25.4 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜಸೇವಾ ಸಂಘಟನೆಯಿಂದ ಆಸರೆ 3ನೇ ಮನೆ ಹಸ್ತಾಂತರ

ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜಸೇವಾ ಸಂಘಟನೆ ಡಿ.25 ರಂದು 41ನೇ ಸೇವಾಯೋಜನೆ ಆಸರೆ 3 ಮನೆಯನ್ನು ಮನೆಯ ಯಜಮಾನರಾದ ರುಕ್ಮಯ ಕಾಫಿಗುಡ್ಡೆ ಇವರಿಗೆ ಹಸ್ತಾಂತರ ಕಾರ್ಯಕ್ರಮವು ಸಂಘಟನೆಯ ಗೌರವ ಅಧ್ಯಕ್ಷರಾದ ಶಿವಪ್ರಸಾದ್ ಅಜಿಲರು, ಗುರುದೇವ ಬ್ಯಾಂಕ್ ಮುಖ್ಯಕಾರ್ಯನಿರ್ವಾಹಕರಾದ
ಅಶ್ವಥ್, ಪ್ರಗತಿಪರ ಕೃಷಿಕರಾದ ಶಿವಾನಂದ ಹೆಗ್ಡೆ ಪರ್ಲಾಂಡ, ಗೌರವ ಸಲಹೆಗಾರರಾದ ಡಾ. ಶಶಿಧರ್ ಡೋಂಗ್ರೆ
ಗೌರವ ಸಲಹೆಗಾರರಾದ ಸುರೇಶ್ ಪೂಜಾರಿ ಮುಂಬೈ, ಪವರ್ ಆನ್ ಮಾಲೀಕರು ಮತ್ತು ಗೌರವ ಸಲಹೆಗಾರರಾದ
ಶೀತಲ್ ಜೈನ್, ಮಹಿಳಾ ಘಟಕದ ಸಂಘಟನಾ ಪ್ರಮುಖರಾದ ಮಂಗಳ ಕೆ ಗುರುವಾಯನಕೆರೆ ಮತ್ತು ಸಂಘಟನೆಯ ಸದಸ್ಯರ ಸಮಕ್ಷಮದಲ್ಲಿ ನಡೆಯಿತು.

ಸಂಘಟನೆಯ ಅಧ್ಯಕ್ಷರಾದ ದೇವದಾಸ್ ಸಾಲ್ಯಾನ್ ಪ್ರಸ್ಥಾವನೆಯೊಂದಿಗೆ ಸ್ವಾಗತಿಸಿದರು. ಚಂದ್ರಹಾಸ ಬಳಂಜ ಕಾರ್ಯಕ್ರಮ ನಿರೂಪಿಸಿದರು.
ಕಾರ್ಯಕ್ರಮದಲ್ಲಿ ಕ್ರೀಡಾಕ್ಷೇತ್ರದಲ್ಲಿ ಎತ್ತರ ಜಿಗಿತದಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿ ಚಿನ್ನದ ಪದಕ ಗೆದ್ದ ಶುಶಾಂತ್ ಎಸ್ ಪೂಜಾರಿಯನ್ನು ಸನ್ಮಾನಿಸಲಾಯಿತು‌.

Related posts

ತಾಲೂಕು ಮಟ್ಟದ ಬಾಲಕರ ಮತ್ತು ಬಾಲಕಿಯರ ಖೋ ಖೋ ಪಂದ್ಯಾಟ: ಬಂದಾರು ಪ್ರಾಥಮಿಕ ಶಾಲೆಗೆ ಪ್ರಶಸ್ತಿ

Suddi Udaya

ತೆಕ್ಕಾರು ಗ್ರಾಮ ಪಂಚಾಯತ್ ದ್ವಿತೀಯ ಹಂತದ ಗ್ರಾಮ ಸಭೆ

Suddi Udaya

ಹತ್ಯಡ್ಕ ಪ್ರಾ.ಕೃ.ಪ. ಸಹಕಾರಿ ಸಂಘ ಅರಸಿನಮಕ್ಕಿಗೆ ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ, ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ಶಾಸಕ ಸಿ ಎನ್ ಬಾಲಕೃಷ್ಣ ಭೇಟಿ

Suddi Udaya

ತಣ್ಣೀರುಪಂತ ವಲಯದ ರುದ್ರಗಿರಿ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇಗುಲದ ಬ್ರಹ್ಮಕಲಶೋತ್ಸವ ಚಪ್ಪರ ಮುಹೂರ್ತ

Suddi Udaya
error: Content is protected !!