27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜಸೇವಾ ಸಂಘಟನೆಯಿಂದ ಆಸರೆ 3ನೇ ಮನೆ ಹಸ್ತಾಂತರ

ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜಸೇವಾ ಸಂಘಟನೆ ಡಿ.25 ರಂದು 41ನೇ ಸೇವಾಯೋಜನೆ ಆಸರೆ 3 ಮನೆಯನ್ನು ಮನೆಯ ಯಜಮಾನರಾದ ರುಕ್ಮಯ ಕಾಫಿಗುಡ್ಡೆ ಇವರಿಗೆ ಹಸ್ತಾಂತರ ಕಾರ್ಯಕ್ರಮವು ಸಂಘಟನೆಯ ಗೌರವ ಅಧ್ಯಕ್ಷರಾದ ಶಿವಪ್ರಸಾದ್ ಅಜಿಲರು, ಗುರುದೇವ ಬ್ಯಾಂಕ್ ಮುಖ್ಯಕಾರ್ಯನಿರ್ವಾಹಕರಾದ
ಅಶ್ವಥ್, ಪ್ರಗತಿಪರ ಕೃಷಿಕರಾದ ಶಿವಾನಂದ ಹೆಗ್ಡೆ ಪರ್ಲಾಂಡ, ಗೌರವ ಸಲಹೆಗಾರರಾದ ಡಾ. ಶಶಿಧರ್ ಡೋಂಗ್ರೆ
ಗೌರವ ಸಲಹೆಗಾರರಾದ ಸುರೇಶ್ ಪೂಜಾರಿ ಮುಂಬೈ, ಪವರ್ ಆನ್ ಮಾಲೀಕರು ಮತ್ತು ಗೌರವ ಸಲಹೆಗಾರರಾದ
ಶೀತಲ್ ಜೈನ್, ಮಹಿಳಾ ಘಟಕದ ಸಂಘಟನಾ ಪ್ರಮುಖರಾದ ಮಂಗಳ ಕೆ ಗುರುವಾಯನಕೆರೆ ಮತ್ತು ಸಂಘಟನೆಯ ಸದಸ್ಯರ ಸಮಕ್ಷಮದಲ್ಲಿ ನಡೆಯಿತು.

ಸಂಘಟನೆಯ ಅಧ್ಯಕ್ಷರಾದ ದೇವದಾಸ್ ಸಾಲ್ಯಾನ್ ಪ್ರಸ್ಥಾವನೆಯೊಂದಿಗೆ ಸ್ವಾಗತಿಸಿದರು. ಚಂದ್ರಹಾಸ ಬಳಂಜ ಕಾರ್ಯಕ್ರಮ ನಿರೂಪಿಸಿದರು.
ಕಾರ್ಯಕ್ರಮದಲ್ಲಿ ಕ್ರೀಡಾಕ್ಷೇತ್ರದಲ್ಲಿ ಎತ್ತರ ಜಿಗಿತದಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿ ಚಿನ್ನದ ಪದಕ ಗೆದ್ದ ಶುಶಾಂತ್ ಎಸ್ ಪೂಜಾರಿಯನ್ನು ಸನ್ಮಾನಿಸಲಾಯಿತು‌.

Related posts

ಗುರುವಾಯನಕೆರೆ: ಶ್ರೀ ಶಿವಂ ಟೆಕ್ಸ್‌ಟೈಲ್ಸ್ ಮತ್ತು ರೆಡಿಮೇಡ್ಸ್‌ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಸ್ಪೆಷಲ್ ಡಿಸ್ಕೌಂಟ್ ಆಫರ್

Suddi Udaya

ಬಳಂಜ ಶ್ರೀ ಶಾಸ್ತಾರ ನಾಗಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಮಚ್ಚಿನ: ಕಲ್ಲೇರಿ ವಿದ್ಯುತ್ ಸರ್ವಿಸ್ ಸ್ಟೇಷನ್ ನಿoದ ಪಾರೆಂಕಿ ಗ್ರಾಮದ ಮಾರಿಗುಡಿ ವರೆಗೆ ಹೊಸ ಫೀಡರ್‌ ಗೆ ಚಾಲನೆ

Suddi Udaya

ಚಾರ್ಮಾಡಿ ಘಾಟಿ ಪರಿಸರದ ಬಾರಿಮಲೆಯಲ್ಲಿ ಬೆಂಕಿ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಡಾ. ಗಾನವಿ ಡಿ. ರವರಿಗೆ ಪಿಎಚ್.ಡಿ ಪದವಿ

Suddi Udaya

ತೋಟತ್ತಾಡಿ : ಡಿ. ಮಜಲು ನಿವಾಸಿ ಪುರಂದರ ಕೋಟ್ಯಾನ್ ಹೃದಯಾಘಾತದಿಂದ ನಿಧನ

Suddi Udaya
error: Content is protected !!