25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸವಿ ಇಲೆಕ್ಟ್ರಾನಿಕ್ಸ್ ಹೌಸ್ ಆಫ್ ಫರ್ನಿಚರ್ಸ್ & ಹೋಮ್ ಅಪ್ಲಾಯನ್ಸ್, ಸವಿ ಫೂಟ್ ವೇರ್ ಹಾಗೂ ಪ್ರಗತಿ ಎಲೆಕ್ಟ್ರಿಕಲ್ & ರೆಫ್ರಿಜರೇಷನ್ ಸೇಲ್ಸ್ & ಸರ್ವಿಸ್ ಮಳಿಗೆ ಶುಭಾರಂಭ

ಉಪ್ಪಿನಂಗಡಿ : ಸವಿ ಇಲೆಕ್ಟ್ರಾನಿಕ್ಸ್ ಹೌಸ್ ಆಫ್ ಫರ್ನಿಚರ್ಸ್ & ಹೋಮ್ ಅಪ್ಲಾಯನ್ಸ್, ಸವಿ ಫೂಟ್ ವೇರ್ ಹಾಗೂ ಪ್ರಗತಿ ಎಲೆಕ್ಟ್ರಿಕಲ್ & ರೆಫ್ರಿಜರೇಷನ್ ಸೇಲ್ಸ್ & ಸರ್ವಿಸ್ ಮಳಿಗೆಯು ಉಪ್ಪಿನಂಗಡಿಯ ಸರಕಾರಿ ಮಾದರಿ ಶಾಲೆಯ ಎದುರುಗಡೆ ಇರುವ ಮಾಲಿಕುದಿನಾರ್ ಕಾಂಪ್ಲೆಕ್ಸ್ ನಲ್ಲಿ ಶುಭಾರಂಭ ಕಾರ್ಯಕ್ರಮ ಜರಗಿತು.

ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರು ದೀಪ ಬೆಳಗಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಪುತ್ತೂರು ವಿಧಾನ ಸಭಾ ಕ್ಷೇತ್ರ ಮಾಜಿ ಶಾಸಕ ಸಂಜೀವ ಮಠoದೂರು, ಉಪ್ಪಿನಂಗಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಲಲಿತಾ, ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಕರುಣಾಕರ ಸುವರ್ಣ, ಉಪ್ಪಿನಂಗಡಿ ಮಾಲಿಕುದ್ದಿನಾರ್ ಜುಮಾ ಮಸೀದಿ ಅಧ್ಯಕ್ಷ ಎಚ್. ಯೂಸುಫ್ ಹಾಜಿ, ಉಪ್ಪಿನಂಗಡಿ ಉದ್ಯಮಿಗಳು ಸುಂದರ ಗೌಡ , ಉಪ್ಪಿನಂಗಡಿ ಛೆoಬರ್ ಆಫ್ ಕಾಮರ್ಸ್ ಅಧ್ಯಕ್ಷ ಪ್ರಶಾಂತ್ ಡಿ ಕೋಸ್ತಾ ಹಾಗೂ ಹಲವು ಗಣ್ಯಾತಿಗಣ್ಯರು ಉಪಸ್ಥಿತರಿದ್ದರು.

ಆಗಮಿಸಿದ ಅತಿಥಿ ಅಭ್ಯಾಗತರನ್ನು ಸವಿ ಎಲೆಕ್ಟ್ರಾನಿಕ್ಸ್ ಮಾಲಕರಾದ ನವೀನ್ ಕುಮಾರ್ ಆರ್.ಎಸ್, ಸವಿ ಫೂಟ್ ವೇರ್ ಮಾಲಕರಾದ ಬಾಲಕೃಷ್ಣ ಎಂ, & ಜಯಪ್ರಕಾಶ್ ಕಳುವಾಜೆ, ಹಾಗೂ ಪ್ರಗತಿ ಎಲೆಕ್ಟ್ರಿಕಲ್ಸ್ ಮಾಲಕರಾದ ರಾಘವ ಬೊಳೊಲಿ ಇವರು ಶುಭಾರಂಭ ಕಾರ್ಯಕ್ರಮಕ್ಕೆ ಆಗಮಿಸಿದ ಗಣ್ಯತಿಗಣ್ಯರು, ಗ್ರಾಹಕರನ್ನು ಆತ್ಮೀಯವಾಗಿ ಸ್ವಾಗತಿಸಿ ಉಪಚರಿಸಿದರು.

Related posts

ಮೂಡುಕೋಡಿ ಕೊಪ್ಪದಬಾಕಿ ಮಾರು ಸತ್ಯ ಸಾರಮಾನಿ ದೈವಸ್ಥಾನದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಎಸ್.ಎಸ್.ಎಲ್.ಸಿ. ಫಲಿತಾಂಶ: ಧರ್ಮಸ್ಥಳದ ಆಂಗ್ಲಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಕೊಕ್ಕಡ: ಕೃಷಿ ಇಲಾಖೆ ಕಟ್ಟಡ ಸಾಮಾಗ್ರಿಗಳಿಗೆ ಕಿಡಿಗೇಡಿಗಳಿಂದ ಹಾನಿ: ಸೂಕ್ತ ಭದ್ರತೆ ಒದಗಿಸಲು ಕೊಕ್ಕಡ ಗ್ರಾ.ಪಂ. ಅಧ್ಯಕ್ಷ ಯೋಗೀಶ್ ಆಳಂಬಿಲ ಅಗ್ರಹ

Suddi Udaya

ಬಂದಾರು: ಬಟ್ಲಡ್ಕ, ಬೀಬಿ ಮಜಲು ಪರಿಸರದಲ್ಲಿ ಮತ್ತೆ ಕಾಣಿಸಿಕೊಂಡ ಕಾಡಾನೆ

Suddi Udaya

ಲೋಕಸಭಾ ಚುನಾವಣೆ ಹಿನ್ನಲೆ: ಬೆಳ್ತಂಗಡಿಯ ಪಿಎಸ್ಐ ಓಡಿಯಪ್ಪ ಗೌಡ ಹಾಗೂ ಪುಂಜಾಲಕಟ್ಟೆಯ ಪಿಎಸ್ಐ ನಂದ ಕುಮಾರ್ ವರ್ಗಾವಣೆ

Suddi Udaya

ಸುದ್ದಿ ಉದಯ ಪತ್ರಿಕೆಯ ಪ್ರತಿನಿಧಿ ಕರುಣಾಕರ ಶಿಶಿಲ ರವರ ನೂತನ ಗೃಹ “ಮತ್ಸ್ಯ ಕೃಪಾ” ಕ್ಕೆ ಶಾಸಕ ಹರೀಶ್ ಪೂಂಜ ಹಾಗೂ ಉದ್ಯಮಿ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ, ಶುಭಹಾರೈಕೆ

Suddi Udaya
error: Content is protected !!