸಂಸ್ಥೆಯಲ್ಲಿ ಕೆನರಾ ಬ್ಯಾಂಕಿನ ಎಟಿಎಂ ಉದ್ಘಾಟನೆ

Suddi Udaya

ಕಣಿಯೂರು ಗ್ರಾಮ ಪಂಚಾಯತ್ ನಲ್ಲಿ ವಿಕಲ ಚೇತನ ವಿಶೇಷ ಗ್ರಾಮ ಸಭೆ

Suddi Udaya

ಬೆಳ್ತಂಗಡಿ: ಅಂಬ್ಯೂಲೆನ್ಸ್ ಚಾಲಕನ ಮೇಲೆ ಹಲ್ಲೆ

Suddi Udaya

ನ್ಯಾಯತರ್ಪು ಮತ್ತು ಕಳಿಯ ಗ್ರಾಮದಲ್ಲಿ ಬಿಜೆಪಿ ಬಿರುಸಿನ ಚುನಾವಣಾ ಪ್ರಚಾರ

Suddi Udaya
error: Content is protected !!