25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಶಿರ್ಲಾಲು ಶ್ರಿ ಮಹಾಲಿಂಗೇಶ್ವರ ದೇವರಿಗೆ ಬ್ರಹ್ಮ ಕಲಶಾಭಿಷೇಕ

ಶಿರ್ಲಾಲು : ಶ್ರಿ ಮಹಾಲಿಂಗೇಶ್ವರ ದೇವರಿಗೆ 25 ದ್ರವ್ಯ ಮಿಳಿತ ಪರಿಕಲಶಸಹಿತ ಬ್ರಹ್ಮ ಕಲಶಾಭಿಷೇಕ ಕ್ಷೇತ್ರದ ತಂತ್ರಿಗಳಾದ ನಡ್ವಂತಾಡಿ ಬ್ರಹ್ಮಶ್ರಿ ವೇದಮೂರ್ತಿ ಶ್ರಿ ಪಾದ ಪಾಂಗಣ್ಣಾಯರ ನೇತ್ರತ್ವದಲ್ಲಿ ಬ್ರಹ್ಮಶ್ರಿ ಕಾಜುಮುಗೇರು ಸೀತರಾಮ ಹೆಬ್ಬಾರರ ಉಪಸ್ತಿತಿಯಲ್ಲಿ ಗುರುವಾರ ನಡೆಯಿತು.

ಈ ಸಂದರ್ಭದಲ್ಲಿ ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ ಪದ್ಮಪ್ರಸಾದ್ ಅಜಿಲ,ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಪ್ರಶಾಂತ್ ಎಂ ಪಾರೆಂಕಿ ,ಸೇವಾ ಸಮಿತಿ ಅಧ್ಯಕ್ಷ ಆನಂದ ಸಾಲಿಯಾನ್ ,ಪ್ರಧಾನ ಕಾರ್ಯದರ್ಶಿ ಕೆ.ರವಿರಾಜ್ ಕುಲ್ಯರೊಟ್ಟು ಮತ್ತು ಜೀರ್ಣೋದ್ಧಾರ ಸಮಿತಿಯ ಪದಾದಿಕಾರಿಗಳು, ಬ್ರಹ್ಮಕಲಶೋತ್ಸವ ಸಮಿತಿಯ ಪದಾಧಿಕಾರಿಗಳು, ಗ್ರಾಮಸ್ಥರು, ಭಕ್ತಾಧಿಗಳು ಉಪಸ್ಥಿತರಿದ್ದರು.

Related posts

ಮುಂಡಾಜೆ: ಕೀರ್ತನಾ ಕಲಾತಂಡದ ಮಹಾಸಭೆ: ಅಧ್ಯಕ್ಷರಾಗಿ ಸದಾನಂದ ಬಿ., ಕಾರ್ಯದರ್ಶಿಯಾಗಿ ಉಮೇಶ್ ಆಚಾರ್ಯ ಆಯ್ಕೆ

Suddi Udaya

ಉಜಿರೆ ಗ್ರಾ.ಪಂ. ತ್ರೈಮಾಸಿಕ ಕೆ.ಡಿ.ಪಿ ಸಭೆ

Suddi Udaya

ಲೋಕಸಭೆ ಚುನಾವಣೆ: ಬಿಜೆಪಿ ಎರಡನೇ ಪಟ್ಟಿ ಪ್ರಕಟ: ದ.ಕ. ಜಿಲ್ಲೆಯಿಂದ ಕ್ಯಾಪ್ಟನ್ ಬ್ರಿಜೇಶ್ ಚೌಟ

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ: ಕೊಯ್ಯೂರು, ಕಳಿಯ, ನ್ಯಾಯತರ್ಪು, ಮತ್ತು ನಾಳ ಭಕ್ತಾದಿಗಳಿಂದ ಹಸಿರು ವಾಣಿ ಸಮರ್ಪಣೆ

Suddi Udaya

ಬೆಳ್ತಂಗಡಿ ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ 25ನೇ ವರ್ಷದ ಶಾಲಾ ವಾರ್ಷಿಕೋತ್ಸವ

Suddi Udaya

ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯಿಂದ ದ್ವಿತೀಯ ಸೋಪಾನ, ಗರಿ, ಚರಣ ಪರೀಕ್ಷೆ

Suddi Udaya
error: Content is protected !!