25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜಸೇವಾ ಸಂಘಟನೆಯಿಂದ ಆಸರೆ 3ನೇ ಮನೆ ಹಸ್ತಾಂತರ

ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜಸೇವಾ ಸಂಘಟನೆ ಡಿ.25 ರಂದು 41ನೇ ಸೇವಾಯೋಜನೆ ಆಸರೆ 3 ಮನೆಯನ್ನು ಮನೆಯ ಯಜಮಾನರಾದ ರುಕ್ಮಯ ಕಾಫಿಗುಡ್ಡೆ ಇವರಿಗೆ ಹಸ್ತಾಂತರ ಕಾರ್ಯಕ್ರಮವು ಸಂಘಟನೆಯ ಗೌರವ ಅಧ್ಯಕ್ಷರಾದ ಶಿವಪ್ರಸಾದ್ ಅಜಿಲರು, ಗುರುದೇವ ಬ್ಯಾಂಕ್ ಮುಖ್ಯಕಾರ್ಯನಿರ್ವಾಹಕರಾದ
ಅಶ್ವಥ್, ಪ್ರಗತಿಪರ ಕೃಷಿಕರಾದ ಶಿವಾನಂದ ಹೆಗ್ಡೆ ಪರ್ಲಾಂಡ, ಗೌರವ ಸಲಹೆಗಾರರಾದ ಡಾ. ಶಶಿಧರ್ ಡೋಂಗ್ರೆ
ಗೌರವ ಸಲಹೆಗಾರರಾದ ಸುರೇಶ್ ಪೂಜಾರಿ ಮುಂಬೈ, ಪವರ್ ಆನ್ ಮಾಲೀಕರು ಮತ್ತು ಗೌರವ ಸಲಹೆಗಾರರಾದ
ಶೀತಲ್ ಜೈನ್, ಮಹಿಳಾ ಘಟಕದ ಸಂಘಟನಾ ಪ್ರಮುಖರಾದ ಮಂಗಳ ಕೆ ಗುರುವಾಯನಕೆರೆ ಮತ್ತು ಸಂಘಟನೆಯ ಸದಸ್ಯರ ಸಮಕ್ಷಮದಲ್ಲಿ ನಡೆಯಿತು.

ಸಂಘಟನೆಯ ಅಧ್ಯಕ್ಷರಾದ ದೇವದಾಸ್ ಸಾಲ್ಯಾನ್ ಪ್ರಸ್ಥಾವನೆಯೊಂದಿಗೆ ಸ್ವಾಗತಿಸಿದರು. ಚಂದ್ರಹಾಸ ಬಳಂಜ ಕಾರ್ಯಕ್ರಮ ನಿರೂಪಿಸಿದರು.
ಕಾರ್ಯಕ್ರಮದಲ್ಲಿ ಕ್ರೀಡಾಕ್ಷೇತ್ರದಲ್ಲಿ ಎತ್ತರ ಜಿಗಿತದಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿ ಚಿನ್ನದ ಪದಕ ಗೆದ್ದ ಶುಶಾಂತ್ ಎಸ್ ಪೂಜಾರಿಯನ್ನು ಸನ್ಮಾನಿಸಲಾಯಿತು‌.

Related posts

ಉಜಿರೆ: ಸುಶೀಲಾ ಬಾಯಿ ಮರಾಠೆ ಸಂಸ್ಮರಣೆ: ಕವಿಗೋಷ್ಠಿ ಕಾರ್ಯಕ್ರಮ

Suddi Udaya

ಬಳಂಜ ಶಾಲೆಯ ನಿವೃತ್ತ ಶಿಕ್ಷಕಿ ಶ್ರೀಮತಿ ರೆನಿಲ್ಡಾ ಜೋಯ್ಸ್ ಮಥಾಯಸ್ ರವರಿಗೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಗೌರವಾರ್ಪಣೆ

Suddi Udaya

ಯಕ್ಷಗಾನ ಕಲಾವಿದರ ಬಗ್ಗೆ ಅವಹೇಳನಕಾರಿ ಹೇಳಿಕೆ: ಮಹೇಶ್ ಶೆಟ್ಟಿ ತಿಮರೋಡಿ ಸೇರಿ ನಾಲ್ಕು ಮಂದಿಯ ವಿರುದ್ಧ ಪ್ರಕರಣ ದಾಖಲು

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬೈಪಾಡಿಯ ಶಾಲೆಯ ವಿದ್ಯಾರ್ಥಿಗಳಿಗೆ ಟ್ಯೂಷನ್ ಕ್ಲಾಸ್ ಸಮಾರೋಪ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಸಂತೆಕಟ್ಟೆ ಮೆಸ್ಕಾಂ ರಸ್ತೆಯಲ್ಲಿ ರಾತ್ರಿ ತಿರುಗಾಡುತ್ತಿದ್ದ ಮಾನಸಿಕ ಅಸ್ವಸ್ಥತೆ; ಬೆಳ್ತಂಗಡಿ ಪ.ಪಂ ಅಧ್ಯಕ್ಷ ಜಯಾನಂದ ಗೌಡ ನೇತೃತ್ವದಲ್ಲಿ ಬಾಲಕಿ ಸಿಯೋನ್ ಆಶ್ರಮಕ್ಕೆ ದಾಖಲು

Suddi Udaya

ಶಟಲ್ ಬ್ಯಾಡ್ಮಿಂಟನ್: ವಾಣಿ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!