23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮದ್ದಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಗೋಪಾಲ ಶೆಟ್ಟಿ, ಉಪಾಧ್ಯಕ್ಷರಾಗಿ ವಿವೇಕಾನಂದ ಸಾಲ್ಯಾನ್

ಮದ್ದಡ್ಕ: ಮದ್ದಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯು ಡಿ.27ರಂದು ನಡೆಯಿತು.


ಅಧ್ಯಕ್ಷರಾಗಿ ಗೋಪಾಲ ಶೆಟ್ಟಿ ಕೆ, ಉಪಾಧ್ಯಕ್ಷರಾಗಿ ವಿವೇಕಾನಂದ ಸಾಲ್ಯಾನ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ನಿರ್ದೇಶಕರಾಗಿ ಶಿವಪ್ಪ ಗೌಡ, ಅಣ್ಣಿ ಶೆಟ್ಟಿ, ನಾರಾಯಣ ಮೂಲ್ಯ, ಕಾಂತಪ್ಪ ಮೂಲ್ಯ, ರುದೇಶ ಕುಮಾರ್, ರಮೇಶ ಪೂಜಾರಿ, ಚಿದಾನಂದ ಕೆ.ಪಿ, ವಸಂತಿ, ಮೋಹನ ನಾಯ್ಕ, ವಿನೋದ ಶೆಟ್ಟಿ ಮತ್ತು ಶಶಿಕಲಾ ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ.

Related posts

ತಾಲೂಕು ಮಟ್ಟದ ಟೇಬಲ್ ಟೆನಿಸ್ ನಲ್ಲಿ ವಾಣಿ ಪ.ಪೂ ಕಾಲೇಜಿನ ಬಾಲಕಿಯರ ತಂಡಕ್ಕೆ ದ್ವಿತೀಯ ಸ್ಥಾನ

Suddi Udaya

ಕಳೆಂಜ: ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ- ಶವ ಮೇಲೆತ್ತಿದ ಶೌರ್ಯ ವಿಪತ್ತು ನಿರ್ವಹಣಾ ತಂಡ

Suddi Udaya

ಬೆಳಾಲು: ಅಕ್ರಮ ಕೋಳಿ ಅಂಕದ ಮೇಲೆ ಧರ್ಮಸ್ಥಳ ಪೊಲೀಸರ ದಾಳಿ

Suddi Udaya

ಕೊಕ್ಕಡ: ಯುವಕ ಸಂಶಯಾಸ್ಪದ ಸಾವು: ಪೊಲೀಸರ ತನಿಖೆ

Suddi Udaya

ಬೆಳ್ತಂಗಡಿ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಗೆ ಎಂಟು ಮಂದಿ ನಾಮನಿರ್ದೇಶಿತ ಸದಸ್ಯರ ನೇಮಕ

Suddi Udaya

ನಡ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಮಿತಿಯಿಂದ ದಿ. ಕೆ ವಸಂತ ಬಂಗೇರರಿಗೆ ನುಡಿನಮನ

Suddi Udaya
error: Content is protected !!