25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಕ್ಕೆನೇಜಿ ವಾಸುದೇವ ರಾವ್ ಅವರ ಅಂಗಡಿಯಲ್ಲಿ ಎಲ್ಲರ ಗಮನ ಸೆಳೆದ ತೆಂಗಿನ ಕಾಯಿ

ಮಿತ್ತಬಾಗಿಲು: ಇಲ್ಲಿಯ ಕುಕ್ಕಾವು ವಾಸುದೇವ ಕಕ್ಕೆನೇಜಿ ಇವರ ಅಂಗಡಿಗೆ ಕೃಷಿಕರೋವ೯ರುತಂದ ತೆಂಗಿನ ಕಾಯಿಯಲ್ಲಿ ಒಂದು ಕಾಯಿ ಎಲ್ಲರ ಗಮನ ಸೆಳೆದಿದೆ. ಸಾಮಾನ್ಯವಾಗಿ ಒಂದು ತೆಂಗಿನಕಾಯಿ ಒಂದು ಕೆ.ಜಿಯ ಒಳಗೆ ಇರುತ್ತದೆ. ಆದರೆ ಈ ತೆಂಗಿನ ಕಾಯಿ ಒಂದೂವರೆ ಕೆ.ಜಿಗಿಂತ ಜಾಸ್ತಿ ತೂಕವಿದೆ. ಈ ಕಾಯಿ ಎಲ್ಲರ ಗಮನ ಸೆಳೆದಿದೆ.

Related posts

ಮುಂಡಾಜೆ: ಮೂರ್ತಿಲ್ಲಾಯ ಭಕ್ತ ವೃಂದ ವತಿಯಿಂದ ದೈವಸ್ಥಾನಕ್ಕೆ ದೇಣಿಗೆ ಹಸ್ತಾಂತರ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಿಜೆಪಿ ಯುವಮೋರ್ಚಾ ರಾಜ್ಯಾಧ್ಯಕ್ಷ ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜ್ ಭೇಟಿ

Suddi Udaya

ಉಜಿರೆ : ಶ್ರೀ.ಧ.ಮಂ. ವಸತಿ ಪ.ಪೂ. ಕಾಲೇಜಿನಲ್ಲಿ ‘ವಿದ್ಯಾರ್ಥಿ ಸಂಸತ್ತು ಪದಗ್ರಹಣ’

Suddi Udaya

ರಾಜ್ಯಮಟ್ಟದ ಸ್ಪೆಲ್ ಬೀ ಸ್ಪರ್ಧೆ: ಉಜಿರೆ ಅನುಗ್ರಹ ಆಂ.ಮಾ.ಶಾಲೆಯ ವಿದ್ಯಾರ್ಥಿ ಚಾರ್ವಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಇಂದಬೆಟ್ಟು ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಇಬ್ರಾಹಿಂ ನಿಧನ

Suddi Udaya

ವೇಣೂರು: ಚಂದಯ್ಯ ದೇವಾಡಿಗ ನಿಧನ

Suddi Udaya
error: Content is protected !!