23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜಸೇವಾ ಸಂಘಟನೆಯಿಂದ ಆಸರೆ 3ನೇ ಮನೆ ಹಸ್ತಾಂತರ

ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜಸೇವಾ ಸಂಘಟನೆ ಡಿ.25 ರಂದು 41ನೇ ಸೇವಾಯೋಜನೆ ಆಸರೆ 3 ಮನೆಯನ್ನು ಮನೆಯ ಯಜಮಾನರಾದ ರುಕ್ಮಯ ಕಾಫಿಗುಡ್ಡೆ ಇವರಿಗೆ ಹಸ್ತಾಂತರ ಕಾರ್ಯಕ್ರಮವು ಸಂಘಟನೆಯ ಗೌರವ ಅಧ್ಯಕ್ಷರಾದ ಶಿವಪ್ರಸಾದ್ ಅಜಿಲರು, ಗುರುದೇವ ಬ್ಯಾಂಕ್ ಮುಖ್ಯಕಾರ್ಯನಿರ್ವಾಹಕರಾದ
ಅಶ್ವಥ್, ಪ್ರಗತಿಪರ ಕೃಷಿಕರಾದ ಶಿವಾನಂದ ಹೆಗ್ಡೆ ಪರ್ಲಾಂಡ, ಗೌರವ ಸಲಹೆಗಾರರಾದ ಡಾ. ಶಶಿಧರ್ ಡೋಂಗ್ರೆ
ಗೌರವ ಸಲಹೆಗಾರರಾದ ಸುರೇಶ್ ಪೂಜಾರಿ ಮುಂಬೈ, ಪವರ್ ಆನ್ ಮಾಲೀಕರು ಮತ್ತು ಗೌರವ ಸಲಹೆಗಾರರಾದ
ಶೀತಲ್ ಜೈನ್, ಮಹಿಳಾ ಘಟಕದ ಸಂಘಟನಾ ಪ್ರಮುಖರಾದ ಮಂಗಳ ಕೆ ಗುರುವಾಯನಕೆರೆ ಮತ್ತು ಸಂಘಟನೆಯ ಸದಸ್ಯರ ಸಮಕ್ಷಮದಲ್ಲಿ ನಡೆಯಿತು.

ಸಂಘಟನೆಯ ಅಧ್ಯಕ್ಷರಾದ ದೇವದಾಸ್ ಸಾಲ್ಯಾನ್ ಪ್ರಸ್ಥಾವನೆಯೊಂದಿಗೆ ಸ್ವಾಗತಿಸಿದರು. ಚಂದ್ರಹಾಸ ಬಳಂಜ ಕಾರ್ಯಕ್ರಮ ನಿರೂಪಿಸಿದರು.
ಕಾರ್ಯಕ್ರಮದಲ್ಲಿ ಕ್ರೀಡಾಕ್ಷೇತ್ರದಲ್ಲಿ ಎತ್ತರ ಜಿಗಿತದಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿ ಚಿನ್ನದ ಪದಕ ಗೆದ್ದ ಶುಶಾಂತ್ ಎಸ್ ಪೂಜಾರಿಯನ್ನು ಸನ್ಮಾನಿಸಲಾಯಿತು‌.

Related posts

ಏ.23: ಹುರುಂಬಿದೊಟ್ಟು ದೇವಾಲಯ ನಿರ್ಮಾಣದ ಶಿಲಾನ್ಯಾಸ-ವಿಜ್ಞಾಪನಾ ಪತ್ರ ಬಿಡುಗಡೆ

Suddi Udaya

ಬೆದ್ರಬೆಟ್ಟು ಮರಿಯಾಂಬಿಕ ಆಂ.ಮಾ. ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಮತ್ತು ವನ ಮಹೋತ್ಸವದ ಆಚರಣೆ

Suddi Udaya

ಉಜಿರೆ: 1ವರ್ಷ 8 ತಿಂಗಳಿನ ವೇದ್ಯ ಶ್ರೀಶಾಸ್ತ ರವರಿಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್

Suddi Udaya

ಕಡಿರುದ್ಯಾವರ: ಸ್ಥಳೀಯರಿಂದ ಶ್ರಮದಾನದ ಮೂಲಕ ರಸ್ತೆ ಸಮತಟ್ಟು

Suddi Udaya

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ:‌ ಬಂದಾರು ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಪ್ರವಾಸಿಗರ ಕಾರು ಪಲ್ಟಿ: ಅದೃಷ್ಟವಶಾತ್ ತಪ್ಪಿದ ಅನಾಹುತ

Suddi Udaya
error: Content is protected !!