25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿ ಅಯ್ಯಪ್ಪ ಸ್ವಾಮಿ ಭಜನಾ ಮಂದಿರದಲ್ಲಿ ಅಯೋಧ್ಯೆ ರಾಮಮಂದಿರದ ಮಂತ್ರಾಕ್ಷತೆ ವಿತರಣೆ

ಕನ್ಯಾಡಿ : ಅಯೋಧ್ಯೆ ರಾಮಮಂದಿರ ಜ.24ರಂದು ಲೋಕಾರ್ಪಣೆಗೊಳ್ಳಲಿದ್ದು ಆ ಪ್ರಯುಕ್ತ ರಾಮ ಮಂದಿರದ ಮಂತ್ರಾಕ್ಷತೆಯನ್ನು ಡಿ.26ರಂದು ಕನ್ಯಾಡಿಯ ಹರಿಹರಾನುಗ್ರಹ ಸಭಾಭವನಕ್ಕೆ ಹೊಂದಿಕೊಂಡಿರುವ ಅಯ್ಯಪ್ಪ ಸ್ವಾಮಿ ಭಜನಾ ಮಂದಿರದಲ್ಲಿ ಧರ್ಮಸ್ಥಳದ ಮುಳಿಕ್ಕಾರು, ನೆರ್ತನೆ, ಕೂಟದಕಲ್ಲು, ಜೋಡುಸ್ಥಾನ, ನಾರ್ಯ ಗ್ರಾಮದ ಜನರಿಗೆ ತಲುಪಿಸಲು ಆಯಾಯ ಗ್ರಾಮದ ಪ್ರಮುಖರಿಗೆ ನೀಡಲಾಯಿತು.


ಈ ಸಂದರ್ಭದಲ್ಲಿ ಭಜನಾ ಮಂದಿರದ ಅಧ್ಯಕ್ಷ ಹರೀಶ್ ರಾವ್ ಮುಂಡ್ರುಪ್ಪಾಡಿ, ಮನೋಹರ್ ರಾವ್ ಕನ್ಯಾಡಿ, ವಿಜಯ್ ಅರಳಿ, ಪ್ರೀತಮ್ ಧರ್ಮಸ್ಥಳ, ಗ್ರಾ.ಪಂ ಉಪಾಧ್ಯಕ್ಷ ಶ್ರೀನಿವಾಸ್ ರಾವ್, ಧನಲಕ್ಷ್ಮೀ ಜನಾರ್ಧನ್, ಶಾಂಭವಿ ರೈ, ಭಾಸ್ಕರ್ ಧರ್ಮಸ್ಥಳ, ಸುಧಾಕರ್ ನಡುಗುಡ್ಡೆ, ಅಭಿಷೇಕ್ ಜೋಡುಸ್ಥಾನ, ಸಂದೀಪ್ ರೈ, ರಾಮಚಂದ್ರ ಭಟ್, ಕಿಶೋರ್ ಭಂಡಾರಿ, ಸೂರ್ಯನಂದ ರಾವ್ ಪುದುಂಬಿಲ, ಭರತ್ ಕನ್ಯಾಡಿ, ಉಮಾನಾಥ್ ಮಿಳಿಕ್ಕಾರು, ಸುದರ್ಶನ್, ಮೊದಲಾದವರು ಉಪಸ್ಥಿತರಿದ್ದರು.

ಭಜನಾ ಮಂದಿರದ ಅರ್ಚಕರಾದ ಶ್ರೀಕಾಂತ್ ಭಟ್ ಮಂತ್ರಾಕ್ಷತೆಯನ್ನು ನೀಡಿದರು.

Related posts

ಮೇಲಂತಬೆಟ್ಟು ಗ್ರಾ. ಪಂ. ನಲ್ಲಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರಿಗೆ ಗೌರವಾರ್ಪಣೆ

Suddi Udaya

ಫೆ.8: 33 ಕೆವಿ ಫೀಡರಿನಲ್ಲಿ ವಿದ್ಯುತ್ ನಿಲುಗಡೆ

Suddi Udaya

ಅಪಘಾತದಲ್ಲಿ ಮೃತರಾದ ನಾವೂರು ಚಂದ್ರಹಾಸ ಅವರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಕರಿಮಣೇಲು ಬಳಿ ರಾಜ್ಯ ಹೆದ್ದಾರಿಗೆ ಉರುಳಿ ಬಿದ್ದ ಮರ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಜಾಗತಿಕ ಯುವ ಶೃಂಗಸಭೆಗೆ ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ವಿದ್ಯಾರ್ಥಿ ಆದಿತ್ಯ ಹೆಚ್.ಎಸ್ ಆಯ್ಕೆ

Suddi Udaya
error: Content is protected !!