22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿ ಅಯ್ಯಪ್ಪ ಸ್ವಾಮಿ ಭಜನಾ ಮಂದಿರದಲ್ಲಿ ಅಯೋಧ್ಯೆ ರಾಮಮಂದಿರದ ಮಂತ್ರಾಕ್ಷತೆ ವಿತರಣೆ

ಕನ್ಯಾಡಿ : ಅಯೋಧ್ಯೆ ರಾಮಮಂದಿರ ಜ.24ರಂದು ಲೋಕಾರ್ಪಣೆಗೊಳ್ಳಲಿದ್ದು ಆ ಪ್ರಯುಕ್ತ ರಾಮ ಮಂದಿರದ ಮಂತ್ರಾಕ್ಷತೆಯನ್ನು ಡಿ.26ರಂದು ಕನ್ಯಾಡಿಯ ಹರಿಹರಾನುಗ್ರಹ ಸಭಾಭವನಕ್ಕೆ ಹೊಂದಿಕೊಂಡಿರುವ ಅಯ್ಯಪ್ಪ ಸ್ವಾಮಿ ಭಜನಾ ಮಂದಿರದಲ್ಲಿ ಧರ್ಮಸ್ಥಳದ ಮುಳಿಕ್ಕಾರು, ನೆರ್ತನೆ, ಕೂಟದಕಲ್ಲು, ಜೋಡುಸ್ಥಾನ, ನಾರ್ಯ ಗ್ರಾಮದ ಜನರಿಗೆ ತಲುಪಿಸಲು ಆಯಾಯ ಗ್ರಾಮದ ಪ್ರಮುಖರಿಗೆ ನೀಡಲಾಯಿತು.


ಈ ಸಂದರ್ಭದಲ್ಲಿ ಭಜನಾ ಮಂದಿರದ ಅಧ್ಯಕ್ಷ ಹರೀಶ್ ರಾವ್ ಮುಂಡ್ರುಪ್ಪಾಡಿ, ಮನೋಹರ್ ರಾವ್ ಕನ್ಯಾಡಿ, ವಿಜಯ್ ಅರಳಿ, ಪ್ರೀತಮ್ ಧರ್ಮಸ್ಥಳ, ಗ್ರಾ.ಪಂ ಉಪಾಧ್ಯಕ್ಷ ಶ್ರೀನಿವಾಸ್ ರಾವ್, ಧನಲಕ್ಷ್ಮೀ ಜನಾರ್ಧನ್, ಶಾಂಭವಿ ರೈ, ಭಾಸ್ಕರ್ ಧರ್ಮಸ್ಥಳ, ಸುಧಾಕರ್ ನಡುಗುಡ್ಡೆ, ಅಭಿಷೇಕ್ ಜೋಡುಸ್ಥಾನ, ಸಂದೀಪ್ ರೈ, ರಾಮಚಂದ್ರ ಭಟ್, ಕಿಶೋರ್ ಭಂಡಾರಿ, ಸೂರ್ಯನಂದ ರಾವ್ ಪುದುಂಬಿಲ, ಭರತ್ ಕನ್ಯಾಡಿ, ಉಮಾನಾಥ್ ಮಿಳಿಕ್ಕಾರು, ಸುದರ್ಶನ್, ಮೊದಲಾದವರು ಉಪಸ್ಥಿತರಿದ್ದರು.

ಭಜನಾ ಮಂದಿರದ ಅರ್ಚಕರಾದ ಶ್ರೀಕಾಂತ್ ಭಟ್ ಮಂತ್ರಾಕ್ಷತೆಯನ್ನು ನೀಡಿದರು.

Related posts

ಧರ್ಮಸ್ಥಳ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಮಂತ್ರಿಮಂಡಲದ ಉದ್ಘಾಟನೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಹಿಂಭಾಗದಲ್ಲಿ ಕ್ಷೇತ್ರದ ವತಿಯಿಂದ ರಸ್ತೆಗೆ ಅಳವಡಿಸಿದ ಗೇಟು ತೆರವು

Suddi Udaya

ರಾಜಕೇಸರಿ ಸಂಘಟನೆಯ ನೇತೃತ್ವದಲ್ಲಿ ಬೃಹತ್ ಉಚಿತ ನೇತ್ರ ತಪಾಸಣೆ ಶಿಬಿರ

Suddi Udaya

ಕುಂಭಶ್ರೀ ಆಂ.ಮಾ. ಶಾಲೆಯ ಒಂದನೇ ತರಗತಿ ಮತ್ತು ಎರಡನೇ ತರಗತಿ ವಿದ್ಯಾರ್ಥಿಗಳಿಗೆ ವೇಣೂರಿನ ಅಂಚೆಕಛೇರಿ, ಪೊಲೀಸ್ ಠಾಣೆ ಮತ್ತು ಮಾರ್ಕೆಟ್ ಗೆ ಭೇಟಿ

Suddi Udaya

ಮಾ.30: ಲಕ್ಷ್ಮೀ ಇಂಡಸ್ಟೀಸ್ “ಕನಸಿನ ಮನೆ” ವಾಮದಪದವು ಶಾಖೆ ಶುಭಾರಂಭ

Suddi Udaya

ಧರ್ಮಸ್ಥಳ: ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕ ಕ್ರೀಡಾಕೂಟ

Suddi Udaya
error: Content is protected !!