ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಹಾಡುಹಗಲೇ ಚರ್ಚ್ ರೋಡ್ ಬಳಿ ನಿಲ್ಲಿಸಿದ್ದ ಬೈಕ್ ನಾಪತ್ತೆ

ಬೆಳ್ತಂಗಡಿ : ರಿಪೇರಿಗಾಗಿ ತಂದು ನಿಲ್ಲಿಸಿ ಬೈಕ್ ನಾಪತ್ತೆಯಾಗಿರುವ ಘಟನೆ ಬೆಳ್ತಂಗಡಿಯ ಚರ್ಚ್ ರೋಡ್ ನಲ್ಲಿ ಇಂದು ಸಂಜೆ ನಡೆದಿದೆ‌.

ಮುಂಡೂರು ಗ್ರಾಮದ ಪರಂಬುಡೆ ನಿವಾಸಿ ಕೆ.ಜಗನ್ನಾಥ್ ಅಚಾರ್ಯ ಎಂಬವರಿಗೆ ಸೇರಿದ KA-21-E-7225 ನಂಬರಿನ ಸ್ಲೇಂಡರ್ ಬೈಕ್ ಹಲವು ಸಮಯಗಳಿಂದ ಉಪಯೋಗಿಸದೆ ಮನೆಯಲ್ಲಿ ನಿಲ್ಲಿಸಿದ್ದಲ್ಲಿಯೇ ಇತ್ತು. ಬೈಕ್ ಉಪಯೋಗಿಸದೆ ಇತ್ತಿಚೆಗೆ ಸರಿಯಾಗಿ ಚಲಾಯಿಸಲು ಅಗುತ್ತಿರಲ್ಲಿಲ್ಲ‌. ಬೈಕ್ ಸಂಪೂರ್ಣ ರಿಪೇರಿ ಮಾಡಲು ತಮ್ಮ ರಮೇಶ್ ಅಚಾರ್ಯನಿಗೆ ತಿಳಿಸಿದಂತೆ ಡಿ.26 ರಂದು ಬೆಳಗ್ಗೆ ಮನೆಯಿಂದ ತಂದು ಚರ್ಚ್ ರೋಡ್ ಬಳಿ ಪಾರ್ಕ್ ಮಾಡಿ ರಮೇಶ್ ಅಚಾರ್ಯ ಚಿನ್ನದ ಕೆಲಸಕ್ಕಾಗಿ ಪುತ್ತೂರಿಗೆ ಹೋಗಿ ಸಂಜೆ ಬಂದು ನಿಲ್ಲಿಸಿದ ಸ್ಥಳದಲ್ಲಿ ನೋಡಿದಾಗ ಬೈಕ್ ನಾಪತ್ತೆಯಾಗಿತ್ತು.

ಈ ಬಗ್ಗೆ ರಮೇಶ್ ಅಚಾರ್ಯ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಬೈಕ್ ನಾಪತ್ತೆಯಾಗಿರುವ ಬಗ್ಗೆ ದೂರು ನೀಡಿದ್ದಾರೆ.

Related posts

ಉಜಿರೆ: ನೆನಪಿನ ಅಂಗಳ ಕಾರ್ಯಕ್ರಮದಲ್ಲಿ ಮನೋರಮ ಭಟ್ ರವರಿಗೆ ಸನ್ಮಾನ

Suddi Udaya

ಮರೋಡಿ: ಹಲ್ಲೆ, ಜೀವ ಬೆದರಿಕೆ ಆರೋಪ, ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಶಿರ್ಲಾಲು ಕೃಷಿಕ ಶಿವಪ್ಪ ಪೂಜಾರಿ ನಿಧನ

Suddi Udaya

ಕುಕ್ಕೇಡಿ ಗ್ರಾಮ ಪಂಚಾಯತಿನಲ್ಲಿ ನಿವೃತ್ತ ಅಂಚೆ ಪಾಲಕರಾದ ವಿಶ್ವನಾಥ ಪೂಜಾರಿ ಹಾಗೂ ವಿಜಯ ರಾಜ್ ಜೈನ್ ರಿಗೆ ನಾಗರೀಕ ಸನ್ಮಾನ

Suddi Udaya

ಮಾಲಾಡಿ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಛೇಂಬರ್ ಹಾಗೂ ವಿವಿಧ ಸಂಘಗಳ ಆಶ್ರಯದಲ್ಲಿ ಉಚಿತ ದಂತ ತಪಾಸಣಾ ಹಾಗೂ ಚಿಕಿತ್ಸಾ ಶಿಬಿರ

Suddi Udaya
error: Content is protected !!