24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿ ಅಯ್ಯಪ್ಪ ಸ್ವಾಮಿ ಭಜನಾ ಮಂದಿರದಲ್ಲಿ ಅಯೋಧ್ಯೆ ರಾಮಮಂದಿರದ ಮಂತ್ರಾಕ್ಷತೆ ವಿತರಣೆ

ಕನ್ಯಾಡಿ : ಅಯೋಧ್ಯೆ ರಾಮಮಂದಿರ ಜ.24ರಂದು ಲೋಕಾರ್ಪಣೆಗೊಳ್ಳಲಿದ್ದು ಆ ಪ್ರಯುಕ್ತ ರಾಮ ಮಂದಿರದ ಮಂತ್ರಾಕ್ಷತೆಯನ್ನು ಡಿ.26ರಂದು ಕನ್ಯಾಡಿಯ ಹರಿಹರಾನುಗ್ರಹ ಸಭಾಭವನಕ್ಕೆ ಹೊಂದಿಕೊಂಡಿರುವ ಅಯ್ಯಪ್ಪ ಸ್ವಾಮಿ ಭಜನಾ ಮಂದಿರದಲ್ಲಿ ಧರ್ಮಸ್ಥಳದ ಮುಳಿಕ್ಕಾರು, ನೆರ್ತನೆ, ಕೂಟದಕಲ್ಲು, ಜೋಡುಸ್ಥಾನ, ನಾರ್ಯ ಗ್ರಾಮದ ಜನರಿಗೆ ತಲುಪಿಸಲು ಆಯಾಯ ಗ್ರಾಮದ ಪ್ರಮುಖರಿಗೆ ನೀಡಲಾಯಿತು.


ಈ ಸಂದರ್ಭದಲ್ಲಿ ಭಜನಾ ಮಂದಿರದ ಅಧ್ಯಕ್ಷ ಹರೀಶ್ ರಾವ್ ಮುಂಡ್ರುಪ್ಪಾಡಿ, ಮನೋಹರ್ ರಾವ್ ಕನ್ಯಾಡಿ, ವಿಜಯ್ ಅರಳಿ, ಪ್ರೀತಮ್ ಧರ್ಮಸ್ಥಳ, ಗ್ರಾ.ಪಂ ಉಪಾಧ್ಯಕ್ಷ ಶ್ರೀನಿವಾಸ್ ರಾವ್, ಧನಲಕ್ಷ್ಮೀ ಜನಾರ್ಧನ್, ಶಾಂಭವಿ ರೈ, ಭಾಸ್ಕರ್ ಧರ್ಮಸ್ಥಳ, ಸುಧಾಕರ್ ನಡುಗುಡ್ಡೆ, ಅಭಿಷೇಕ್ ಜೋಡುಸ್ಥಾನ, ಸಂದೀಪ್ ರೈ, ರಾಮಚಂದ್ರ ಭಟ್, ಕಿಶೋರ್ ಭಂಡಾರಿ, ಸೂರ್ಯನಂದ ರಾವ್ ಪುದುಂಬಿಲ, ಭರತ್ ಕನ್ಯಾಡಿ, ಉಮಾನಾಥ್ ಮಿಳಿಕ್ಕಾರು, ಸುದರ್ಶನ್, ಮೊದಲಾದವರು ಉಪಸ್ಥಿತರಿದ್ದರು.

ಭಜನಾ ಮಂದಿರದ ಅರ್ಚಕರಾದ ಶ್ರೀಕಾಂತ್ ಭಟ್ ಮಂತ್ರಾಕ್ಷತೆಯನ್ನು ನೀಡಿದರು.

Related posts

ವೇಣೂರು ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಘಟಕದಿಂದ ಬಜಿರೆ ಶಾಲೆಯಲ್ಲಿ ಶ್ರಮದಾನ

Suddi Udaya

ಸೌತಡ್ಕದ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಮೂಡಪ್ಪ ಸೇವೆ ನಡೆಯುತ್ತಿದ್ದ ಸಂದರ್ಭದಲ್ಲಿ ನಾಗರ ಹಾವು ಪ್ರತ್ಯಕ್ಷ

Suddi Udaya

ಕೊಕ್ಕಡ: ಒಟಿಪಿ ಪಡೆದು ಖಾತೆಯಿಂದ ರೂ.1.46 ಲಕ್ಷ ವಂಚನೆ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ನಿಡ್ಲೆ ಸಹಕಾರಿ ಸಂಘದ ಅಧ್ಯಕ್ಷ ಕೆ. ರಮೇಶ್ ರಾವ್ ಬೆಂಬಲ

Suddi Udaya

ವಿದ್ಯುತ್ ತಂತಿಗೆ ತಾಗಿದ ಕಾಂಕ್ರೀಟ್ ಮಿಕ್ಸಿಂಗ್ ಲಾರಿ : ರಸ್ತೆಗೆ ಉರುಳಿದ ಎರಡು ವಿದ್ಯುತ್ ಕಂಬ

Suddi Udaya

ಮಾ.3: ಬೆಳ್ತಂಗಡಿ ಪಲ್ಸ್ ಪೋಲಿಯೊ ಲಸಿಕಾ ಅಭಿಯಾನ

Suddi Udaya
error: Content is protected !!