32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸವಿ ಇಲೆಕ್ಟ್ರಾನಿಕ್ಸ್ ಹೌಸ್ ಆಫ್ ಫರ್ನಿಚರ್ಸ್ & ಹೋಮ್ ಅಪ್ಲಾಯನ್ಸ್, ಸವಿ ಫೂಟ್ ವೇರ್ ಹಾಗೂ ಪ್ರಗತಿ ಎಲೆಕ್ಟ್ರಿಕಲ್ & ರೆಫ್ರಿಜರೇಷನ್ ಸೇಲ್ಸ್ & ಸರ್ವಿಸ್ ಮಳಿಗೆ ಶುಭಾರಂಭ

ಉಪ್ಪಿನಂಗಡಿ : ಸವಿ ಇಲೆಕ್ಟ್ರಾನಿಕ್ಸ್ ಹೌಸ್ ಆಫ್ ಫರ್ನಿಚರ್ಸ್ & ಹೋಮ್ ಅಪ್ಲಾಯನ್ಸ್, ಸವಿ ಫೂಟ್ ವೇರ್ ಹಾಗೂ ಪ್ರಗತಿ ಎಲೆಕ್ಟ್ರಿಕಲ್ & ರೆಫ್ರಿಜರೇಷನ್ ಸೇಲ್ಸ್ & ಸರ್ವಿಸ್ ಮಳಿಗೆಯು ಉಪ್ಪಿನಂಗಡಿಯ ಸರಕಾರಿ ಮಾದರಿ ಶಾಲೆಯ ಎದುರುಗಡೆ ಇರುವ ಮಾಲಿಕುದಿನಾರ್ ಕಾಂಪ್ಲೆಕ್ಸ್ ನಲ್ಲಿ ಶುಭಾರಂಭ ಕಾರ್ಯಕ್ರಮ ಜರಗಿತು.

ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರು ದೀಪ ಬೆಳಗಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಪುತ್ತೂರು ವಿಧಾನ ಸಭಾ ಕ್ಷೇತ್ರ ಮಾಜಿ ಶಾಸಕ ಸಂಜೀವ ಮಠoದೂರು, ಉಪ್ಪಿನಂಗಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಲಲಿತಾ, ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಕರುಣಾಕರ ಸುವರ್ಣ, ಉಪ್ಪಿನಂಗಡಿ ಮಾಲಿಕುದ್ದಿನಾರ್ ಜುಮಾ ಮಸೀದಿ ಅಧ್ಯಕ್ಷ ಎಚ್. ಯೂಸುಫ್ ಹಾಜಿ, ಉಪ್ಪಿನಂಗಡಿ ಉದ್ಯಮಿಗಳು ಸುಂದರ ಗೌಡ , ಉಪ್ಪಿನಂಗಡಿ ಛೆoಬರ್ ಆಫ್ ಕಾಮರ್ಸ್ ಅಧ್ಯಕ್ಷ ಪ್ರಶಾಂತ್ ಡಿ ಕೋಸ್ತಾ ಹಾಗೂ ಹಲವು ಗಣ್ಯಾತಿಗಣ್ಯರು ಉಪಸ್ಥಿತರಿದ್ದರು.

ಆಗಮಿಸಿದ ಅತಿಥಿ ಅಭ್ಯಾಗತರನ್ನು ಸವಿ ಎಲೆಕ್ಟ್ರಾನಿಕ್ಸ್ ಮಾಲಕರಾದ ನವೀನ್ ಕುಮಾರ್ ಆರ್.ಎಸ್, ಸವಿ ಫೂಟ್ ವೇರ್ ಮಾಲಕರಾದ ಬಾಲಕೃಷ್ಣ ಎಂ, & ಜಯಪ್ರಕಾಶ್ ಕಳುವಾಜೆ, ಹಾಗೂ ಪ್ರಗತಿ ಎಲೆಕ್ಟ್ರಿಕಲ್ಸ್ ಮಾಲಕರಾದ ರಾಘವ ಬೊಳೊಲಿ ಇವರು ಶುಭಾರಂಭ ಕಾರ್ಯಕ್ರಮಕ್ಕೆ ಆಗಮಿಸಿದ ಗಣ್ಯತಿಗಣ್ಯರು, ಗ್ರಾಹಕರನ್ನು ಆತ್ಮೀಯವಾಗಿ ಸ್ವಾಗತಿಸಿ ಉಪಚರಿಸಿದರು.

Related posts

ಶಿಶಿಲ ಶ್ರೀ ಚಂದ್ರಪುರ ಜಿನ ಮಂದಿರ ದಲ್ಲಿ ಸ್ವರ್ಗಿಯಶ್ರವಣಬೆಳಗೊಳ ಶ್ರೀಗಳಿಗೆ ವಿನಾಯಂಜಲಿ ಅರ್ಪಣೆ

Suddi Udaya

ಜೆಇಇ ಮೈನ್ಸ್ ಫಲಿತಾಂಶ ಪ್ರಕಟ: ಎಕ್ಸೆಲ್ ಗುರುವಾಯನಕೆರೆ ರಾಜ್ಯದಲ್ಲೇ ಅಮೋಘ ಸಾಧನೆ

Suddi Udaya

ಎಲೆಚುಕ್ಕಿ ರೋಗದಿಂದ ಅಡಕೆ ಬೆಳೆಗಾರರು ಸಂಕಷ್ಟಕ್ಕೀಡಾಗಿದ್ದಾರೆ: ವಿ.ಪ. ಸದಸ್ಯ ಪ್ರತಾಪಸಿಂಹ ನಾಯಕ್

Suddi Udaya

ಉಜಿರೆ ಮಲ ತ್ಯಾಜ್ಯ ಘಟಕದ ಬಗ್ಗೆ ಕೇಂದ್ರ ಸಚಿವರ ಸಂವಾದ

Suddi Udaya

ಉಜಿರೆ: ಕೆಲಸಕ್ಕೆಂದು ಹೋದ ಯುವತಿ ವಾಪಸ್ಸು ಮನೆಗೆ ಬಾರದೆ ನಾಪತ್ತೆ

Suddi Udaya

ಬೆಳ್ತಂಗಡಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya
error: Content is protected !!