ಶಿರ್ಲಾಲು ಶ್ರಿ ಮಹಾಲಿಂಗೇಶ್ವರ ದೇವರಿಗೆ ಬ್ರಹ್ಮ ಕಲಶಾಭಿಷೇಕ

Suddi Udaya

ಶಿರ್ಲಾಲು : ಶ್ರಿ ಮಹಾಲಿಂಗೇಶ್ವರ ದೇವರಿಗೆ 25 ದ್ರವ್ಯ ಮಿಳಿತ ಪರಿಕಲಶಸಹಿತ ಬ್ರಹ್ಮ ಕಲಶಾಭಿಷೇಕ ಕ್ಷೇತ್ರದ ತಂತ್ರಿಗಳಾದ ನಡ್ವಂತಾಡಿ ಬ್ರಹ್ಮಶ್ರಿ ವೇದಮೂರ್ತಿ ಶ್ರಿ ಪಾದ ಪಾಂಗಣ್ಣಾಯರ ನೇತ್ರತ್ವದಲ್ಲಿ ಬ್ರಹ್ಮಶ್ರಿ ಕಾಜುಮುಗೇರು ಸೀತರಾಮ ಹೆಬ್ಬಾರರ ಉಪಸ್ತಿತಿಯಲ್ಲಿ ಗುರುವಾರ ನಡೆಯಿತು.

ಈ ಸಂದರ್ಭದಲ್ಲಿ ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ ಪದ್ಮಪ್ರಸಾದ್ ಅಜಿಲ,ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಪ್ರಶಾಂತ್ ಎಂ ಪಾರೆಂಕಿ ,ಸೇವಾ ಸಮಿತಿ ಅಧ್ಯಕ್ಷ ಆನಂದ ಸಾಲಿಯಾನ್ ,ಪ್ರಧಾನ ಕಾರ್ಯದರ್ಶಿ ಕೆ.ರವಿರಾಜ್ ಕುಲ್ಯರೊಟ್ಟು ಮತ್ತು ಜೀರ್ಣೋದ್ಧಾರ ಸಮಿತಿಯ ಪದಾದಿಕಾರಿಗಳು, ಬ್ರಹ್ಮಕಲಶೋತ್ಸವ ಸಮಿತಿಯ ಪದಾಧಿಕಾರಿಗಳು, ಗ್ರಾಮಸ್ಥರು, ಭಕ್ತಾಧಿಗಳು ಉಪಸ್ಥಿತರಿದ್ದರು.

Leave a Comment

error: Content is protected !!