September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮದ್ದಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಗೋಪಾಲ ಶೆಟ್ಟಿ, ಉಪಾಧ್ಯಕ್ಷರಾಗಿ ವಿವೇಕಾನಂದ ಸಾಲ್ಯಾನ್

ಮದ್ದಡ್ಕ: ಮದ್ದಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯು ಡಿ.27ರಂದು ನಡೆಯಿತು.


ಅಧ್ಯಕ್ಷರಾಗಿ ಗೋಪಾಲ ಶೆಟ್ಟಿ ಕೆ, ಉಪಾಧ್ಯಕ್ಷರಾಗಿ ವಿವೇಕಾನಂದ ಸಾಲ್ಯಾನ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ನಿರ್ದೇಶಕರಾಗಿ ಶಿವಪ್ಪ ಗೌಡ, ಅಣ್ಣಿ ಶೆಟ್ಟಿ, ನಾರಾಯಣ ಮೂಲ್ಯ, ಕಾಂತಪ್ಪ ಮೂಲ್ಯ, ರುದೇಶ ಕುಮಾರ್, ರಮೇಶ ಪೂಜಾರಿ, ಚಿದಾನಂದ ಕೆ.ಪಿ, ವಸಂತಿ, ಮೋಹನ ನಾಯ್ಕ, ವಿನೋದ ಶೆಟ್ಟಿ ಮತ್ತು ಶಶಿಕಲಾ ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ.

Related posts

ಮುಂಡಾಜೆ ಶ್ರೀ ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನದ ವಾರ್ಷಿಕ ದೀಪೋತ್ಸವ ಸಂಪನ್ನ

Suddi Udaya

ಶಿಶಿಲ: ‘ವೇದ ಕುಸುಮ’ ಶಿಬಿರ ಸಂಪನ್ನ

Suddi Udaya

ಬೆಳ್ತಂಗಡಿ ಸಂತೆಕಟ್ಟೆಯಲ್ಲಿ ‘ಓಶಿಯನ್ ಎಂಪೈರ್ ಮಲ್ಟಿಕ್ಯೂಸಿನ್ ರೆಸ್ಟೊರೆಂಟ್’ ಉದ್ಘಾಟನೆ

Suddi Udaya

ರತ್ನಮಾನಸ ವಿದ್ಯಾರ್ಥಿನಿಲಯದಲ್ಲಿ ಶಿವರಾತ್ರಿ ಆಚರಣೆ

Suddi Udaya

ಇತಿಹಾಸ ಪ್ರಸಿದ್ದ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯಿ ದೈವಸ್ಥಾನದಲ್ಲಿ ಫೆಬ್ರವರಿ ತಿಂಗಳಲ್ಲಿ ಬ್ರಹ್ಮಕುಂಭಾಭಿಷೇಕ: ಅಧ್ಯಕ್ಷರಾಗಿ ಬರೋಡ ಉದ್ಯಮಿ ಶಶಿಧರ್ ಶೆಟ್ಟಿ ನವಶಕ್ತಿ ಗುರುವಾಯನಕೆರೆ, ಕಾರ್ಯಾಧ್ಯಕ್ಷರಾಗಿ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಆಯ್ಕೆ

Suddi Udaya

ಧಮ೯ಸ್ಥಳ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Suddi Udaya
error: Content is protected !!