25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಕ್ಕೆನೇಜಿ ವಾಸುದೇವ ರಾವ್ ಅವರ ಅಂಗಡಿಯಲ್ಲಿ ಎಲ್ಲರ ಗಮನ ಸೆಳೆದ ತೆಂಗಿನ ಕಾಯಿ

ಮಿತ್ತಬಾಗಿಲು: ಇಲ್ಲಿಯ ಕುಕ್ಕಾವು ವಾಸುದೇವ ಕಕ್ಕೆನೇಜಿ ಇವರ ಅಂಗಡಿಗೆ ಕೃಷಿಕರೋವ೯ರುತಂದ ತೆಂಗಿನ ಕಾಯಿಯಲ್ಲಿ ಒಂದು ಕಾಯಿ ಎಲ್ಲರ ಗಮನ ಸೆಳೆದಿದೆ. ಸಾಮಾನ್ಯವಾಗಿ ಒಂದು ತೆಂಗಿನಕಾಯಿ ಒಂದು ಕೆ.ಜಿಯ ಒಳಗೆ ಇರುತ್ತದೆ. ಆದರೆ ಈ ತೆಂಗಿನ ಕಾಯಿ ಒಂದೂವರೆ ಕೆ.ಜಿಗಿಂತ ಜಾಸ್ತಿ ತೂಕವಿದೆ. ಈ ಕಾಯಿ ಎಲ್ಲರ ಗಮನ ಸೆಳೆದಿದೆ.

Related posts

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನವರಾತ್ರಿಯ ಭಜನಾ ಕಾರ್ಯಕ್ರಮ ಉದ್ಘಾಟನೆ

Suddi Udaya

ಮಾಲಾಡಿ : ಕಸ ಎಸೆದವರಿಂದಲೇ ಹೆಕ್ಕಿಸಿ ರೂ.5 ಸಾವಿರ ದಂಡ ವಿಧಿಸಿದ ಮಾಲಾಡಿ ಗ್ರಾಮ ಪಂಚಾಯತ್

Suddi Udaya

ಮಚ್ಚಿನ: ಅಪಾಯದಂಚಿನಲ್ಲಿರುವ ವಿದ್ಯುತ್ ಕಂಬ

Suddi Udaya

ನಾವೂರು ಬಡೆಕ್ಕಾವು ಗುತ್ತುವಿನಲ್ಲಿ ಶ್ರೀ ದುರ್ಗಾದೇವಿ ದೇವಸ್ಥಾನದ ಶಿಲಾನ್ಯಾಸ ಕಾರ್ಯಕ್ರಮ ಹಾಗೂ ವಿದ್ಯಾರ್ಥಿ ವೇತನ ಮತ್ತು ಪುಸ್ತಕ ವಿತರಣೆ

Suddi Udaya

ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದು ಹಿಂದಕ್ಕೆ ಕಳುಹಿಸಿದ ಪೊಲೀಸರು

Suddi Udaya

ಅಳದಂಗಡಿಯ ಡಾ| ಮಮತಾ ಎಚ್ ರವರಿಗೆ ಉತ್ತಮ ಶಿಕ್ಷಕಿ ಪ್ರಶಸ್ತಿ

Suddi Udaya
error: Content is protected !!