37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿ ಅಯ್ಯಪ್ಪ ಸ್ವಾಮಿ ಭಜನಾ ಮಂದಿರದಲ್ಲಿ ಅಯೋಧ್ಯೆ ರಾಮಮಂದಿರದ ಮಂತ್ರಾಕ್ಷತೆ ವಿತರಣೆ

ಕನ್ಯಾಡಿ : ಅಯೋಧ್ಯೆ ರಾಮಮಂದಿರ ಜ.24ರಂದು ಲೋಕಾರ್ಪಣೆಗೊಳ್ಳಲಿದ್ದು ಆ ಪ್ರಯುಕ್ತ ರಾಮ ಮಂದಿರದ ಮಂತ್ರಾಕ್ಷತೆಯನ್ನು ಡಿ.26ರಂದು ಕನ್ಯಾಡಿಯ ಹರಿಹರಾನುಗ್ರಹ ಸಭಾಭವನಕ್ಕೆ ಹೊಂದಿಕೊಂಡಿರುವ ಅಯ್ಯಪ್ಪ ಸ್ವಾಮಿ ಭಜನಾ ಮಂದಿರದಲ್ಲಿ ಧರ್ಮಸ್ಥಳದ ಮುಳಿಕ್ಕಾರು, ನೆರ್ತನೆ, ಕೂಟದಕಲ್ಲು, ಜೋಡುಸ್ಥಾನ, ನಾರ್ಯ ಗ್ರಾಮದ ಜನರಿಗೆ ತಲುಪಿಸಲು ಆಯಾಯ ಗ್ರಾಮದ ಪ್ರಮುಖರಿಗೆ ನೀಡಲಾಯಿತು.


ಈ ಸಂದರ್ಭದಲ್ಲಿ ಭಜನಾ ಮಂದಿರದ ಅಧ್ಯಕ್ಷ ಹರೀಶ್ ರಾವ್ ಮುಂಡ್ರುಪ್ಪಾಡಿ, ಮನೋಹರ್ ರಾವ್ ಕನ್ಯಾಡಿ, ವಿಜಯ್ ಅರಳಿ, ಪ್ರೀತಮ್ ಧರ್ಮಸ್ಥಳ, ಗ್ರಾ.ಪಂ ಉಪಾಧ್ಯಕ್ಷ ಶ್ರೀನಿವಾಸ್ ರಾವ್, ಧನಲಕ್ಷ್ಮೀ ಜನಾರ್ಧನ್, ಶಾಂಭವಿ ರೈ, ಭಾಸ್ಕರ್ ಧರ್ಮಸ್ಥಳ, ಸುಧಾಕರ್ ನಡುಗುಡ್ಡೆ, ಅಭಿಷೇಕ್ ಜೋಡುಸ್ಥಾನ, ಸಂದೀಪ್ ರೈ, ರಾಮಚಂದ್ರ ಭಟ್, ಕಿಶೋರ್ ಭಂಡಾರಿ, ಸೂರ್ಯನಂದ ರಾವ್ ಪುದುಂಬಿಲ, ಭರತ್ ಕನ್ಯಾಡಿ, ಉಮಾನಾಥ್ ಮಿಳಿಕ್ಕಾರು, ಸುದರ್ಶನ್, ಮೊದಲಾದವರು ಉಪಸ್ಥಿತರಿದ್ದರು.

ಭಜನಾ ಮಂದಿರದ ಅರ್ಚಕರಾದ ಶ್ರೀಕಾಂತ್ ಭಟ್ ಮಂತ್ರಾಕ್ಷತೆಯನ್ನು ನೀಡಿದರು.

Related posts

ಜ.11ರಂದು ಮಹೇಶ್ ಶೆಟ್ಟಿ ತಿಮರೋಡಿಗೆ ನ್ಯಾಯಾಲಯಕ್ಕೆ ಹಾಜರಾಗಲು ಕೋರ್ಟ್ ಆದೇಶ

Suddi Udaya

ಉಜಿರೆ ಶ್ರೀ ಶಾರದಾ ಪೂಜೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸಿಬಿಎಸ್ಇ ಫಲಿತಾಂಶ: ವೇಣೂರಿನ ಆಯಿಶಾ ನೀಮಾ ರವರು ವಿಶಿಷ್ಠ ಶ್ರೇಣಿಯಲ್ಲಿ ಉತ್ತೀರ್ಣ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗಾಗಿ ಸ್ಮೈಲಿ ವರ್ಲ್ಡ್ ಮಕ್ಕಳ ಪಾಕ್೯ ಉದ್ಘಾಟನೆ

Suddi Udaya

ಎಕ್ಸೆಲ್ ಅಧ್ಯಕ್ಷ ಸುಮಂತ್ ಕುಮಾರ್ ರಿಗೆ ಗುಂಪಲಾಜೆ ಶ್ರೀ ನಾಗ ರಕ್ತೇಶ್ವರಿ ಸೇವಾ ಟ್ರಸ್ಟ್ ವತಿಯಿಂದ ಗೌರವಾರ್ಪಣೆ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಅದ್ಧೂರಿಯ ಚಾಲನೆ: ಸುಶಾಸನ’ ಆಡಳಿತ ಕಾಯಾ೯ಲಯ, ‘ಸುರಭಿ’ ಬ್ರಹ್ಮಕಲಶೋತ್ಸವ ಕಾಯಾ೯ಲಯ, ‘ಸಮೃದ್ಧಿ’ ಹಸಿರುವಾಣಿ ಉಗ್ರಾಣ, ‘ಸುಪ್ರಸಾದ’ ಭೋಜನ ಶಾಲೆ, ‘ಸುರುಚಿ’ ಪಾಕಶಾಲೆ ಉದ್ಘಾಟನೆ

Suddi Udaya
error: Content is protected !!