July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಹಾಡುಹಗಲೇ ಚರ್ಚ್ ರೋಡ್ ಬಳಿ ನಿಲ್ಲಿಸಿದ್ದ ಬೈಕ್ ನಾಪತ್ತೆ

ಬೆಳ್ತಂಗಡಿ : ರಿಪೇರಿಗಾಗಿ ತಂದು ನಿಲ್ಲಿಸಿ ಬೈಕ್ ನಾಪತ್ತೆಯಾಗಿರುವ ಘಟನೆ ಬೆಳ್ತಂಗಡಿಯ ಚರ್ಚ್ ರೋಡ್ ನಲ್ಲಿ ಇಂದು ಸಂಜೆ ನಡೆದಿದೆ‌.

ಮುಂಡೂರು ಗ್ರಾಮದ ಪರಂಬುಡೆ ನಿವಾಸಿ ಕೆ.ಜಗನ್ನಾಥ್ ಅಚಾರ್ಯ ಎಂಬವರಿಗೆ ಸೇರಿದ KA-21-E-7225 ನಂಬರಿನ ಸ್ಲೇಂಡರ್ ಬೈಕ್ ಹಲವು ಸಮಯಗಳಿಂದ ಉಪಯೋಗಿಸದೆ ಮನೆಯಲ್ಲಿ ನಿಲ್ಲಿಸಿದ್ದಲ್ಲಿಯೇ ಇತ್ತು. ಬೈಕ್ ಉಪಯೋಗಿಸದೆ ಇತ್ತಿಚೆಗೆ ಸರಿಯಾಗಿ ಚಲಾಯಿಸಲು ಅಗುತ್ತಿರಲ್ಲಿಲ್ಲ‌. ಬೈಕ್ ಸಂಪೂರ್ಣ ರಿಪೇರಿ ಮಾಡಲು ತಮ್ಮ ರಮೇಶ್ ಅಚಾರ್ಯನಿಗೆ ತಿಳಿಸಿದಂತೆ ಡಿ.26 ರಂದು ಬೆಳಗ್ಗೆ ಮನೆಯಿಂದ ತಂದು ಚರ್ಚ್ ರೋಡ್ ಬಳಿ ಪಾರ್ಕ್ ಮಾಡಿ ರಮೇಶ್ ಅಚಾರ್ಯ ಚಿನ್ನದ ಕೆಲಸಕ್ಕಾಗಿ ಪುತ್ತೂರಿಗೆ ಹೋಗಿ ಸಂಜೆ ಬಂದು ನಿಲ್ಲಿಸಿದ ಸ್ಥಳದಲ್ಲಿ ನೋಡಿದಾಗ ಬೈಕ್ ನಾಪತ್ತೆಯಾಗಿತ್ತು.

ಈ ಬಗ್ಗೆ ರಮೇಶ್ ಅಚಾರ್ಯ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಬೈಕ್ ನಾಪತ್ತೆಯಾಗಿರುವ ಬಗ್ಗೆ ದೂರು ನೀಡಿದ್ದಾರೆ.

Related posts

ಧೀಮತಿ ಜೈನ ಮಹಿಳಾ ಸಮಾಜದ ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya

ನಡ ಮೂಡಾಯಿಬೆಟ್ಟು ಹಂದಿ ಸಾಕಾಣಾ ಕೇಂದ್ರದಿಂದ ಹಂದಿಯನ್ನು ಎಳೆದೊಯ್ದ ಚಿರತೆ

Suddi Udaya

ವಿಶಿಷ್ಟ ರೀತಿಯಲ್ಲಿ ಸಮಾಜಕ್ಕೆ ಮಾದರಿಯಾದ ನವ ಜೋಡಿಗಳು

Suddi Udaya

ನಾಲ್ಕೂರು: ಯುವಶಕ್ತಿ ಫ್ರೆಂಡ್ಸ್ ವತಿಯಿಂದ ವೈದ್ಯಕೀಯ ನೆರವು

Suddi Udaya

ಬೆಳ್ತಂಗಡಿ: ಸವಿತಾ ಸಮಾಜದ ವತಿಯಿಂದ ಪೂವಪ್ಪ ಭಂಡಾರಿ ಹಾಗೂ ಮೋಹನ್ ಭಂಡಾರಿ ರವರಿಗೆ ಸನ್ಮಾನ

Suddi Udaya

ಟೀಮ್ ನವ ಭಾರತ್ ಬೆಳ್ತಂಗಡಿ ಆಶ್ರಯದಲ್ಲಿ ದಿವಂಗತ ತುಷಾರ್ ಕೆ ಇವರ ಸ್ಮರಣಾರ್ಥ ತಾಲೂಕು ಮಟ್ಟದ ಹೊನಲ ಬೆಳಕಿನ ವಾಲಿಬಾಲ್ ಪಂದ್ಯಾಟ

Suddi Udaya
error: Content is protected !!