23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿ ಅಯ್ಯಪ್ಪ ಸ್ವಾಮಿ ಭಜನಾ ಮಂದಿರದಲ್ಲಿ ಅಯೋಧ್ಯೆ ರಾಮಮಂದಿರದ ಮಂತ್ರಾಕ್ಷತೆ ವಿತರಣೆ

ಕನ್ಯಾಡಿ : ಅಯೋಧ್ಯೆ ರಾಮಮಂದಿರ ಜ.24ರಂದು ಲೋಕಾರ್ಪಣೆಗೊಳ್ಳಲಿದ್ದು ಆ ಪ್ರಯುಕ್ತ ರಾಮ ಮಂದಿರದ ಮಂತ್ರಾಕ್ಷತೆಯನ್ನು ಡಿ.26ರಂದು ಕನ್ಯಾಡಿಯ ಹರಿಹರಾನುಗ್ರಹ ಸಭಾಭವನಕ್ಕೆ ಹೊಂದಿಕೊಂಡಿರುವ ಅಯ್ಯಪ್ಪ ಸ್ವಾಮಿ ಭಜನಾ ಮಂದಿರದಲ್ಲಿ ಧರ್ಮಸ್ಥಳದ ಮುಳಿಕ್ಕಾರು, ನೆರ್ತನೆ, ಕೂಟದಕಲ್ಲು, ಜೋಡುಸ್ಥಾನ, ನಾರ್ಯ ಗ್ರಾಮದ ಜನರಿಗೆ ತಲುಪಿಸಲು ಆಯಾಯ ಗ್ರಾಮದ ಪ್ರಮುಖರಿಗೆ ನೀಡಲಾಯಿತು.


ಈ ಸಂದರ್ಭದಲ್ಲಿ ಭಜನಾ ಮಂದಿರದ ಅಧ್ಯಕ್ಷ ಹರೀಶ್ ರಾವ್ ಮುಂಡ್ರುಪ್ಪಾಡಿ, ಮನೋಹರ್ ರಾವ್ ಕನ್ಯಾಡಿ, ವಿಜಯ್ ಅರಳಿ, ಪ್ರೀತಮ್ ಧರ್ಮಸ್ಥಳ, ಗ್ರಾ.ಪಂ ಉಪಾಧ್ಯಕ್ಷ ಶ್ರೀನಿವಾಸ್ ರಾವ್, ಧನಲಕ್ಷ್ಮೀ ಜನಾರ್ಧನ್, ಶಾಂಭವಿ ರೈ, ಭಾಸ್ಕರ್ ಧರ್ಮಸ್ಥಳ, ಸುಧಾಕರ್ ನಡುಗುಡ್ಡೆ, ಅಭಿಷೇಕ್ ಜೋಡುಸ್ಥಾನ, ಸಂದೀಪ್ ರೈ, ರಾಮಚಂದ್ರ ಭಟ್, ಕಿಶೋರ್ ಭಂಡಾರಿ, ಸೂರ್ಯನಂದ ರಾವ್ ಪುದುಂಬಿಲ, ಭರತ್ ಕನ್ಯಾಡಿ, ಉಮಾನಾಥ್ ಮಿಳಿಕ್ಕಾರು, ಸುದರ್ಶನ್, ಮೊದಲಾದವರು ಉಪಸ್ಥಿತರಿದ್ದರು.

ಭಜನಾ ಮಂದಿರದ ಅರ್ಚಕರಾದ ಶ್ರೀಕಾಂತ್ ಭಟ್ ಮಂತ್ರಾಕ್ಷತೆಯನ್ನು ನೀಡಿದರು.

Related posts

ಕೊಕ್ಕಡದ‌ಲ್ಲಿ ಗೃಹ ಸಚಿವ ಅರಗ ಜ್ಞಾನೇಂದ್ರರವರ ಕಾರನ್ನು ಚುನಾವಣಾ ಅಧಿಕಾರಿಗಳಿಂದ ತಪಾಸಣೆ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನ ಹರೀಶ್ ಶೆಟ್ಟಿ ಸಬ್ ಲೆಫ್ಟಿನೆಂಟ್ ರ‍್ಯಾಂಕ್ 

Suddi Udaya

ಮಿತ್ತಬಾಗಿಲು ಗ್ರಾಮ ಸಭೆ: ಆಶ್ರಯ ಯೋಜನೆಯ ಮನೆ ಮಂಜೂರಾತಿಯಲ್ಲಿ ಪಾರದರ್ಶಕತೆ ಇರಬೇಕೆಂದು ಗ್ರಾಮಸ್ಥರ ಒತ್ತಾಯ

Suddi Udaya

ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ:ಪತ್ರಕರ್ತರ ಸಂಘದ ನೂತನ ಕಟ್ಟಡ ಹಾಗೂ ನಿವೇಶನಕ್ಕೆ ರೂ.20 ಲಕ್ಷ ಅನುದಾನ: ಹರೀಶ್ ಪೂಂಜ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಕಿವಿ-ಮೂಗು-ಗಂಟಲು ತಪಾಸಣಾ ಶಿಬಿರ

Suddi Udaya

ಹಾಸನ ಮೂಲದ ವ್ಯಕ್ತಿ ಚಾರ್ಮಾಡಿ ಘಾಟ್ ನಲ್ಲಿ ಆತ್ಮಹತ್ಯೆಗೆ ಯತ್ನ: ಜೀವ ಉಳಿಸಿದ ಪೊಲೀಸರು

Suddi Udaya
error: Content is protected !!