22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಕ್ಕೆನೇಜಿ ವಾಸುದೇವ ರಾವ್ ಅವರ ಅಂಗಡಿಯಲ್ಲಿ ಎಲ್ಲರ ಗಮನ ಸೆಳೆದ ತೆಂಗಿನ ಕಾಯಿ

ಮಿತ್ತಬಾಗಿಲು: ಇಲ್ಲಿಯ ಕುಕ್ಕಾವು ವಾಸುದೇವ ಕಕ್ಕೆನೇಜಿ ಇವರ ಅಂಗಡಿಗೆ ಕೃಷಿಕರೋವ೯ರುತಂದ ತೆಂಗಿನ ಕಾಯಿಯಲ್ಲಿ ಒಂದು ಕಾಯಿ ಎಲ್ಲರ ಗಮನ ಸೆಳೆದಿದೆ. ಸಾಮಾನ್ಯವಾಗಿ ಒಂದು ತೆಂಗಿನಕಾಯಿ ಒಂದು ಕೆ.ಜಿಯ ಒಳಗೆ ಇರುತ್ತದೆ. ಆದರೆ ಈ ತೆಂಗಿನ ಕಾಯಿ ಒಂದೂವರೆ ಕೆ.ಜಿಗಿಂತ ಜಾಸ್ತಿ ತೂಕವಿದೆ. ಈ ಕಾಯಿ ಎಲ್ಲರ ಗಮನ ಸೆಳೆದಿದೆ.

Related posts

ಪೆರ್ಲ ಬೈಪಾಡಿ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ಅಷ್ಟಮಂಗಲ ಪ್ರಶ್ನಾಚಿಂತನೆ

Suddi Udaya

ಉಜಿರೆ ಎಸ್ ಡಿಎಂ ಪಾಲಿಟೆಕ್ನಿಕ್ ಮೊದಲನೇ ವರ್ಷದ ವಿದ್ಯಾರ್ಥಿಗಳ ಶೈಕ್ಷಣಿಕ ವರ್ಷಾರಂಭ

Suddi Udaya

ನಡ ಗ್ರಾ.ಪಂ. ನ ಅಧ್ಯಕ್ಷರಾಗಿ ಮಂಜುಳಾ, ಉಪಾಧ್ಯಕ್ಷರಾಗಿ ದಿವಾಕರ ಪೂಜಾರಿ ಆಯ್ಕೆ

Suddi Udaya

ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ, ಪಾಂಡುರಂಗ ಶಾಖೆಯ ವಾರ್ಷಿಕೋತ್ಸವ

Suddi Udaya

ಚಾರ್ಮಾಡಿ ಜಲಾಲಿಯಾ ನಗರ ಮಸ್ಜಿದ್‌‌ನ ಆಡಳಿತ ಮಂಡಳಿಯನ್ನು ವಜಾಗೊಳಿಸಿದ ವಕ್ಫ್ ಮಂಡಳಿ: ಸರಕಾರದಿಂದ ಆಡಳಿತಾಧಿಕಾರಿ ನೇಮಕ

Suddi Udaya

ಭಾರತೀಯ ಜನತಾ ಪಾರ್ಟಿ ಉಜಿರೆ ಮಹಾಶಕ್ತಿ ಕೇಂದ್ರ ದ ಸಭೆ

Suddi Udaya
error: Content is protected !!