ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ರಾಮ ಮಂದಿರದ ಹನುಮ ರಥಕ್ಕೆ ಸ್ವಾಗತ

ಬೆಳ್ತಂಗಡಿ: ಆಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಶ್ರೀ ರಾಮನು ಪ್ರತಿಷ್ಠಾಪನೆ ಗೊಳ್ಳಲ್ಲಿರುವ ಈ ಸುಸಂದರ್ಭದಲ್ಲಿ ನಮೋ ಬ್ರಿಗೇಡ್ ಆಶ್ರಯದಲ್ಲಿ ರಾಜ್ಯ ವ್ಯಾಪ್ತಿ ರಾಮ ಮಂದಿರದ ಹನುಮ ರಥ ಸಂಚರಿಸುತ್ತಿದ್ದು, ಈ ರಥವು ಡಿ.26ರಂದು ಸಂಜೆ 7ಗಂಟೆಗೆ ಬೆಳ್ತಂಗಡಿ ಬಸ್ ನಿಲ್ದಾಣಕ್ಕೆ ಆಗಮಿಸಿತು.

ಬೆಳ್ತಂಗಡಿಗೆ ಆಗಮಿಸಿದ ಈ ರಥವನ್ನು ರಾಮ ಭಕ್ತರು ಆದ್ದೂರಿಯಿಂದ ಸ್ವಾಗತಿಸಿದರು.

Related posts

ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ರಂಜನ್ ಜಿ ಗೌಡ, ಹಾಗೂ ಕಾರ್ಯದರ್ಶಿಯಾಗಿ ಅಭಿನಂದನ್ ಹರೀಶ್ ಕುಮಾರ್ ನೇಮಕ

Suddi Udaya

ಅ.28 : ಈ ವರ್ಷದ ಕೊನೆಯ ‘ಚಂದ್ರಗ್ರಹಣ’ : 30 ವರ್ಷಗಳಿಗೊಮ್ಮೆ ಸಂಭವಿಸುವ ಅಪರೂಪದ ಗ್ರಹಣ

Suddi Udaya

ರಂಜಿತ್ ಎಚ್ ಡಿ ಯವರಿಗೆ ಜೆಸಿಐ ವಲಯ 15ರ ಅತ್ಯುತ್ತಮ ಘಟಕಾಧ್ಯಕ್ಷ ಪ್ರಶಸ್ತಿ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಅಂಗವಾಗಿ ಉಗ್ರಾಣ ಉದ್ಘಾಟನೆ

Suddi Udaya

ಬೆಳಾಲು : ಕಾರು ಮತ್ತು ದ್ವಿಚಕ್ರ ವಾಹನ ಅಪಘಾತ, ಚಿಕಿತ್ಸೆ ಫಲಕಾರಿಯಾಗದೆ ದ್ವಿಚಕ್ರ ವಾಹನ ಸವಾರ ಸಾವು

Suddi Udaya

ಹಿಂದೂ ಸಂರಕ್ಷಣಾ ಯಾತ್ರೆ ಬಗ್ಗೆ ಹಾಕಿದ ಎರಡು ಬ್ಯಾನರ್ ಹರಿದ ಕಿಡಿಗೇಡಿಗಳು

Suddi Udaya
error: Content is protected !!