25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಲ್ಲಿ ದೇವಸ್ಥಾನದಲ್ಲಿ ರಕ್ತೇಶ್ವರಿ ದೈವದ ಕಟ್ಟೆಯ ಶಿಲಾನ್ಯಾಸ: ಕೊಲ್ಲಿ ದುರ್ಗಾಪರಮೇಶ್ವರಿಯ ಸೊಬಗಿಗೆ ಪಶ್ಚಿಮ ಘಟ್ಟವೇ ಪ್ರಭಾವಳಿ:ಸಂಪತ್ ಬಿ. ಸುವರ್ಣ

ಮಿತ್ತಬಾಗಿಲು: ಸಂಪೂರ್ಣ ಶಿಲಾಮಯ ದೇವಸ್ಥಾನವಾಗಿ ಕಂಗೊಳಿಸುತ್ತಿರುವ ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿಯ ಸೊಬಗಿದೆ ಪ್ರಕೃತಿಯ ಪಶ್ಚಿಮ ಘಟ್ಟವೇ ಪ್ರಭಾವಳಿ ತೊಡಿಸಿದಂತೆ.ಈ ಕ್ಷೇತ್ರದ ಬ್ರಹ್ಮಕಲಶೋತ್ಸವ ಮತ್ತು ಜೀರ್ಣೋದ್ಧಾರ ಕಾರ್‍ಯಗಳು ನಿರ್ವಿಘ್ನವಾಗಿ ನೆರವೇರಲಿ ಎಂದು ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ. ಸುವರ್ಣ ಹೇಳಿದರು.

ಅವರು ಡಿ.25 ರಂದು ಕೊಲ್ಲಿ ದೇವಸ್ಥಾನದಲ್ಲಿ ರಕ್ತೇಶ್ವರಿ ದೈವದ ಕಟ್ಟೆಯ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು.

ಕಾರ್‍ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶ್ರೀನಿವಾಸ ತೋಡ್ತಿಲಾಯ, ಯಶೋಧರ ಬಂಗೇರ, ವಾಸುದೇವ ರಾವ್ ಕಕ್ಕೆನೇಜಿ, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಡಾ| ಬಿ.ಕೆ ಲೊಕೇಶ್ ರಾವ್, ಪ್ರದಾನ ಕಾರ್‍ಯದರ್ಶಿ ದಿನೇಶ್ ಗೌಡ, ಕೆ. ದಾಸಪ್ಪ ಗೌಡ, ವಿನಯ ಸೇನರಬೆಟ್ಟು, ಕೃಷ್ಣಪ್ಪ ಪೂಜಾರಿ ಕಿಲ್ಲೂರು ಮತ್ತಿತರರು ಉಪಸ್ಥಿತರಿದ್ದರು.

Related posts

ಮಚ್ಚಿನ : ಸರಕಾರಿ ಪ್ರೌಢ ಶಾಲೆಯಲ್ಲಿ ಗಾಂಧೀ ಜಯಂತಿ ಆಚರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಬದನಾಜೆ ಶಾಲೆಗೆ ದೇಣಿಗೆ

Suddi Udaya

ಪಿಲ್ಯ ಶಾಲಾ ಹಳೇ ವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷರಾಗಿ ಆಮಂತ್ರಣ ವಿಜಯ ಕುಮಾರ್ ಜೈನ್ ಆಯ್ಕೆ

Suddi Udaya

ಕಳೆಂಜ ಜನನಿ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಡಿ.10: ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ ಹಳೆಪೇಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ಧಿ ಕಾರ್ಯಗಳ ಹಸ್ತಾಂತರ ಯಶೋನಮನ ಕಾರ್ಯಕ್ರಮ ಉದ್ಘಾಟನೆ

Suddi Udaya
error: Content is protected !!