24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಶಿರ್ಲಾಲು ಶ್ರಿ ಮಹಾಲಿಂಗೇಶ್ವರ ದೇವರಿಗೆ ಬ್ರಹ್ಮ ಕಲಶಾಭಿಷೇಕ

ಶಿರ್ಲಾಲು : ಶ್ರಿ ಮಹಾಲಿಂಗೇಶ್ವರ ದೇವರಿಗೆ 25 ದ್ರವ್ಯ ಮಿಳಿತ ಪರಿಕಲಶಸಹಿತ ಬ್ರಹ್ಮ ಕಲಶಾಭಿಷೇಕ ಕ್ಷೇತ್ರದ ತಂತ್ರಿಗಳಾದ ನಡ್ವಂತಾಡಿ ಬ್ರಹ್ಮಶ್ರಿ ವೇದಮೂರ್ತಿ ಶ್ರಿ ಪಾದ ಪಾಂಗಣ್ಣಾಯರ ನೇತ್ರತ್ವದಲ್ಲಿ ಬ್ರಹ್ಮಶ್ರಿ ಕಾಜುಮುಗೇರು ಸೀತರಾಮ ಹೆಬ್ಬಾರರ ಉಪಸ್ತಿತಿಯಲ್ಲಿ ಗುರುವಾರ ನಡೆಯಿತು.

ಈ ಸಂದರ್ಭದಲ್ಲಿ ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ ಪದ್ಮಪ್ರಸಾದ್ ಅಜಿಲ,ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಪ್ರಶಾಂತ್ ಎಂ ಪಾರೆಂಕಿ ,ಸೇವಾ ಸಮಿತಿ ಅಧ್ಯಕ್ಷ ಆನಂದ ಸಾಲಿಯಾನ್ ,ಪ್ರಧಾನ ಕಾರ್ಯದರ್ಶಿ ಕೆ.ರವಿರಾಜ್ ಕುಲ್ಯರೊಟ್ಟು ಮತ್ತು ಜೀರ್ಣೋದ್ಧಾರ ಸಮಿತಿಯ ಪದಾದಿಕಾರಿಗಳು, ಬ್ರಹ್ಮಕಲಶೋತ್ಸವ ಸಮಿತಿಯ ಪದಾಧಿಕಾರಿಗಳು, ಗ್ರಾಮಸ್ಥರು, ಭಕ್ತಾಧಿಗಳು ಉಪಸ್ಥಿತರಿದ್ದರು.

Related posts

ನಾವೂರು: ಮುರ ಮುಹಿಯುದ್ದೀನ್ ಜುಮಾ ಮಸೀದಿಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಶಾರದೋತ್ಸವ ಅಂಗವಾಗಿ ವಾಲಿಬಾಲ್ ಪಂದ್ಯಾಟದ ಉದ್ಘಾಟನೆ

Suddi Udaya

ಬೆಂಗಳೂರಿನ ಕೆಮ್ ಟ್ರೆಂಡ್ ಕೆಮಿಕಲ್ಸ್ ಕಂಪನಿಯಿಂದ ಸೇವಾಭಾರತಿ ಸಂಸ್ಥೆಗೆ ಉಪಕರಣಗಳ ಹಸ್ತಾಂತರ

Suddi Udaya

ರೈತರ ಕೃಷಿ ಪಂಪು ಸೆಟ್ ಸ್ಥಾವರಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಶಾಸಕ ಹರೀಶ್ ಪೂಂಜರಿಗೆ ಮನವಿ

Suddi Udaya

ಬೆಂಗಳೂರಿನಲ್ಲಿ ಅದ್ದೂರಿಯಾಗಿ ನಡೆದ ಕಂಬಳ: ದಿಡುಪೆ ಪರಂಬೇರಿನ ನಾರಾಯಣ ಮಲೆಕುಡಿಯರ ಕೋಣಗಳು, ನೇಗಿಲು ಹಿರಿಯ ವಿಭಾಗದಲ್ಲಿ ಪ್ರಥಮ, ಒಂದು ಲಕ್ಷ ನಗದು, 16 ಗ್ರಾಂ ಚಿನ್ನ ಮತ್ತು ಟ್ರೋಫಿ

Suddi Udaya

ಎ.13-23: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ವಾರ್ಷಿಕ ವಿಷು ಜಾತ್ರೋತ್ಸವ       

Suddi Udaya
error: Content is protected !!