37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಹಾಡುಹಗಲೇ ಚರ್ಚ್ ರೋಡ್ ಬಳಿ ನಿಲ್ಲಿಸಿದ್ದ ಬೈಕ್ ನಾಪತ್ತೆ

ಬೆಳ್ತಂಗಡಿ : ರಿಪೇರಿಗಾಗಿ ತಂದು ನಿಲ್ಲಿಸಿ ಬೈಕ್ ನಾಪತ್ತೆಯಾಗಿರುವ ಘಟನೆ ಬೆಳ್ತಂಗಡಿಯ ಚರ್ಚ್ ರೋಡ್ ನಲ್ಲಿ ಇಂದು ಸಂಜೆ ನಡೆದಿದೆ‌.

ಮುಂಡೂರು ಗ್ರಾಮದ ಪರಂಬುಡೆ ನಿವಾಸಿ ಕೆ.ಜಗನ್ನಾಥ್ ಅಚಾರ್ಯ ಎಂಬವರಿಗೆ ಸೇರಿದ KA-21-E-7225 ನಂಬರಿನ ಸ್ಲೇಂಡರ್ ಬೈಕ್ ಹಲವು ಸಮಯಗಳಿಂದ ಉಪಯೋಗಿಸದೆ ಮನೆಯಲ್ಲಿ ನಿಲ್ಲಿಸಿದ್ದಲ್ಲಿಯೇ ಇತ್ತು. ಬೈಕ್ ಉಪಯೋಗಿಸದೆ ಇತ್ತಿಚೆಗೆ ಸರಿಯಾಗಿ ಚಲಾಯಿಸಲು ಅಗುತ್ತಿರಲ್ಲಿಲ್ಲ‌. ಬೈಕ್ ಸಂಪೂರ್ಣ ರಿಪೇರಿ ಮಾಡಲು ತಮ್ಮ ರಮೇಶ್ ಅಚಾರ್ಯನಿಗೆ ತಿಳಿಸಿದಂತೆ ಡಿ.26 ರಂದು ಬೆಳಗ್ಗೆ ಮನೆಯಿಂದ ತಂದು ಚರ್ಚ್ ರೋಡ್ ಬಳಿ ಪಾರ್ಕ್ ಮಾಡಿ ರಮೇಶ್ ಅಚಾರ್ಯ ಚಿನ್ನದ ಕೆಲಸಕ್ಕಾಗಿ ಪುತ್ತೂರಿಗೆ ಹೋಗಿ ಸಂಜೆ ಬಂದು ನಿಲ್ಲಿಸಿದ ಸ್ಥಳದಲ್ಲಿ ನೋಡಿದಾಗ ಬೈಕ್ ನಾಪತ್ತೆಯಾಗಿತ್ತು.

ಈ ಬಗ್ಗೆ ರಮೇಶ್ ಅಚಾರ್ಯ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಬೈಕ್ ನಾಪತ್ತೆಯಾಗಿರುವ ಬಗ್ಗೆ ದೂರು ನೀಡಿದ್ದಾರೆ.

Related posts

ಅರಸಿನಮಕ್ಕಿಯಲ್ಲಿ 31ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ ಸಂಪನ್ನ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ.ಕಾಲೇಜಿನಲ್ಲಿ ಪ್ರಥಮ ಚಿಕಿತ್ಸೆ ಹಾಗೂ ಸೈಬರ್ ಕ್ರೈಂ ಮಾಹಿತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಆದಿ ದ್ರಾವಿಡ ಸಮಾಜ ಸೇವಾ ಸಂಘದ ಸಾಮಾನ್ಯ ಸಭೆ: ಪದಾಧಿಕಾರಿಗಳ ಆಯ್ಕೆ

Suddi Udaya

ಮದ್ದಡ್ಕ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಅಭ್ಯರ್ಥಿಗಳ ಅವಿರೋಧ ಆಯ್ಕೆ

Suddi Udaya

ಮರ ಬಿದ್ದರು, ವಿದ್ಯುತ್ ವ್ಯತ್ಯಾಸವಾದರೂ ಸಮರ್ಪಕವಾಗಿ ಸ್ಪಂದಿಸದ ಮೆಸ್ಕಾಂ ಇಲಾಖೆ: ಮಿತ್ತಬಾಗಿಲು ಗ್ರಾಮ ಸಭೆಯಲ್ಲಿ ಗ್ರಾಮಸ್ಥರ ಆರೋಪ:ಎರಡು ತಿಂಗಳೊಳಗೆ ಜೆಜೆಎಂ ಕೆಲಸ ಪೂರ್ಣವಾಗದಿದ್ದರೆ ಕಚೇರಿ ಎದರು ಧರಣಿ: ಗ್ರಾ‌ಪಂ ಅಧ್ಯಕ್ಷ ವಿನಯಚಂದ್ರ

Suddi Udaya

ಕೊಕ್ಕಡ: ಸಂಕಷ್ಟದಲ್ಲಿರುವ ಕುಟುಂಬದ ಮನೆ ದುರಸ್ತಿಗೊಳಿಸಿ ಕೀಲಿಕೈ ಹಸ್ತಾಂತರ

Suddi Udaya
error: Content is protected !!