24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜಸೇವಾ ಸಂಘಟನೆಯಿಂದ ಆಸರೆ 3ನೇ ಮನೆ ಹಸ್ತಾಂತರ

ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜಸೇವಾ ಸಂಘಟನೆ ಡಿ.25 ರಂದು 41ನೇ ಸೇವಾಯೋಜನೆ ಆಸರೆ 3 ಮನೆಯನ್ನು ಮನೆಯ ಯಜಮಾನರಾದ ರುಕ್ಮಯ ಕಾಫಿಗುಡ್ಡೆ ಇವರಿಗೆ ಹಸ್ತಾಂತರ ಕಾರ್ಯಕ್ರಮವು ಸಂಘಟನೆಯ ಗೌರವ ಅಧ್ಯಕ್ಷರಾದ ಶಿವಪ್ರಸಾದ್ ಅಜಿಲರು, ಗುರುದೇವ ಬ್ಯಾಂಕ್ ಮುಖ್ಯಕಾರ್ಯನಿರ್ವಾಹಕರಾದ
ಅಶ್ವಥ್, ಪ್ರಗತಿಪರ ಕೃಷಿಕರಾದ ಶಿವಾನಂದ ಹೆಗ್ಡೆ ಪರ್ಲಾಂಡ, ಗೌರವ ಸಲಹೆಗಾರರಾದ ಡಾ. ಶಶಿಧರ್ ಡೋಂಗ್ರೆ
ಗೌರವ ಸಲಹೆಗಾರರಾದ ಸುರೇಶ್ ಪೂಜಾರಿ ಮುಂಬೈ, ಪವರ್ ಆನ್ ಮಾಲೀಕರು ಮತ್ತು ಗೌರವ ಸಲಹೆಗಾರರಾದ
ಶೀತಲ್ ಜೈನ್, ಮಹಿಳಾ ಘಟಕದ ಸಂಘಟನಾ ಪ್ರಮುಖರಾದ ಮಂಗಳ ಕೆ ಗುರುವಾಯನಕೆರೆ ಮತ್ತು ಸಂಘಟನೆಯ ಸದಸ್ಯರ ಸಮಕ್ಷಮದಲ್ಲಿ ನಡೆಯಿತು.

ಸಂಘಟನೆಯ ಅಧ್ಯಕ್ಷರಾದ ದೇವದಾಸ್ ಸಾಲ್ಯಾನ್ ಪ್ರಸ್ಥಾವನೆಯೊಂದಿಗೆ ಸ್ವಾಗತಿಸಿದರು. ಚಂದ್ರಹಾಸ ಬಳಂಜ ಕಾರ್ಯಕ್ರಮ ನಿರೂಪಿಸಿದರು.
ಕಾರ್ಯಕ್ರಮದಲ್ಲಿ ಕ್ರೀಡಾಕ್ಷೇತ್ರದಲ್ಲಿ ಎತ್ತರ ಜಿಗಿತದಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿ ಚಿನ್ನದ ಪದಕ ಗೆದ್ದ ಶುಶಾಂತ್ ಎಸ್ ಪೂಜಾರಿಯನ್ನು ಸನ್ಮಾನಿಸಲಾಯಿತು‌.

Related posts

ಅಡಿಕೆ ಆಮದು ನಿಷೇಧ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯ: ಮಾ.7 ರಂದು ದ.ಕ ಜಿಲ್ಲಾಧಿಕಾರಿ ಕಛೇರಿ ಎದುರು ಬೃಹತ್ ಪ್ರತಿಭಟನೆ

Suddi Udaya

ಬೆಳ್ತಂಗಡಿ: ನ್ಯಾಯವಾದಿ, ಜಿ ಎಸ್ ಬಿ ಮುಖಂಡ ಕೆ ಪ್ರಕಾಶ್ ಶೆಣೈ ಕಾಂಗ್ರೇಸ್ ಸೇರ್ಪಡೆ

Suddi Udaya

ಬಳಂಜ: ಅಟ್ಲಾಜೆ ಕ್ರಿಕೆಟರ್ಸ್ ವತಿಯಿಂದ ಕ್ರಿಕೆಟ್ ಪಂದ್ಯಾವಳಿ: ಬಿಡ್ಡಿಂಗ್ ಮಾದರಿಯ 8 ತಂಡಗಳ ನಿಶಾಂತ್ ಟ್ರೋಫಿ 2023 ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟ

Suddi Udaya

ಕರಿಮಣೇಲು ಸಂತ ಜೂಡರ ಶಾಲೆಯಲ್ಲಿ ಶ್ರೀ ಧವಳ ಕಾಲೇಜಿನ ಎನ್ಎಸ್ಎಸ್ ಶಿಬಿರದ ಸಮಾರೋಪ ಸಮಾರಂಭ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ದ.ಕ. ಜಿಲ್ಲೆಯ ಸಿ.ಬಿ.ಎಸ್.ಇ ಅಂತರ ಶಾಲೆಗಳ ಐಕ್ಸ್ (AICS) ಸಾಂಸ್ಕೃತಿಕ ಸ್ಪರ್ಧೆ

Suddi Udaya

ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ಸಾಂಸ್ಕೃತಿಕ ವೈಭವ “ಕ್ರೀಡಾ ಕಲರವ 2023”

Suddi Udaya
error: Content is protected !!