April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಹಾಡುಹಗಲೇ ಚರ್ಚ್ ರೋಡ್ ಬಳಿ ನಿಲ್ಲಿಸಿದ್ದ ಬೈಕ್ ನಾಪತ್ತೆ

ಬೆಳ್ತಂಗಡಿ : ರಿಪೇರಿಗಾಗಿ ತಂದು ನಿಲ್ಲಿಸಿ ಬೈಕ್ ನಾಪತ್ತೆಯಾಗಿರುವ ಘಟನೆ ಬೆಳ್ತಂಗಡಿಯ ಚರ್ಚ್ ರೋಡ್ ನಲ್ಲಿ ಇಂದು ಸಂಜೆ ನಡೆದಿದೆ‌.

ಮುಂಡೂರು ಗ್ರಾಮದ ಪರಂಬುಡೆ ನಿವಾಸಿ ಕೆ.ಜಗನ್ನಾಥ್ ಅಚಾರ್ಯ ಎಂಬವರಿಗೆ ಸೇರಿದ KA-21-E-7225 ನಂಬರಿನ ಸ್ಲೇಂಡರ್ ಬೈಕ್ ಹಲವು ಸಮಯಗಳಿಂದ ಉಪಯೋಗಿಸದೆ ಮನೆಯಲ್ಲಿ ನಿಲ್ಲಿಸಿದ್ದಲ್ಲಿಯೇ ಇತ್ತು. ಬೈಕ್ ಉಪಯೋಗಿಸದೆ ಇತ್ತಿಚೆಗೆ ಸರಿಯಾಗಿ ಚಲಾಯಿಸಲು ಅಗುತ್ತಿರಲ್ಲಿಲ್ಲ‌. ಬೈಕ್ ಸಂಪೂರ್ಣ ರಿಪೇರಿ ಮಾಡಲು ತಮ್ಮ ರಮೇಶ್ ಅಚಾರ್ಯನಿಗೆ ತಿಳಿಸಿದಂತೆ ಡಿ.26 ರಂದು ಬೆಳಗ್ಗೆ ಮನೆಯಿಂದ ತಂದು ಚರ್ಚ್ ರೋಡ್ ಬಳಿ ಪಾರ್ಕ್ ಮಾಡಿ ರಮೇಶ್ ಅಚಾರ್ಯ ಚಿನ್ನದ ಕೆಲಸಕ್ಕಾಗಿ ಪುತ್ತೂರಿಗೆ ಹೋಗಿ ಸಂಜೆ ಬಂದು ನಿಲ್ಲಿಸಿದ ಸ್ಥಳದಲ್ಲಿ ನೋಡಿದಾಗ ಬೈಕ್ ನಾಪತ್ತೆಯಾಗಿತ್ತು.

ಈ ಬಗ್ಗೆ ರಮೇಶ್ ಅಚಾರ್ಯ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಬೈಕ್ ನಾಪತ್ತೆಯಾಗಿರುವ ಬಗ್ಗೆ ದೂರು ನೀಡಿದ್ದಾರೆ.

Related posts

ಚಾರ್ಮಾಡಿ: ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸಾರ್ವಜನಿಕ ಕುಂಕುಮಾರ್ಚನೆ; ದುರ್ಗ ನಮಸ್ಕಾರ ಪೂಜೆ

Suddi Udaya

ಕೊಕ್ಕಡ: ಹೊಲಿಗೆ ತರಬೇತಿ ಕೇಂದ್ರದ ಸಮಾರೋಪ ಸಮಾರಂಭ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಕಾರ್ಯಚಟುವಟಿಕೆಗಳ ಉದ್ಘಾಟನೆ

Suddi Udaya

ಭಾ.ಜ.ಪಾ. ಹಿರಿಯ ನಾಗರೀಕ ಪ್ರಕೋಷ್ಠದ ರಾಜ್ಯ ಸಂಚಾಲಕರಾಗಿ ವಿಧಾನ ಪರಿಷತ್ ಶಾಸಕ ಕೆ. ಪ್ರತಾಪಸಿಂಹ ನಾಯಕ್ ನೇಮಕ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಟಿ.ವಿ. ಟೆಕ್ನಿಷಿಯನ್‌ ತರಬೇತಿ ಮತ್ತು ಸಿ.ಸಿ. ಟಿವಿ ಕ್ಯಾಮರ ತರಬೇತಿಯ ಸಮಾರೋಪ

Suddi Udaya

ಶಿಶಿಲ ಶೌರ್ಯ ವಿಪತ್ತು ತಂಡದ ಕೆಲಸ ಕಾರ್ಯಗಳನ್ನು ಮೆಚ್ಚಿ ಜೀವರಕ್ಷಕ ಪರಿಕರಗಳನ್ನು ಕೊಡುಗೆಯಾಗಿ ನೀಡಿದ ಎಸ್ ಎಂ ಶಿವಪ್ರಕಾಶ್

Suddi Udaya
error: Content is protected !!